6
  • Latest
BJP President's father is a Congress beneficiary!

ಬಿಜೆಪಿ ಅಧ್ಯಕ್ಷನ ಅಪ್ಪ ಕಾಂಗ್ರೆಸ್ ಫಲಾನುಭವಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿ ಅಧ್ಯಕ್ಷನ ಅಪ್ಪ ಕಾಂಗ್ರೆಸ್ ಫಲಾನುಭವಿ!

AchyutKumar by AchyutKumar
in ರಾಜಕೀಯ
BJP President's father is a Congress beneficiary!

ಶಾಸಕ ಶಿವರಾಮ ಹೆಬ್ಬಾರ್ ನೈತಿಕತೆ ಪ್ರಶ್ನಿಸಿದ ಯಲ್ಲಾಪುರ ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಅವರಿಗೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಕೆ ಭಟ್ ಮೆಣಸುಪಾಲ್ ತಿರುಗೇಟು ನೀಡಿದ್ದಾರೆ. ಪ್ರಸಾದ ಹೆಗಡೆ ಅವರ ತಂದೆ ಪ್ರಮೋದ ಹೆಗಡೆ ಅವರು ಕಾಂಗ್ರೆಸ್ ಸರ್ಕಾರದ ಅಧಿಕಾರ ಅನುಭವಿಸುತ್ತಿರುವ ಬಗ್ಗೆ ಅವರು ನೆನಪಿಸಿದ್ದಾರೆ!

ADVERTISEMENT

ಪ್ರಮೋದ ಹೆಗಡೆ ಅವರು ರಾಜ್ಯ ವಿಕೇಂದ್ರಿಕರಣ ಯೋಜನೆಯ ಉಪಾಧ್ಯಕ್ಷರಾಗಿದ್ದಾರೆ. ಅವರು `ಕರ್ನಾಟಕ ಸರ್ಕಾರ’ ಎಂಬ ನಾಮಫಲಕಹೊಂದಿದ ವಾಹನ ಬಳಸುತ್ತಿದ್ದು, ಸರ್ಕಾರದಿಂದ ಪ್ರಯಾಣ ಭತ್ಯೆ ಸೇರಿ ವಿವಿಧ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. `ನೈತಿಕತೆ ಇದ್ದವರು ಅದನ್ನು ಮೊದಲು ಬಿಡಬೇಕು’ ಎಂದು ಎನ್ ಕೆ ಭಟ್ ಮೆಣಸುಪಾಲ್ ಹೇಳಿದ್ದಾರೆ.

`ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವಾಗ `ಕರ್ನಾಟಕ ಸರ್ಕಾರ’ ಎಂಬ ಬೋರ್ಡಿನ ಕಾರಿನಲ್ಲಿ ಸಂಚರಿಸುವ ಪ್ರಮೋದ ಹೆಗಡೆ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಹೀಗಿರುವಾಗ ಪ್ರಸಾದ ಹೆಗಡೆ ಅವರು ಯಾವ ನೈತಿಕತೆ ಉಳಿಸಿಕೊಂಡು ಶಿವರಾಮ ಹೆಬ್ಬಾರ್ ಅವರ ಕುರಿತು ಮಾತನಾಡುತ್ತಿದ್ದಾರೆ?’ ಎಂಬುದು ಎನ್ ಕೆ ಭಟ್ ಮೆಣಸುಪಾಲ್ ಅವರ ಪ್ರಶ್ನೆ.

Advertisement. Scroll to continue reading.

`ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಅಡಿ ಬಜೆಟ್ ಮಂಡಿಸಿದ್ದಾರೆ. ಅದನ್ನು ಶಾಸಕ ಶಿವರಾಮ ಹೆಬ್ಬಾರ್ ಸ್ವಾಗತಿಸಿದ್ದಾರೆ. ಒಳ್ಳೆಯ ಕೆಲಸ ಮಾಡಿದಾಗ ಸ್ವಾಗತಿಸುವುದು ಶಿವರಾಮ ಹೆಬ್ಬಾರ್ ಅವರ ಗುಣವಾಗಿದ್ದು, ಅನೇಕ ಬಿಜೆಪಿಗರು ಇದನ್ನು ಜನಪರ ಬಜೆಟ್ ಎಂದು ಹೇಳಿದ್ದಾರೆ. ರಾಜಕೀಯ ಕಾರಣಕ್ಕಾಗಿ ಪ್ರಸಾದ ಹೆಗಡೆ ಅವರು ಶಿವರಾಮ ಹೆಬ್ಬಾರ್ ಅವರ ನೈತಿಕತೆ ಪ್ರಶ್ನಿಸುವುದು ಸರಿಯಲ್ಲ’ ಎಂದು ಎನ್ ಕೆ ಭಟ್ಟ ಮೆಣಸುಪಾಲ್ ಹೇಳಿದ್ದಾರೆ.

Advertisement. Scroll to continue reading.

`ಪ್ರಸಾದ ಹೆಗಡೆ ಕಾಂಗ್ರೆಸ್ ಬಗ್ಗೆ ಮಾತನಾಡುವ ಮೊದಲು ಅವರ ತಂದೆ ಪ್ರಮೋದ ಹೆಗಡೆ ರಾಜ್ಯ ವಿಕೇಂದ್ರಿಕರಣ ಯೋಜನೆಯ ಹುದ್ದೆಗೆ ರಾಜೀನಾಮೆ ಕೊಡಬೇಕು. ಆ ನಂತರ ಅವರು ಬೇರೆಯವರ ರಾಜೀನಾಮೆ ಕೇಳುವ ಅರ್ಹತೆ ಪಡೆಯುತ್ತಾರೆ’ ಎಂದು ಹೇಳಿದ್ದಾರೆ.

Previous Post

ದೊಡ್ಡ ಕಾಡು ರಕ್ಷಿಸಿದ ಸಣ್ಣ ಊರು!

Next Post

`ಹಕ್ಕು ಸಿಗದಿರಲು ಕಾನೂನು ಜ್ಞಾನ ಕೊರತೆಯೂ ಕಾರಣ’

Next Post
Lack of legal knowledge is also a reason for not getting the right

`ಹಕ್ಕು ಸಿಗದಿರಲು ಕಾನೂನು ಜ್ಞಾನ ಕೊರತೆಯೂ ಕಾರಣ'

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ