6
  • Latest

ಪಾದಚಾರಿಗೆ ಗುದ್ದಿದ KSRTC ಬಸ್ಸು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಾದಚಾರಿಗೆ ಗುದ್ದಿದ KSRTC ಬಸ್ಸು!

AchyutKumar by AchyutKumar
in ಸ್ಥಳೀಯ

ರಸ್ತೆ ಅಂಚಿನಲ್ಲಿ ನಡೆದು ಹೋಗುತ್ತಿದ್ದ ಮುಂಡಗೋಡಿನ ವ್ಯಕ್ತಿಗೆ ಹೊನ್ನಾವರದಲ್ಲಿ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿ ಹೊಡೆದಿದೆ. ಪರಿಣಾಮ ಪಾದಚಾರಿಯ ತಲೆ, ಮುಖ, ಎದೆ, ಹೊಟ್ಟೆ ಸೇರಿ ವಿವಿಧ ಕಡೆ ಗಾಯವಾಗಿದೆ.

ADVERTISEMENT

ಮುಂಡಗೋಡ ತೆಂಗಿನಕೊಪ್ಪ ಬಳಿಯ ಚೌಡಳ್ಳಿ ರಾಮ ಕೃಷ್ಣ ಸಿಂಧೆ (56) ಅವರು ಹೊನ್ನಾವರದ ಹಳದಿಪುರ ಬಳಿಯ ಸಾಲಕೇರಿಯಲ್ಲಿ ವಾಸವಾಗಿದ್ದಾರೆ. ಮಾರ್ಚ 9ರಂದು ಸಂಜೆ 5 ಗಂಟೆಗೆ ಅವರು ಅಲ್ಲಿನ ದತ್ತಾತ್ರೇಯ ಸ್ಟೋರ್ ಕಡೆ ನಡೆದು ಹೋಗುತ್ತಿದ್ದರು. ಆಗ, ಕಾರವಾರ ಕಡೆಯಿಂದ ವೇಗವಾಗಿ ಬಂದ ಬಸ್ಸು ಅವರಿಗೆ ಡಿಕ್ಕಿಯಾಯಿತು.

ಹಾಸನ ಮೂಲದ ಬಸ್ ಚಾಲಕ ಶಂಕರ ಗೌಡ ಸದ್ಯ ಭಟ್ಕಳ ಡಿಪೋದಲ್ಲಿ ಕೆಲಸಕ್ಕಿದ್ದು, ಅವರು ಆ ಬಸ್ಸು ಚಲಾಯಿಸುತ್ತಿದ್ದರು. ಕಾರವಾರದಿಂದ ಹೊನ್ನಾವರ ಕಡೆ ಅವರು ಬಸ್ಸು ಓಡಿಸುವಾಗ ಹಳದಿಪುರ ಸಾಲಗೇರಿಯ ಪ್ರಭು ಗೂಡಂಗಡಿ ಬಳಿ ರಾಮ ಸಿಂದೆ ಅವರಿಗೆ ತಮ್ಮ ವಾಹನ ಗುದ್ದಿದರು.

Advertisement. Scroll to continue reading.

ಈ ಅಪಘಾತದ ಪರಿಣಾಮ ರಾಮ ಸಿಂದೆ ಗಾಯಗೊಂಡು ಆಸ್ಪತ್ರೆ ಸೇರಿದರು. ಸದ್ಯ ಹೊನ್ನಾವರದ ಹಳದಿಪುರ ಸಾಲಿಕೇರಿಯಲ್ಲಿ ವಾಸವಾಗಿರುವ ಮುಂಡಗೋಡ ಮೈನಳ್ಳಿಯ ಸಂಜು ಸಿಂಧೆ ಅವರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿಗೆ ಆಗಮಿಸಿದ ಪೊಲೀಸರ ಬಳಿ ಅಪಘಾತದ ವಿಷಯ ತಿಳಿಸಿದ್ದು, ಅದಾದ ನಂತರ ಬಸ್ಸಿನ ಚಾಲಕ ಶಂಕರ ಗೌಡ ವಿರುದ್ಧ ದೂರು ನೀಡಿದರು.

Advertisement. Scroll to continue reading.
Previous Post

ತಲೆ ಒಡೆದ ಟಾಕ್ಟರ್ ಟಯರ್ ಗಾಳಿ!

Next Post

ಚಾಕು ತಿವಿದ ಚೆನ್ನಯ್ಯನಿಗೆ 10 ವರ್ಷ ಜೈಲು!

Next Post
Chennaiyya who stabbed a man gets 10 years in prison!

ಚಾಕು ತಿವಿದ ಚೆನ್ನಯ್ಯನಿಗೆ 10 ವರ್ಷ ಜೈಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ