6
  • Latest
Beer bottles everywhere Lakkeri a fun place for hooligans!

ಎಲ್ಲೆಂದರಲ್ಲಿ ಬಿಯರ್ ಬಾಟಲಿ: ಪುಂಡ ಪೋಕರಿಗಳ ಮೋಜು ತಾಣವಾದ ಲುಕ್ಕೇರಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎಲ್ಲೆಂದರಲ್ಲಿ ಬಿಯರ್ ಬಾಟಲಿ: ಪುಂಡ ಪೋಕರಿಗಳ ಮೋಜು ತಾಣವಾದ ಲುಕ್ಕೇರಿ!

AchyutKumar by AchyutKumar
in ಸ್ಥಳೀಯ
Beer bottles everywhere Lakkeri a fun place for hooligans!

ಕುಮಟಾ ರಸ್ತೆ ಅಂಚಿನ ಹಲವು ಕಡೆ ಒಡೆದ ಬಿಯರ್ ಬಾಟಲಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ವ್ಯಾಪಕವಾಗಿದೆ. ಮಾಸೂರಿನ ಲುಕ್ಕೇರಿಯಲ್ಲಿ ಪಡ್ಡೆ ಹುಡುಗರ ಕಾಟ ವಿಪರೀತವಾಗಿದ್ದು, ರಸ್ತೆ ಅಂಚಿನಲ್ಲಿ ಗಾಜು ಒಡೆಯುವವರ ಉಪಟಳದಿಂದ ಊರಿನ ಜನ ಬೇಸತ್ತಿದ್ದಾರೆ.

ADVERTISEMENT

ಮಾಸೂರಿನ ಗಜನಿ ಪಕ್ಕ ಸದಾ ಬಿಯರ್ ಬಾಟಲಿ, ಸಿಗರೇಟಿನ ತುಂಡು ಕಾಣಿಸುತ್ತದೆ. ಅದರೊಂದಿಗೆ ಪ್ಲಾಸ್ಟಿಕ್ ಬಾಟಲಿಗಳ ರಾಶಿಯೂ ದೊಡ್ಡದಾಗಿ ಬಿದ್ದಿರುತ್ತದೆ. ಅನೇಕ ಬಾರಿ ಇಲ್ಲಿ ಪಡ್ಡೆ ಹುಡುಗರು ಮೋಜು-ಮಸ್ತಿಯಲ್ಲಿ ತೊಡಗಿದ್ದರೂ ಅವರನ್ನು ಪ್ರಶ್ನಿಸುವವರಿಲ್ಲ. ಪ್ರಶ್ನಿಸಿದವರನ್ನು ಗುರಿಯಾಗಿರಿಸಿಕೊಂಡು ದಾಳಿ ಮಾಡುವ ಸಾಧ್ಯತೆಗಳಿರುವುದರಿಂದ ಅವರ ಕಾಟಕ್ಕೆ ಊರಿನವರು ಮೌನವಾಗಿದ್ದಾರೆ.

ಭಾನುವಾರ ಬೆಳಗ್ಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಆ ಪ್ರದೇಶಕ್ಕೆ ಭೇಟಿ ನೀಡಿದರು. ಅಲ್ಲಿನ ಅಶುಚಿತ್ವದ ಬಗ್ಗೆ ಮರುಕ ವ್ಯಕ್ತಪಡಿಸಿದ ಅವರು ತಮ್ಮ ತಂಡದವರ ಜೊತೆ ಸೇರಿ ಶ್ರಮದಾನ ಮಾಡಿದರು. ಮಾಸೂರಿನ ಗಜನಿ ಪಕ್ಕ ಕುಡುಕರ ಉಪಟಳ ಹೆಚ್ಚಾಗಿರುವ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದರು. ಹೆಂಗಸರು-ಮಕ್ಕಳು ಓಡಾಡುವ ಪ್ರದೇಶದಲ್ಲಿ ಪೊಲೀಸರು ಗಸ್ತು ತಿರುಗಬೇಕು ಎಂದವರು ಒತ್ತಾಯಿಸಿದರು.

Advertisement. Scroll to continue reading.
ಶ್ರಮದಾನ ನಡೆಸಿದ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಸದಸ್ಯರು

`ಇಲ್ಲಿನ ಅಕ್ರಮ ಚಟುವಟಿಕೆಗಳನ್ನು ಪೊಲೀಸರು ತಡೆಯಬೇಕು. ಭವಿಷ್ಯದಲ್ಲಿ ಅನಾಹುತ ನಡೆದರೆ ಅದಕ್ಕೆ ಪೊಲೀಸರು ಉತ್ತರಿಸಬೇಕಾಗುತ್ತದೆ. ಹೆಗಡೆ ಗ್ರಾಮ ಪಂಚಾಯತ ಅಧಿಕಾರಿಗಳು ಸಹ ಈ ಪ್ರದೇಶದ ಸ್ವಚ್ಛತೆ ಬಗ್ಗೆ ಗಮನಿಸಬೇಕು. ಲಕ್ಕೇರಿ ಹಾಗೂ ಸುತ್ತಲು ಪರಿಸರ ನಾಶ ಮಾಡುತ್ತಿರುವವರ ವಿರುದ್ಧ ಕ್ರಮವಾಗಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ಬಾಳ ನಾಯ್ಕ, ಈಶ್ವರ ಗೌಡ ಇತರರು ಆಗ್ರಹಿಸಿದರು.

Advertisement. Scroll to continue reading.
Previous Post

ಸೈಬರ್ ಕ್ರೈಂ ವಿರುದ್ಧ ಹೋರಾಡಿದ ಶಿರೂರು ಶ್ವಾನ!

Next Post

ಅನುಮಾನ ಮೂಡಿಸಿದ ಮೂರು ತಾಸಿನ ಡ್ರೋಣ್ ಹಾರಾಟ!

Next Post
Forest Department: There is a drone... but no one is flying it!

ಅನುಮಾನ ಮೂಡಿಸಿದ ಮೂರು ತಾಸಿನ ಡ್ರೋಣ್ ಹಾರಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ