6
  • Latest
A thousand Kurma troops joined the sea!

ಕಡಲು ಸೇರಿದ ಸಾವಿರ ಕೂರ್ಮ ಪಡೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕಡಲು ಸೇರಿದ ಸಾವಿರ ಕೂರ್ಮ ಪಡೆ!

AchyutKumar by AchyutKumar
in ದೇಶ - ವಿದೇಶ, ವಿಡಿಯೋ
A thousand Kurma troops joined the sea!

ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಡೆ ಸಮುದ್ರ ತೀರದಲ್ಲಿ ಆಮೆ ಮೊಟ್ಟೆಯಿಟ್ಟಿದ್ದು, ಅದನ್ನು ಅರಣ್ಯ ಇಲಾಖೆ ಸಂರಕ್ಷಿಸಿದೆ. ಸಾವಿರಾರು ಮೊಟ್ಟೆಗಳಿಂದ ಆಮೆ ಮರಿಗಳು ಹೊರ ಬಂದಿವೆ. ಆ ಮರಿಗಳನ್ನು ಅರಬ್ಬಿ ಸಮುದ್ರದ ವಿಶಾಲ ಪ್ರಪಂಚಕ್ಕೆ ಬಿಡಲಾಗುತ್ತಿದೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕಡಲತೀರ ಅನೇಕ ಜೀವ ವೈವಿಧ್ಯ ಸಂಕುಲಗಳ ವಾಸಸ್ಥಾನ. ಅಳಿವಿನ ಅಂಚಿನಲ್ಲಿರುವ ಆಲಿವ್ ರಿಡ್ಲೆ ಆಮೆಗಳು ಸಹ ಹಲವು ವಿಶೇಷಗಳಿಂದ ಕೂಡಿರುವಂಥಹುದು. ಇಲ್ಲಿನ ಕಡಲತೀರವನ್ನು ಅವು ಸಂತಾನೋತ್ಪತ್ತಿ ತಾಣವನ್ನಾಗಿ ಮಾಡಿಕೊಂಡಿದ್ದು, ಸಂರಕ್ಷಿಸಿದ ಮೊಟ್ಟೆಗಳೆಲ್ಲವೂ ಮರಿಗಳಾಗುತ್ತಿವೆ. ಅರಣ್ಯ ಇಲಾಖೆಯ ಮುತುವರ್ಜಿಯಿಂದ ಅವು ಕಡಲು ಸೇರುತ್ತಿವೆ.

ಫೆಬ್ರವರಿಯಿಂದ ಏಪ್ರಿಲ್ ಅಂತ್ಯದವರೆಗೆ ಕಾರವಾರ, ದೇವಬಾಗ್, ಮಾಜಾಳಿ, ಅಂಕೋಲಾ, ಮಾಜಾಳಿ, ಹೊನ್ನಾವರ, ಕುಮಟಾ, ಗೋಕರ್ಣ ಸೇರಿ ವಿವಿಧ ಕಡಲತೀರಗಳಲ್ಲಿ ಆಮೆಗಳು ಮೊಟ್ಟೆ ಇಡುತ್ತವೆ. 45 ದಿನಗಳ ಕಾಲ ಅವನ್ನು ರಕ್ಷಿಸಿ ಮರಿಗಳನ್ನು ಸಮುದ್ರಕ್ಕೆ ಬಿಡಲಾಗುತ್ತಿದೆ. ಹೀಗಾಗಿ ಸಹಸ್ರಾರು ವೈವಿಧ್ಯಮಯ ಜೀವಿಸಂಕುಲಗಳ ವಾಸಸ್ಥಾನಗಳೊಂದಿಗೆ ಆಲಿವ್ ರಿಡ್ಲೆ ಆಮೆಗಳು ಇದೀಗ ಪ್ರಪಂಚ ಪರ್ಯಟನೆಗೆ ಹೊರಡುತ್ತಿವೆ.

Advertisement. Scroll to continue reading.

ಶನಿವಾರ ಕಾರವಾರದಲ್ಲಿಯೂ ಚಿಕ್ಕ ಚಿಕ್ಕ ಮಕ್ಕಳು ಆಮೆಗಳನ್ನು ಹಿಡಿದು ಸಂಭ್ರಮಿಸಿದರು. ಅವುಗಳನ್ನು ತಾವೇ ಸಮುದ್ರಕ್ಕೆ ಬಿಟ್ಟು ಬಂದರು. ವಿವಿಧ ಜಾತಿಯ ಮೀನುಗಳು, ಕಪ್ಪೆ ಚಿಪ್ಪು, ನೀಲಿಕಲ್ಲುಗಳು ಆ ಆಮೆಗಳನ್ನು ಸ್ವಾಗತಿಸಿದವು.

Advertisement. Scroll to continue reading.

ಚಿಣ್ಣರು ಆಮೆಗಳನ್ನು ಸಮುದ್ರಕ್ಕೆ ಬಿಟ್ಟು ಸಂಭ್ರಮಿಸಿದ ವಿಡಿಯೋ ಇಲ್ಲಿ ನೋಡಿ..

Previous Post

ಕೊನೆಗೂ ಸಿಕ್ಕಿಬಿದ್ದ ಅತ್ಯಾಚಾರಿ!

Next Post

ಸೈಬರ್ ಕ್ರೈಂ ವಿರುದ್ಧ ಹೋರಾಡಿದ ಶಿರೂರು ಶ್ವಾನ!

Next Post
A brave dog who fought against cybercrime!

ಸೈಬರ್ ಕ್ರೈಂ ವಿರುದ್ಧ ಹೋರಾಡಿದ ಶಿರೂರು ಶ್ವಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ