6
  • Latest
Encroachment on government land Everything was razed in a sudden operation!

ಸರ್ಕಾರಿ ಜಾಗದಲ್ಲಿ ಅತಿಕ್ರಮಣದಾರರ ಮನೆ: ದಿಢೀರ್ ಕಾರ್ಯಾಚರಣೆಯಿಂದ ಎಲ್ಲವೂ ನೆಲಸಮ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ಜಾಗದಲ್ಲಿ ಅತಿಕ್ರಮಣದಾರರ ಮನೆ: ದಿಢೀರ್ ಕಾರ್ಯಾಚರಣೆಯಿಂದ ಎಲ್ಲವೂ ನೆಲಸಮ!

AchyutKumar by AchyutKumar
March 8, 2025
in ಸ್ಥಳೀಯ
Encroachment on government land Everything was razed in a sudden operation!
advt advt advt
ADVERTISEMENT

ದಾಂಡೇಲಿಯ ಸರ್ಕಾರಿ ಜಾಗ ಅತಿಕ್ರಮಿಸಿ ಮನೆ ನಿರ್ಮಿಸಿಕೊಂಡವರಿಗೆ ನಗರಸಭೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಶನಿವಾರ ಅಕ್ರಮ ಮನೆ, ಶೆಡ್ಡು ಹಾಗೂ ಕಪೌಂಡ್‌ಗಳನ್ನು ನಗರಸಭೆ ಸಿಬ್ಬಂದಿ ಧ್ವಂಸ ಮಾಡಿದ್ದಾರೆ.

ದಾಂಡೇಲಿ ನಗರದ ಅಂಬೇವಾಡಿಯ ಜಿ+2 ಆಶ್ರಯ ಕಾಲೋನಿ ಬಳಿ ಅನೇಕರು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರು. ಶನಿವಾರ ಅಲ್ಲಿ ದಾಳಿ ನಡೆಸಿದ ನಗರಸಭೆಯವರು 22 ಮನೆಗಳನ್ನು ತೆರವು ಮಾಡಿದರು. ಬೆಳಗ್ಗೆ 7 ಗಂಟೆಗೆ ಅಧಿಕಾರಿ-ಸಿಬ್ಬಂದಿ ಆಗಮಿಸಿ ತೆರವು ಕಾರ್ಯಾಚರಣೆ ನಡೆಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಸರ್ಕಾರಿ ಜಾಗ ಅತಿಕ್ರಮಿಸುವುದು ಅಪರಾಧ’ ಎಂದು ಈ ಹಿಂದೆಯೇ ನಗರಸಭೆಯವರು ಹೇಳಿದ್ದರು. ಆದರೂ, ಅತಿಕ್ರಮಣದಾರರು ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಆ ಜಾಗವನ್ನು ಸಹ ತೆರವು ಮಾಡಿರಲಿಲ್ಲ. ಹೀಗಾಗಿ ನಗರಸಭೆಯವರು ಶನಿವಾರ ಕಾರ್ಯಾಚರಣೆ ನಡೆಸಿ ಅತಿಕ್ರಮಣ ತೆರವು ಮಾಡಿದರು.

ನಗರಸಭೆಯ ಪೌರಾಯುಕ್ತ ವಿವೇಕ ಬನ್ನೆ ಸೂಚನೆ ಪ್ರಕಾರ ಪೌರಾಯುಕ್ತರು ಹಾಗೂ ಸಿಬ್ಬಂದಿ ಕಾರ್ಯಾಚರಣೆಗಿಳಿದಿದ್ದರು. ನಗರಸಭೆಯ ವ್ಯಸ್ತಾಪಕ ಪರಶುರಾಮ ಸಿಂದೆ, ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ನಾಗೇಂದ್ರ ದೊಡ್ಡಮನಿ, ಸಿಬ್ಬಂದಿ ಶುಭಂ ರಾಯ್ಕರ ಸ್ಥಳಕ್ಕೆ ಭೇಟಿ ನೀಡಿದರು

ShareSendTweetShare
ADVERTISEMENT
Previous Post

ಕತ್ತಲ ಕಾಡಿನಲ್ಲಿ ಅಂದರ್ ಬಾಹರು: ಸಿಕ್ಕಿ ಬಿದ್ದವರೆಲ್ಲರೂ ಕೂಲಿ ಕಾರ್ಮಿಕರು!

Next Post

ಅರಣ್ಯ ಅತಿಕ್ರಮಣದಾರರ ಹಿತ ಕಾಪಾಡಲು ಚಂದ್ರಕಾoತ ಕೊಚರೇಕರ ಆಗ್ರಹ

Next Post
Chandrakath Kochharkar's demand to protect the interests of forest encroachers

ಅರಣ್ಯ ಅತಿಕ್ರಮಣದಾರರ ಹಿತ ಕಾಪಾಡಲು ಚಂದ್ರಕಾoತ ಕೊಚರೇಕರ ಆಗ್ರಹ

March 9 Police reward those who run fast!

ಮಾರ್ಚ 9: ಜೋರಾಗಿ ಓಡುವವರಿಗೆ ಪೊಲೀಸರ ಬಹುಮಾನ!

ವೃದ್ಧನ ಬದುಕು ಕಸಿದ ಜೀವ ಜಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.