6
  • Latest
Laughter in the faces of the villagers A loving tribute to the Kaiga officers!

ನಗೆ ಗ್ರಾಮಸ್ಥರ ಮೊಗದಲ್ಲಿ ನಗು: ಕೈಗಾ ಅಧಿಕಾರಿಗಳಿಗೆ ಪ್ರೀತಿಯ ಸನ್ಮಾನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಗೆ ಗ್ರಾಮಸ್ಥರ ಮೊಗದಲ್ಲಿ ನಗು: ಕೈಗಾ ಅಧಿಕಾರಿಗಳಿಗೆ ಪ್ರೀತಿಯ ಸನ್ಮಾನ!

AchyutKumar by AchyutKumar
March 8, 2025
in ಸ್ಥಳೀಯ
Laughter in the faces of the villagers A loving tribute to the Kaiga officers!
advt advt advt
ADVERTISEMENT

ಕೈಗಾ ಅಣು ವಿದ್ಯುತ್ ಘಟಕದಿಂದ ಕಾರವಾರದ ನಗೆ ಗ್ರಾಮಕ್ಕೆ ಅಪಾರ ಕೊಡುಗೆ ನೀಡುತ್ತಿರುವ ಕಾರಣ ಗ್ರಾಮದ ಜನ ಅಣು ವಿದ್ಯುತ್ ಘಟಕದ ಅಧಿಕಾರಿಗಳನ್ನು ಸನ್ಮಾನಿಸಿದ್ದಾರೆ.

ಕೈಗಾ ಯೋಜನೆಯ ಸ್ಥಾನಿಕ ನಿರ್ದೇಶಕ ಬಿ ವಿನೋದಕುಮಾರ, ಸ್ಟೇಶನ್ ಡೈರೆಕ್ಟರ್ ಎಸ್ ಕೆ ಓಜಾ, ಸಿಎಸ್‌ಆರ್ ಯೋಜನೆಯ ಅಧ್ಯಕ್ಷ ಎಸ್‌ಜೆಟಿ ಸ್ವಾಮಿ, ಸ್ಟೇಶನ್ ಡೈರೆಕ್ಟರ್ ಜೆ ಎಲ್ ಸಿಂಗ್, ಕೈಗಾ ನೌಕರರ ಯುನಿಯನ್ ಅಧ್ಯಕ್ಷ ಜಗದೀಶ ಗುನಗ, ನೌಕರರ ಸಂಘ ಪ್ರಧಾನ ಕಾರ್ಯದರ್ಶಿ ರಾಜೇಶ ಕುಮಾರ ಪೈ, ಸಿಎಸ್‌ಆರ್ ಯೋಜನೆಯ ಹಿರಿಯ ಇಂಜಿನೀಯರ್ ಸಾಯಿನಾಥ ನಾಯ್ಕ ಅವರನ್ನು ಊರಿನವರು ಗೌರವಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಸ್ಥಳೀಯ ಗ್ರಾಮ ಪಂಚಾಯತ ಅಧ್ಯಕ್ಷ ಸಂತೋಷ ಲೇಖಾ ಗೌಡ, ಅಭಿವೃದ್ಧಿ ಅಧಿಕಾರಿ ರಘುನಂದನ ಮಡಿವಾಳ, ಶಾಲಾ ಎಸ್‌ಡಿಎಂಸಿ ಸಮಿತಿಯ ಅಧ್ಯಕ್ಷೆ ಲಲಿತಾ ದಿನೇಶ ಗೌಡ, ಉಪಾಧ್ಯಕ್ಷೆ ಲಕ್ಷಿ ಗೆರಗ್ಯಾ ಗೌಡ, ಗ್ರಾಮದ ಮೊಕ್ತೇಸರರಾದ ಕೇಶವ ಗಾಂವಕರ, ಗುನಗರಾದ ಏಕೇಶ ಗೌಡ, ತಿಮ್ಮ ಗೌಡ, ಊರ ಪ್ರಮುಖರಾದ ದಿನೇಶ ಗೌಡ, ಮಹೇಶ ಗೌಡ, ಶಿವಾ ಗೌಡ, ಪ್ರಕಾಶ ಗಾಂವಕರ, ಶಾಲಾ ಮುಖ್ಯ ಶಿಕ್ಷರಾದ ಅಖ್ತರ ಜೆ ಸೈಯದ್, ಸಹ ಶಿಕ್ಷಕಿ ರೂಪಾ ಉಮೇಶ ನಾಯ್ಕ, ಕೈಗಾ ಯೋಜನಾ ಶಿಕ್ಷಕಿ ಪ್ರಿಯಾ ಲಾಂಜೇಕರ, ಗ್ರಾಮದ ಪುರೋಹಿತರಾದ ಪ್ರಶಾಂತ ಭಟ್, ದೀಪಾ ಭಟ್ ಇನ್ನಿತರರು ಈ ಸನ್ಮಾನಕ್ಕೆ ಸಾಕ್ಷಿಯಾದರು.

Advertisement. Scroll to continue reading.

ಸನ್ಮಾನಿತರಿಗೆ ಮುಖ್ಯ ಶಿಕ್ಷಕ ಅಖ್ತರ ಜೆ ಸೈಯದ ಅವರು ರಂಜಾನ್ ಹಬ್ಬದ ಅಂಗವಾಗಿ ಹಣ್ಣುಗಳನ್ನು ನೀಡಿದರು. ಸನ್ಮಾನ ಸ್ವೀಕರಿಸಿದ ಅಧಿಕಾರಿಗಳು ಊರಿನವರ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದರು. ದಿನೇಶ ಗೌಡ, ಮಹೇಶ ಗೌಡ ಹಾಗೂ ಕೇಶವ ಗಾಂವಕಾರ ಕಾರ್ಯಕ್ರಮ ಸಂಘಟಿಸಿದ್ದರು.

ShareSendTweetShare
ADVERTISEMENT
Previous Post

ಏಡಿ ಹಿಡಿದರೂ ಊಟ ಮಾಡಲು ಬದುಕದ ಮೋಜುಗಾರ!

Next Post

ಸ್ವಾಗತ.. ಸುಸ್ವಾಗತ: ಉತ್ತರ ಕನ್ನಡಕ್ಕೆ ಮರಳಿದ ಸಿಪಿಐ ಶ್ರೀಧರ್!

Next Post
Welcome.. Welcome CPI's Sridhar returns to Uttara Kannada!

ಸ್ವಾಗತ.. ಸುಸ್ವಾಗತ: ಉತ್ತರ ಕನ್ನಡಕ್ಕೆ ಮರಳಿದ ಸಿಪಿಐ ಶ್ರೀಧರ್!

Gambling in the name of Friends Club: 17 people sentenced to prison!

ಕತ್ತಲ ಕಾಡಿನಲ್ಲಿ ಅಂದರ್ ಬಾಹರು: ಸಿಕ್ಕಿ ಬಿದ್ದವರೆಲ್ಲರೂ ಕೂಲಿ ಕಾರ್ಮಿಕರು!

Encroachment on government land Everything was razed in a sudden operation!

ಸರ್ಕಾರಿ ಜಾಗದಲ್ಲಿ ಅತಿಕ್ರಮಣದಾರರ ಮನೆ: ದಿಢೀರ್ ಕಾರ್ಯಾಚರಣೆಯಿಂದ ಎಲ್ಲವೂ ನೆಲಸಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.