6
  • Latest

ವೃದ್ಧನ ಬದುಕು ಕಸಿದ ಜೀವ ಜಲ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವೃದ್ಧನ ಬದುಕು ಕಸಿದ ಜೀವ ಜಲ!

AchyutKumar by AchyutKumar
in ಸ್ಥಳೀಯ

ಶಿರಸಿ ದೇವನಳ್ಳಿ ಬಳಿಯ ಗಣಪತಿ ಗೌಡ ನೀರು ತರಲು ಕೆರೆಗೆ ಹೋದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ.

ದೇವನಳ್ಳಿಯ ಕುದ್ರಗೋಡ ಗ್ರಾಮದ ಅಂಟಗದ್ದೆ ಕೆಳಾಸೆಯಲ್ಲಿ ಗಣಪತಿ ಗೌಡ (75)ವಾಸವಾಗಿದ್ದರು. ತಮ್ಮ ಮೊಮ್ಮಗ ತಿಮ್ಮ ಗೌಡ ಅವರ ಜೊತೆ ಅವರು ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ಮನೆ ಪಕ್ಕ ಕೆರೆಯಿದ್ದು, ಆ ಕೆರೆ ನೀರನ್ನು ಅವರು ನಿತ್ಯದ ಬಳಕೆಗೆ ಉಪಯೋಗಿಸುತ್ತಿದ್ದರು.

ಮಾರ್ಚ 7ರ ಸಂಜೆ 5 ಗಂಟೆ ಸುಮಾರಿಗೆ ಕೆರೆಯಿಂದ ನೀರು ತರಲು ಕೊಡಪಾನದ ಜೊತೆ ಗಣಪತಿ ಗೌಡ ಹೋಗಿದ್ದರು. ಆದರೆ, ರಾತ್ರಿ 9.30 ಕಳೆದರೂ ಅವರು ಮನೆಗೆ ಮರಳಿರಲಿಲ್ಲ. ಬೆಳಗ್ಗೆ ನೋಡಿದಾಗ ಕೆರೆಯಲ್ಲಿ ಅವರ ಶವ ತೇಲುತ್ತಿತ್ತು. ಜೊತೆಗೆ ಕೊಡಪಾನ ಸಹ ಅಲ್ಲಿಯೇ ಬಿದ್ದಿತ್ತು.

ಗಣಪತಿ ಗೌಡ ಮೊದಲಿನಿಂದಲೂ ಸರಾಯಿ ಕುಡಿಯುತ್ತಿದ್ದರು. ಅವರಿಗೆ ಈಜು ಸಹ ಬರುತ್ತಿರಲಿಲ್ಲ. ಹೀಗಾಗಿ ನೀರಿನಲ್ಲಿ ಕಾಲು ಜಾರಿ ಬಿದ್ದಾಗ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನೀರಿನಲ್ಲಿ ಮುಳುಗಿದ ಅವರು ಅಲ್ಲಿಯೇ ಉಸಿರುಗಟ್ಟಿ ಸಾವನಪ್ಪಿದರು.

ಈ ಬಗ್ಗೆ ಗಣಪತಿ ಗೌಡ ಅವರ ಪತ್ನಿ ಲಕ್ಷಿ ಗೌಡ ಪೊಲೀಸರಿಗೆ ಮಾಹಿತಿ ನೀಡಿದರು. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಶವ ಪಡೆದರು.

 

ShareSendTweetShare
Previous Post

ಮಾರ್ಚ 9: ಜೋರಾಗಿ ಓಡುವವರಿಗೆ ಪೊಲೀಸರ ಬಹುಮಾನ!

Next Post

ಕೊನೆಗೂ ಸಿಕ್ಕಿಬಿದ್ದ ಅತ್ಯಾಚಾರಿ!

Next Post
Rapist finally caught!

ಕೊನೆಗೂ ಸಿಕ್ಕಿಬಿದ್ದ ಅತ್ಯಾಚಾರಿ!

A thousand Kurma troops joined the sea!

ಕಡಲು ಸೇರಿದ ಸಾವಿರ ಕೂರ್ಮ ಪಡೆ!

A brave dog who fought against cybercrime!

ಸೈಬರ್ ಕ್ರೈಂ ವಿರುದ್ಧ ಹೋರಾಡಿದ ಶಿರೂರು ಶ್ವಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.