6
  • Latest
A tractor tire with a broken head is deflated!

ತಲೆ ಒಡೆದ ಟಾಕ್ಟರ್ ಟಯರ್ ಗಾಳಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಲೆ ಒಡೆದ ಟಾಕ್ಟರ್ ಟಯರ್ ಗಾಳಿ!

AchyutKumar by AchyutKumar
in ಸ್ಥಳೀಯ
A tractor tire with a broken head is deflated!

ಶಿರಸಿಯಲ್ಲಿ ಗುಜುರಿ ಸಾಮಗ್ರಿ ಒಯ್ಯುವ ಟಾಕ್ಟರ್ ಟೈಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ADVERTISEMENT

ಸೋಮವಾರ ಸಂಜೆ `ನಾಗಲಿಂಗ ಟ್ರೇಲರ‍್ಸ’ ಎಂಬ ಟಾಕ್ಟರಿನವರು ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿರುವ ಸುಂಕದ ವಾಲ್ಕ್ ನೈಸಿಂಗ್ ಅಂಗಡಿಗೆ ಬಂದಿದ್ದರು. ಟಾಕ್ಟರ್ ಟೈಯರಿಗೆ ಗಾಳಿ ತುಂಬಿದ ನಂತರ ಗಾಳಿಯ ಪ್ರಮಾಣ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಟಾಕ್ಟರಿನ ಟೈಯರ್ ಸ್ಪೋಟವಾಗಿದೆ.

ಸ್ಪೋಟದ ರಭಸಕ್ಕೆ ಟಾಕ್ಟರ್ ಜೊತೆ ಬಂದಿದ್ದ ಇಬ್ಬರು ಪೆಟ್ಟು ಮಾಡಿಕೊಂಡಿದ್ದಾರೆ. ಆ ಪೈಕಿ ಒಬ್ಬರ ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯವಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿರುವ ಗಾಯಾಳು ನೋಡಿದ ಜನ ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement. Scroll to continue reading.

ಗಾಯಗೊಂಡವರ ಚಪ್ಪಲಿಗಳು ಅಲ್ಲಿಯೇ ಬಿದ್ದಿವೆ. ಸ್ಪೋಟಗೊಂಡ ಟೈಯರ್ ಬಳಿ ಟಾಕ್ಟರ್’ಗೆ ಸಾಕಷ್ಟು ಪ್ರಮಾಣದಲ್ಲಿ ತುಕ್ಕು ಹಿಡಿದಿರುವುದು ಕಾಣಿಸುತ್ತಿದೆ. ಟೈಯರ್ ಅಂಗಡಿ ಮಾಲಕ ಬೇಜವಬ್ದಾರಿಯಿಂದ ಈ ಅವಘಡ ನಡೆದ ಬಗ್ಗೆಯೂ ಅಲ್ಲಿನವರು ದೂರಿದ್ದಾರೆ.

Advertisement. Scroll to continue reading.

ಟಾಕ್ಟರ್’ಗೆ ಅಂಗಡಿಯವರು ಗಾಳಿ ಹಾಕಿಲ್ಲ. ಟಾಕ್ಟರ್ ಜೊತೆ ಬಂದವರೇ ಗಾಳಿ ಹಾಕಿಕೊಂಡು ತಪಾಸಣೆ ನಡೆಸುವ ವೇಳೆ ಸ್ಪೋಟ ನಡೆದಿರುವ ಬಗ್ಗೆಯೂ ಹೇಳಲಾಗಿದೆ. ಗಾಯಗೊಂಡವರ ಹೆಸರು-ವಿಳಾಸ ಸಹ ಈವರೆಗೆ ಗೊತ್ತಾಗಿಲ್ಲ.

Previous Post

`ಹಕ್ಕು ಸಿಗದಿರಲು ಕಾನೂನು ಜ್ಞಾನ ಕೊರತೆಯೂ ಕಾರಣ’

Next Post

ಪಾದಚಾರಿಗೆ ಗುದ್ದಿದ KSRTC ಬಸ್ಸು!

Next Post

ಪಾದಚಾರಿಗೆ ಗುದ್ದಿದ KSRTC ಬಸ್ಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ