6
  • Latest
The mantra of cleanliness is only in the text: The Sirsi Big Canal a center for disease spread!

ಪಠ್ಯದಲ್ಲಿ ಮಾತ್ರ ಸ್ವಚ್ಚತೆಯ ಮಂತ್ರ: ರೋಗ ಹರಡುವ ಕೇಂದ್ರವಾದ ಶಿರಸಿ ದೊಡ್ಡ ಕಾಲುವೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಠ್ಯದಲ್ಲಿ ಮಾತ್ರ ಸ್ವಚ್ಚತೆಯ ಮಂತ್ರ: ರೋಗ ಹರಡುವ ಕೇಂದ್ರವಾದ ಶಿರಸಿ ದೊಡ್ಡ ಕಾಲುವೆ!

AchyutKumar by AchyutKumar
March 9, 2025
in ಸ್ಥಳೀಯ
The mantra of cleanliness is only in the text: The Sirsi Big Canal a center for disease spread!
advt advt advt
ADVERTISEMENT

ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ `ಸ್ವಚ್ಛ ಭಾರತ’ ಶಿರಸಿ ಆಡಳಿತ ಸಂಪೂರ್ಣವಾಗಿ ಮರೆತಿದೆ. ನಗರದ ದೊಡ್ಡ ಕಾಲುವೆಯಲ್ಲಿ ದಿನದಿಂದ ದಿನಕ್ಕೆ ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿದ್ದು, ಅದನ್ನು ಸ್ವಚ್ಛಗೊಳಿಸುವ ಆಸಕ್ತಿ ನಗರಸಭೆಗೂ ಇಲ್ಲ!

ಈ ಕಾಲುವೆಯಲ್ಲಿ ಕಸಕಡ್ಡಿಗಳು, ಪ್ಲಾಸ್ಟಿಕ್ ಜೊತೆ ಜೈವಿಕ ತ್ಯಾಜ್ಯಗಳು ಕೊಳೆಯುತ್ತಿವೆ. ಇದರಿಂದ ಸುತ್ತಲಿನ ಪರಿಸರ ಗಬ್ಬೆದ್ದಿದ್ದು, ಕಾಲುವೆ ನೀರು ಹರಿದು ಹೋಗಲು ದಾರಿಯಿಲ್ಲ. ತ್ಯಾಜ್ಯದ ನೀರು ಹರಿಯಲು ಸಮತಲ ಚರಂಡಿ ಇಲ್ಲದ ಕಾರಣ ಎಲ್ಲೆಂದರಲ್ಲಿ ನೀರು ನಿಲ್ಲುತ್ತಿದೆ. ಐತಿಹಾಸಿಕ ಕೋಟೆ ಕೆರೆ ಅಂಚಿನಲ್ಲಿಯೂ ಗಲೀಜು ನೀರು ನಿಲ್ಲುತ್ತಿದೆ.

Advertisement. Scroll to continue reading.
ADVERTISEMENT
ADVERTISEMENT

ಕಳೆದ ಮೂರು ವರ್ಷಗಳಿಂದ ದೊಡ್ಡ ಕಾಲುವೆಯ ತ್ಯಾಜ್ಯ ನಿರ್ವಹಣೆ ಕೆಲಸ ನಡೆದಿಲ್ಲ. ಗಲೀಜು ನೀರು ಹರಿದು ಹೋಗಲು ಕೋಟೆ ಕೆರೆಯ ಮುಖ್ಯ ರಸ್ತೆಯ ಹೆದ್ದಾರಿ ಸಿಡಿ ಕಾಲುವೆಗಿಂತ ಒಂದು ಅಡಿಯಷ್ಟು ಎತ್ತರದಲ್ಲಿದೆ. ಇದರಿಂದ ಗಲೀಜು ನೀರು ಕುಡಿಯವು ನೀರಿನ ಬಾವಿಗೆ ಸೇರುವ ಆತಂಕವೂ ಸೃಷ್ಠಿಯಾಗಿದೆ. ಚರಂಡಿ ಸ್ವಚ್ಚತೆ ಸಮಸ್ಯೆಯಿಂದ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

Advertisement. Scroll to continue reading.

ದೊಡ್ಡ ಕಾಲುವೆ ಸುತ್ತಲು ಸಾರ್ವಜನಿಕರು ವಾಸಿಸುವ ಮನೆಗಳಿವೆ. ಅಲ್ಲಿನ ಸ್ಥಳೀಯರಿಗೆ ಮೂಗು ಮುಚ್ಚಿಕೊಂಡು ಓಡಾಡುವುದು ಅನಿವಾರ್ಯವಾಗಿದೆ. ಇನ್ನೂ ಸಂಜೆ ವೇಳೆಯ ಸೊಳ್ಳೆ ಕಾಟಕ್ಕೆ ಮುಕ್ತಿ ಸಿಕ್ಕಿಲ್ಲ. ಕೋಟೆಕೆರೆ ಭಾಗದಲ್ಲಿರುವ ದೊಡ್ಡ ಕಾಲುವೆ ಮಲೀನವಾಗಿದ್ದು ಗಮನಕ್ಕಿದ್ದರೂ ಹೂಳೆತ್ತಲು ಅನುದಾನ ಕೊರತೆ ಎಂಬ ಮಾತು ಆಡಳಿತದಲ್ಲಿದ್ದವರದ್ದಾಗಿದೆ.

ShareSendTweetShare
ADVERTISEMENT
Previous Post

ದೇವಿ ಉತ್ಸವದಲ್ಲಿ ಚಿತ್ರಗೀತೆ: ಹಾಡು ನಿಲ್ಲಿಸಿದ ಕಾರಣ ಚಾಕು ಇರಿತ!

Next Post

ಅಂದರ್ ಬಾಹರ್ | ದಿನವೂ ದುಡಿದು ತಿನ್ನುವ ಅವರಿಗೆ ಅಡ್ಡದಾರಿಯಲ್ಲಿ ದುಡ್ಡು ಮಾಡುವ ಮೋಹ!

Next Post
Gambling in the name of Friends Club: 17 people sentenced to prison!

ಅಂದರ್ ಬಾಹರ್ | ದಿನವೂ ದುಡಿದು ತಿನ್ನುವ ಅವರಿಗೆ ಅಡ್ಡದಾರಿಯಲ್ಲಿ ದುಡ್ಡು ಮಾಡುವ ಮೋಹ!

A small town saved by a big forest!

ದೊಡ್ಡ ಕಾಡು ರಕ್ಷಿಸಿದ ಸಣ್ಣ ಊರು!

BJP President's father is a Congress beneficiary!

ಬಿಜೆಪಿ ಅಧ್ಯಕ್ಷನ ಅಪ್ಪ ಕಾಂಗ್ರೆಸ್ ಫಲಾನುಭವಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.