6
  • Latest
BJP President's father is a Congress beneficiary!

ಬಿಜೆಪಿ ಅಧ್ಯಕ್ಷನ ಅಪ್ಪ ಕಾಂಗ್ರೆಸ್ ಫಲಾನುಭವಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿ ಅಧ್ಯಕ್ಷನ ಅಪ್ಪ ಕಾಂಗ್ರೆಸ್ ಫಲಾನುಭವಿ!

AchyutKumar by AchyutKumar
March 10, 2025
in ರಾಜಕೀಯ
BJP President's father is a Congress beneficiary!
advt advt advt
ADVERTISEMENT

ಶಾಸಕ ಶಿವರಾಮ ಹೆಬ್ಬಾರ್ ನೈತಿಕತೆ ಪ್ರಶ್ನಿಸಿದ ಯಲ್ಲಾಪುರ ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಅವರಿಗೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಕೆ ಭಟ್ ಮೆಣಸುಪಾಲ್ ತಿರುಗೇಟು ನೀಡಿದ್ದಾರೆ. ಪ್ರಸಾದ ಹೆಗಡೆ ಅವರ ತಂದೆ ಪ್ರಮೋದ ಹೆಗಡೆ ಅವರು ಕಾಂಗ್ರೆಸ್ ಸರ್ಕಾರದ ಅಧಿಕಾರ ಅನುಭವಿಸುತ್ತಿರುವ ಬಗ್ಗೆ ಅವರು ನೆನಪಿಸಿದ್ದಾರೆ!

ಪ್ರಮೋದ ಹೆಗಡೆ ಅವರು ರಾಜ್ಯ ವಿಕೇಂದ್ರಿಕರಣ ಯೋಜನೆಯ ಉಪಾಧ್ಯಕ್ಷರಾಗಿದ್ದಾರೆ. ಅವರು `ಕರ್ನಾಟಕ ಸರ್ಕಾರ’ ಎಂಬ ನಾಮಫಲಕಹೊಂದಿದ ವಾಹನ ಬಳಸುತ್ತಿದ್ದು, ಸರ್ಕಾರದಿಂದ ಪ್ರಯಾಣ ಭತ್ಯೆ ಸೇರಿ ವಿವಿಧ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. `ನೈತಿಕತೆ ಇದ್ದವರು ಅದನ್ನು ಮೊದಲು ಬಿಡಬೇಕು’ ಎಂದು ಎನ್ ಕೆ ಭಟ್ ಮೆಣಸುಪಾಲ್ ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವಾಗ `ಕರ್ನಾಟಕ ಸರ್ಕಾರ’ ಎಂಬ ಬೋರ್ಡಿನ ಕಾರಿನಲ್ಲಿ ಸಂಚರಿಸುವ ಪ್ರಮೋದ ಹೆಗಡೆ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಹೀಗಿರುವಾಗ ಪ್ರಸಾದ ಹೆಗಡೆ ಅವರು ಯಾವ ನೈತಿಕತೆ ಉಳಿಸಿಕೊಂಡು ಶಿವರಾಮ ಹೆಬ್ಬಾರ್ ಅವರ ಕುರಿತು ಮಾತನಾಡುತ್ತಿದ್ದಾರೆ?’ ಎಂಬುದು ಎನ್ ಕೆ ಭಟ್ ಮೆಣಸುಪಾಲ್ ಅವರ ಪ್ರಶ್ನೆ.

Advertisement. Scroll to continue reading.

`ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಅಡಿ ಬಜೆಟ್ ಮಂಡಿಸಿದ್ದಾರೆ. ಅದನ್ನು ಶಾಸಕ ಶಿವರಾಮ ಹೆಬ್ಬಾರ್ ಸ್ವಾಗತಿಸಿದ್ದಾರೆ. ಒಳ್ಳೆಯ ಕೆಲಸ ಮಾಡಿದಾಗ ಸ್ವಾಗತಿಸುವುದು ಶಿವರಾಮ ಹೆಬ್ಬಾರ್ ಅವರ ಗುಣವಾಗಿದ್ದು, ಅನೇಕ ಬಿಜೆಪಿಗರು ಇದನ್ನು ಜನಪರ ಬಜೆಟ್ ಎಂದು ಹೇಳಿದ್ದಾರೆ. ರಾಜಕೀಯ ಕಾರಣಕ್ಕಾಗಿ ಪ್ರಸಾದ ಹೆಗಡೆ ಅವರು ಶಿವರಾಮ ಹೆಬ್ಬಾರ್ ಅವರ ನೈತಿಕತೆ ಪ್ರಶ್ನಿಸುವುದು ಸರಿಯಲ್ಲ’ ಎಂದು ಎನ್ ಕೆ ಭಟ್ಟ ಮೆಣಸುಪಾಲ್ ಹೇಳಿದ್ದಾರೆ.

`ಪ್ರಸಾದ ಹೆಗಡೆ ಕಾಂಗ್ರೆಸ್ ಬಗ್ಗೆ ಮಾತನಾಡುವ ಮೊದಲು ಅವರ ತಂದೆ ಪ್ರಮೋದ ಹೆಗಡೆ ರಾಜ್ಯ ವಿಕೇಂದ್ರಿಕರಣ ಯೋಜನೆಯ ಹುದ್ದೆಗೆ ರಾಜೀನಾಮೆ ಕೊಡಬೇಕು. ಆ ನಂತರ ಅವರು ಬೇರೆಯವರ ರಾಜೀನಾಮೆ ಕೇಳುವ ಅರ್ಹತೆ ಪಡೆಯುತ್ತಾರೆ’ ಎಂದು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ದೊಡ್ಡ ಕಾಡು ರಕ್ಷಿಸಿದ ಸಣ್ಣ ಊರು!

Next Post

`ಹಕ್ಕು ಸಿಗದಿರಲು ಕಾನೂನು ಜ್ಞಾನ ಕೊರತೆಯೂ ಕಾರಣ’

Next Post
Lack of legal knowledge is also a reason for not getting the right

`ಹಕ್ಕು ಸಿಗದಿರಲು ಕಾನೂನು ಜ್ಞಾನ ಕೊರತೆಯೂ ಕಾರಣ'

A tractor tire with a broken head is deflated!

ತಲೆ ಒಡೆದ ಟಾಕ್ಟರ್ ಟಯರ್ ಗಾಳಿ!

ಪಾದಚಾರಿಗೆ ಗುದ್ದಿದ KSRTC ಬಸ್ಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.