6
  • Latest

ವೃದ್ಧನ ಬದುಕು ಕಸಿದ ಜೀವ ಜಲ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವೃದ್ಧನ ಬದುಕು ಕಸಿದ ಜೀವ ಜಲ!

AchyutKumar by AchyutKumar
in ಸ್ಥಳೀಯ

ಶಿರಸಿ ದೇವನಳ್ಳಿ ಬಳಿಯ ಗಣಪತಿ ಗೌಡ ನೀರು ತರಲು ಕೆರೆಗೆ ಹೋದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ.

ADVERTISEMENT

ದೇವನಳ್ಳಿಯ ಕುದ್ರಗೋಡ ಗ್ರಾಮದ ಅಂಟಗದ್ದೆ ಕೆಳಾಸೆಯಲ್ಲಿ ಗಣಪತಿ ಗೌಡ (75)ವಾಸವಾಗಿದ್ದರು. ತಮ್ಮ ಮೊಮ್ಮಗ ತಿಮ್ಮ ಗೌಡ ಅವರ ಜೊತೆ ಅವರು ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಮನೆ ಪಕ್ಕ ಕೆರೆಯಿದ್ದು, ಆ ಕೆರೆ ನೀರನ್ನು ಅವರು ನಿತ್ಯದ ಬಳಕೆಗೆ ಉಪಯೋಗಿಸುತ್ತಿದ್ದರು.

ಮಾರ್ಚ 7ರ ಸಂಜೆ 5 ಗಂಟೆ ಸುಮಾರಿಗೆ ಕೆರೆಯಿಂದ ನೀರು ತರಲು ಕೊಡಪಾನದ ಜೊತೆ ಗಣಪತಿ ಗೌಡ ಹೋಗಿದ್ದರು. ಆದರೆ, ರಾತ್ರಿ 9.30 ಕಳೆದರೂ ಅವರು ಮನೆಗೆ ಮರಳಿರಲಿಲ್ಲ. ಬೆಳಗ್ಗೆ ನೋಡಿದಾಗ ಕೆರೆಯಲ್ಲಿ ಅವರ ಶವ ತೇಲುತ್ತಿತ್ತು. ಜೊತೆಗೆ ಕೊಡಪಾನ ಸಹ ಅಲ್ಲಿಯೇ ಬಿದ್ದಿತ್ತು.

Advertisement. Scroll to continue reading.

ಗಣಪತಿ ಗೌಡ ಮೊದಲಿನಿಂದಲೂ ಸರಾಯಿ ಕುಡಿಯುತ್ತಿದ್ದರು. ಅವರಿಗೆ ಈಜು ಸಹ ಬರುತ್ತಿರಲಿಲ್ಲ. ಹೀಗಾಗಿ ನೀರಿನಲ್ಲಿ ಕಾಲು ಜಾರಿ ಬಿದ್ದಾಗ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನೀರಿನಲ್ಲಿ ಮುಳುಗಿದ ಅವರು ಅಲ್ಲಿಯೇ ಉಸಿರುಗಟ್ಟಿ ಸಾವನಪ್ಪಿದರು.

Advertisement. Scroll to continue reading.

ಈ ಬಗ್ಗೆ ಗಣಪತಿ ಗೌಡ ಅವರ ಪತ್ನಿ ಲಕ್ಷಿ ಗೌಡ ಪೊಲೀಸರಿಗೆ ಮಾಹಿತಿ ನೀಡಿದರು. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಶವ ಪಡೆದರು.

 

Previous Post

ಮಾರ್ಚ 9: ಜೋರಾಗಿ ಓಡುವವರಿಗೆ ಪೊಲೀಸರ ಬಹುಮಾನ!

Next Post

ಕೊನೆಗೂ ಸಿಕ್ಕಿಬಿದ್ದ ಅತ್ಯಾಚಾರಿ!

Next Post
Rapist finally caught!

ಕೊನೆಗೂ ಸಿಕ್ಕಿಬಿದ್ದ ಅತ್ಯಾಚಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ