6
  • Latest

ಬೈಕಿಗೆ ಗುದ್ದಿದ ಲಾರಿ: ಬಾಳಿ ಬದುಕಬೇಕಿದ್ದವನ ಜೀವನ ಅಂತ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬೈಕಿಗೆ ಗುದ್ದಿದ ಲಾರಿ: ಬಾಳಿ ಬದುಕಬೇಕಿದ್ದವನ ಜೀವನ ಅಂತ್ಯ!

AchyutKumar by AchyutKumar
March 10, 2025
in ರಾಜ್ಯ
advt advt advt
ADVERTISEMENT

ಹುಬ್ಬಳ್ಳಿಯಿoದ ಯಲ್ಲಾಪುರ ಕಡೆ ಬರುತ್ತಿದ್ದ ಲಾರಿ ಕೆ ಜಿ ಎನ್ ಬ್ರಿಕ್ಸ ಇಂಡಸ್ಟಿ ಹತ್ತಿರ ಬೈಕಿಗೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಹಾವೇರಿ ಶಿಗ್ಗಾವಿನ ನಾಗರಾಜ ಕುಂದೂರು (30) ಅವರು ಮಾರ್ಚ 9ರಂದು ಯಲ್ಲಾಪುರಕ್ಕೆ ಬಂದಿದ್ದರು. ಯಲ್ಲಾಪುರದಿಂದ ಹುಬ್ಬಳ್ಳಿ ಮಾರ್ಗವಾಗಿ ಅವರು ಬೈಕ್ ಓಡಿಸುತ್ತಿದ್ದರು. ಇದೇ ವೇಳೆ ರಾಯಚೂರಿನ ಲಾರಿ ಚಾಲಕ ಅಮರೇಶ ವೀರಭದ್ರಪ್ಪ ಹುಬ್ಬಳ್ಳಿ ಕಡೆಯಿಂದ ವೇಗವಾಗಿ ಲಾರಿ ಓಡಿಸಿಕೊಂಡು ಬಂದಿದ್ದು, ನಾಗರಾಜ ಕುಂದೂರು ಅವರ ಬೈಕಿಗೆ ಎದುರಿನಿಂದ ಗುದ್ದಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಬೈಕಿಗೆ ಲಾರಿ ಗುದ್ದಿದ ರಭಸಕ್ಕೆ ಬೈಕ್ ನೆಲಕ್ಕೆ ಅಪ್ಪಳಿಸಿತು. ನಾಗರಾಜ ಕುಂದೂರು ಸಹ ನೆಲಕ್ಕೆ ಬಿದ್ದರು. ಲಾರಿಯ ಡೀಸೆಲ್ ಟ್ಯಾಂಕ್ ನಾಗರಾಜ ಕುಂದೂರು ಅವರಿಗೆ ಬಡಿಯಿತು. ಪರಿಣಾಮ ಅವರ ಮೂಗು, ಕಿವಿ ಹಾಗೂ ಬಾಯಿಯಿಂದ ರಕ್ತ ಬರಲು ಶುರುವಾಯಿತು. ಕ್ಷಣ ಮಾತ್ರದಲ್ಲಿ ಅವರು ಅಲ್ಲಿಯೇ ಸಾವನಪ್ಪಿದರು.

ಜಮಗುಳಿಯ ಜಿಯೋ ಟವರ್ ಟೆಕ್ನಿಶಿಯನ್ ವಾಸುದೇವ ಗಾವಡೆ ಈ ಅಪಘಾತದ ಬಗ್ಗೆ ಪೊಲೀಸರಿಗೆ ದೂರು ನೀಡಿದರು. ಪೊಲೀಸ್ ನಿರೀಕ್ಷಕ ರಮೇಶ ಹಾನಾಪುರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಅವರು ತನಿಖೆ ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಉತ್ತರ ಕನ್ನಡ | ಜ್ವರಕ್ಕಿಂತ ವಿದ್ಯುತ್ ಆಘಾತದಿಂದ ಸಾವನಪ್ಪಿದ ಹಕ್ಕಿಗಳೇ ಹೆಚ್ಚು!

Next Post

ಉತ್ತರ ಕನ್ನಡ | ಅಂಗನವಾಡಿ ಕೇಂದ್ರಗಳಿಗೆ ಇಲ್ಲ ಯೋಗ್ಯ ಅಭ್ಯರ್ಥಿ!

Next Post
Uttara Kannada | No suitable candidate for Anganwadi centers!

ಉತ್ತರ ಕನ್ನಡ | ಅಂಗನವಾಡಿ ಕೇಂದ್ರಗಳಿಗೆ ಇಲ್ಲ ಯೋಗ್ಯ ಅಭ್ಯರ್ಥಿ!

ಎಲ್ಲರನ್ನು ಬಿಟ್ಟು ಎಲ್ಲಿ ಹಾರಿದ ಈ ಹನುಮಂತ?

ಎಲ್ಲರನ್ನು ಬಿಟ್ಟು ಎಲ್ಲಿ ಹಾರಿದ ಈ ಹನುಮಂತ?

DC interested in empowering Anganwadis: Nutritional treatment for malnourished children!

ಈ ಊರುಗಳಲ್ಲಿ ಇನ್ನೂ 5 ದಿನ ನಿಷೇಧಾಜ್ಞೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.