6
  • Latest
Beer bottles everywhere Lakkeri a fun place for hooligans!

ಎಲ್ಲೆಂದರಲ್ಲಿ ಬಿಯರ್ ಬಾಟಲಿ: ಪುಂಡ ಪೋಕರಿಗಳ ಮೋಜು ತಾಣವಾದ ಲುಕ್ಕೇರಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎಲ್ಲೆಂದರಲ್ಲಿ ಬಿಯರ್ ಬಾಟಲಿ: ಪುಂಡ ಪೋಕರಿಗಳ ಮೋಜು ತಾಣವಾದ ಲುಕ್ಕೇರಿ!

AchyutKumar by AchyutKumar
March 9, 2025
in ಸ್ಥಳೀಯ
Beer bottles everywhere Lakkeri a fun place for hooligans!
advt advt advt
ADVERTISEMENT

ಕುಮಟಾ ರಸ್ತೆ ಅಂಚಿನ ಹಲವು ಕಡೆ ಒಡೆದ ಬಿಯರ್ ಬಾಟಲಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ವ್ಯಾಪಕವಾಗಿದೆ. ಮಾಸೂರಿನ ಲುಕ್ಕೇರಿಯಲ್ಲಿ ಪಡ್ಡೆ ಹುಡುಗರ ಕಾಟ ವಿಪರೀತವಾಗಿದ್ದು, ರಸ್ತೆ ಅಂಚಿನಲ್ಲಿ ಗಾಜು ಒಡೆಯುವವರ ಉಪಟಳದಿಂದ ಊರಿನ ಜನ ಬೇಸತ್ತಿದ್ದಾರೆ.

ಮಾಸೂರಿನ ಗಜನಿ ಪಕ್ಕ ಸದಾ ಬಿಯರ್ ಬಾಟಲಿ, ಸಿಗರೇಟಿನ ತುಂಡು ಕಾಣಿಸುತ್ತದೆ. ಅದರೊಂದಿಗೆ ಪ್ಲಾಸ್ಟಿಕ್ ಬಾಟಲಿಗಳ ರಾಶಿಯೂ ದೊಡ್ಡದಾಗಿ ಬಿದ್ದಿರುತ್ತದೆ. ಅನೇಕ ಬಾರಿ ಇಲ್ಲಿ ಪಡ್ಡೆ ಹುಡುಗರು ಮೋಜು-ಮಸ್ತಿಯಲ್ಲಿ ತೊಡಗಿದ್ದರೂ ಅವರನ್ನು ಪ್ರಶ್ನಿಸುವವರಿಲ್ಲ. ಪ್ರಶ್ನಿಸಿದವರನ್ನು ಗುರಿಯಾಗಿರಿಸಿಕೊಂಡು ದಾಳಿ ಮಾಡುವ ಸಾಧ್ಯತೆಗಳಿರುವುದರಿಂದ ಅವರ ಕಾಟಕ್ಕೆ ಊರಿನವರು ಮೌನವಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಭಾನುವಾರ ಬೆಳಗ್ಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಆ ಪ್ರದೇಶಕ್ಕೆ ಭೇಟಿ ನೀಡಿದರು. ಅಲ್ಲಿನ ಅಶುಚಿತ್ವದ ಬಗ್ಗೆ ಮರುಕ ವ್ಯಕ್ತಪಡಿಸಿದ ಅವರು ತಮ್ಮ ತಂಡದವರ ಜೊತೆ ಸೇರಿ ಶ್ರಮದಾನ ಮಾಡಿದರು. ಮಾಸೂರಿನ ಗಜನಿ ಪಕ್ಕ ಕುಡುಕರ ಉಪಟಳ ಹೆಚ್ಚಾಗಿರುವ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದರು. ಹೆಂಗಸರು-ಮಕ್ಕಳು ಓಡಾಡುವ ಪ್ರದೇಶದಲ್ಲಿ ಪೊಲೀಸರು ಗಸ್ತು ತಿರುಗಬೇಕು ಎಂದವರು ಒತ್ತಾಯಿಸಿದರು.

ಶ್ರಮದಾನ ನಡೆಸಿದ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಸದಸ್ಯರು

`ಇಲ್ಲಿನ ಅಕ್ರಮ ಚಟುವಟಿಕೆಗಳನ್ನು ಪೊಲೀಸರು ತಡೆಯಬೇಕು. ಭವಿಷ್ಯದಲ್ಲಿ ಅನಾಹುತ ನಡೆದರೆ ಅದಕ್ಕೆ ಪೊಲೀಸರು ಉತ್ತರಿಸಬೇಕಾಗುತ್ತದೆ. ಹೆಗಡೆ ಗ್ರಾಮ ಪಂಚಾಯತ ಅಧಿಕಾರಿಗಳು ಸಹ ಈ ಪ್ರದೇಶದ ಸ್ವಚ್ಛತೆ ಬಗ್ಗೆ ಗಮನಿಸಬೇಕು. ಲಕ್ಕೇರಿ ಹಾಗೂ ಸುತ್ತಲು ಪರಿಸರ ನಾಶ ಮಾಡುತ್ತಿರುವವರ ವಿರುದ್ಧ ಕ್ರಮವಾಗಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ಬಾಳ ನಾಯ್ಕ, ಈಶ್ವರ ಗೌಡ ಇತರರು ಆಗ್ರಹಿಸಿದರು.

ShareSendTweetShare
ADVERTISEMENT
Previous Post

ಸೈಬರ್ ಕ್ರೈಂ ವಿರುದ್ಧ ಹೋರಾಡಿದ ಶಿರೂರು ಶ್ವಾನ!

Next Post

ಅನುಮಾನ ಮೂಡಿಸಿದ ಮೂರು ತಾಸಿನ ಡ್ರೋಣ್ ಹಾರಾಟ!

Next Post
Forest Department: There is a drone... but no one is flying it!

ಅನುಮಾನ ಮೂಡಿಸಿದ ಮೂರು ತಾಸಿನ ಡ್ರೋಣ್ ಹಾರಾಟ!

Movie song at Devi Utsav: Stabbed with a knife because the song stopped!

ದೇವಿ ಉತ್ಸವದಲ್ಲಿ ಚಿತ್ರಗೀತೆ: ಹಾಡು ನಿಲ್ಲಿಸಿದ ಕಾರಣ ಚಾಕು ಇರಿತ!

The mantra of cleanliness is only in the text: The Sirsi Big Canal a center for disease spread!

ಪಠ್ಯದಲ್ಲಿ ಮಾತ್ರ ಸ್ವಚ್ಚತೆಯ ಮಂತ್ರ: ರೋಗ ಹರಡುವ ಕೇಂದ್ರವಾದ ಶಿರಸಿ ದೊಡ್ಡ ಕಾಲುವೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.