6
  • Latest
Chennaiyya who stabbed a man gets 10 years in prison!

ಚಾಕು ತಿವಿದ ಚೆನ್ನಯ್ಯನಿಗೆ 10 ವರ್ಷ ಜೈಲು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಾಕು ತಿವಿದ ಚೆನ್ನಯ್ಯನಿಗೆ 10 ವರ್ಷ ಜೈಲು!

AchyutKumar by AchyutKumar
in ಸ್ಥಳೀಯ
Chennaiyya who stabbed a man gets 10 years in prison!

ಕೊಲೆ ಪ್ರಯತ್ನ ನಡೆಸಿದ ವ್ಯಕ್ತಿಗೆ ನ್ಯಾಯಾಲಯ 10 ವರ್ಷದ ಜೈಲು ಶಿಕ್ಷೆ ಪ್ರಕಟಿಸಿದೆ. ಶಿಕ್ಷೆ ಅನುಭವಿಸುವುದರ ಜೊತೆ ಸಾವಿನ ದವಡೆಯಿಂದ ತಪ್ಪಿಸಿಕೊಂಡವನಿಗೆ 10 ಸಾವಿರ ರೂ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ADVERTISEMENT

ಶಿರಸಿ ತಾಲೂಕಿನ ಬನವಾಸಿಯ ದೊಡ್ಡಕೇರಿಯ ದಿನೇಶ ಅಶೋಕ ಚನ್ನಯ್ಯ ಎಂಬಾತರು ಯೋಗೇಶ ಈರಪ್ಪ ಚನ್ನಯ್ಯ ಎಂಬಾತರ ಕೊಲೆಗೆ ಮುಂದಾಗಿದ್ದರು. 2022ರ ಜುಲೈ 12ರಂದು ದಿನೇಶ ಚನ್ನಯ್ಯ ಅವರು ಯೋಗೇಶ ಚೆನ್ನಯ್ಯ ಅವರಿಗೆ ಚಾಕುವಿನಿಂದ ತಿವಿದು ಕೊಲೆಗೆ ಪ್ರಯತ್ನಿಸಿದ್ದರು.

ಚಾಕುವಿನಿಂದ ತಪ್ಪಿಸಿಕೊಂಡ ಯೋಗೇಶ ಚನ್ನಯ್ಯ ಪೊಲೀಸ್ ಠಾಣೆಗೆ ಧಾವಿಸಿ ಬಂದು ದೂರು ನೀಡಿದ್ದರು. ಬನವಾಸಿಯ ಅಂದಿನ ಸಿಪಿಐ ಹನುಮಂತ ಬಿರಾದಾರ ಹಾಗೂ ಪಿಎಸ್‌ಐ ಚಂದ್ರಕಲಾ ಪತ್ತಾರ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯದೀಶ ಕಿರಣ ಕಿಣಿ ಅವರು ವಾದ ಆಲಿಸಿದರು.

Advertisement. Scroll to continue reading.

ಅದರ ಪ್ರಕಾರ ಸೋಮವಾರ ಕೊಲೆ ಯತ್ನದ ಆರೋಪ ಸಾಭೀತಾಗಿದ್ದರಿಂದ ದಿನೇಶ ಅಶೋಕ ಚನ್ನಯ್ಯ 10 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಅವರು ಆದೇಶಿಸಿದರು. ಜೊತೆಗೆ 22 ಸಾವಿರ ರೂ ದಂಡವನ್ನು ಪಾವತಿಸಲು ಸೂಚಿಸಿದರು. ಇದರೊಂದಿಗೆ ಚಾಕುವಿನಿಂದ ತಿವಿತಕ್ಕೆ ಒಳಗಾದ ಯೋಗೇಶ ಈರಪ್ಪ ಚನ್ನಯ್ಯ ಅರಿಗೆ 10 ಸಾವಿರ ರೂ ಪರಿಹಾರ ನೀಡಲು ತೀರ್ಪು ನೀಡಿದರು.

Advertisement. Scroll to continue reading.

ಈ ಪ್ರಕರಣದ ಗಂಭಿರತೆಯ ಬಗ್ಗೆ ಸರಕಾರಿ ಅಭಿಯೋಜಕರಾದ ರಾಜೇಶ ಎಂ ಮಳಗಿಕರ್ ವಾದ ಮಂಡಿಸಿದ್ದರು.

Previous Post

ಪಾದಚಾರಿಗೆ ಗುದ್ದಿದ KSRTC ಬಸ್ಸು!

Next Post

ಉತ್ತರ ಕನ್ನಡ | ಜ್ವರಕ್ಕಿಂತ ವಿದ್ಯುತ್ ಆಘಾತದಿಂದ ಸಾವನಪ್ಪಿದ ಹಕ್ಕಿಗಳೇ ಹೆಚ್ಚು!

Next Post
Uttara Kannada More birds die from electric shock than from fever!

ಉತ್ತರ ಕನ್ನಡ | ಜ್ವರಕ್ಕಿಂತ ವಿದ್ಯುತ್ ಆಘಾತದಿಂದ ಸಾವನಪ್ಪಿದ ಹಕ್ಕಿಗಳೇ ಹೆಚ್ಚು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ