6
  • Latest
DC interested in empowering Anganwadis: Nutritional treatment for malnourished children!

ಈ ಊರುಗಳಲ್ಲಿ ಇನ್ನೂ 5 ದಿನ ನಿಷೇಧಾಜ್ಞೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಈ ಊರುಗಳಲ್ಲಿ ಇನ್ನೂ 5 ದಿನ ನಿಷೇಧಾಜ್ಞೆ!

AchyutKumar by AchyutKumar
March 10, 2025
in ರಾಜ್ಯ
DC interested in empowering Anganwadis: Nutritional treatment for malnourished children!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಿವಿಧ ಕಡೆ ಮಾರ್ಚ 11ರಿಂದ 15ರವೆರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಭಾವಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳು ಮತ್ತು ಪುರಸಭೆ ಅಂಕೋಲಾ ವ್ಯಾಪ್ತಿಗೊಳಪಟ್ಟ ಕೇಣಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೆ ಬರಲಿದೆ.

Advertisement. Scroll to continue reading.
Advertisement. Scroll to continue reading.

Geotechnical Investigation Work ಕಾಮಗಾರಿ ಸಂಬoಧ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಾರ್ಚ್ 11ರ ಬೆಳಗ್ಗೆ 6 ಗಂಟೆಯಿAದ ಮಾರ್ಚ್ 15ರ ಸಂಜೆ 6 ಗಂಟೆಯವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163ರನ್ವಯ ನಿಬಂಧನಗೊಳಪಟ್ಟು ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.

ADVERTISEMENT
ADVERTISEMENT

ಈ ಅವಧಿಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚಿನ ಜನ ಒಂದಡೆ ಸೇರುವುದು ನಿಷಿದ್ಧ. ಧರಣಿ ಅಥವಾ ಪ್ರತಿಭಟನೆ ನಡೆಸುವುದಕ್ಕೂ ಕಡಿವಾಣ ಹಾಕಲಾಗಿದೆ. ಘೋಷಣೆ ಕೂಗುವುದು ಸಹ ಕಾನೂನುಬಾಹಿರವಾಗುತ್ತದೆ. ಉಳಿದಂತೆ ಯಾವುದೇ ಬಗೆಯ ಆಯುಧ, ದೊಣ್ಣೆ, ಕತ್ತಿ-ಬಂದೂಕು ಹಿಡಿದು ಸಂಚರಿಸುವುದು ಹಾಗೂ ಸ್ಪೋಟಕಗಳ ಬಳಕೆ ಜೊತೆ ಸಾಗಾಟವನ್ನು ನಿಷೇಧಿಸಲಾಗಿದೆ.

ShareSendTweetShare
ADVERTISEMENT
Previous Post

ಎಲ್ಲರನ್ನು ಬಿಟ್ಟು ಎಲ್ಲಿ ಹಾರಿದ ಈ ಹನುಮಂತ?

Next Post

ವಿದ್ಯಾರ್ಥಿನಿ ಸಾವಿಗೆ ಕಾರಣ ತಿಳಿಸಿ.. ತಪ್ಪಿತಸ್ಥರನ್ನು ಕೂಡಲೇ ಶಿಕ್ಷಿಸಿ!

Next Post
Explain the reason for the student's death.. Punish the culprits immediately!

ವಿದ್ಯಾರ್ಥಿನಿ ಸಾವಿಗೆ ಕಾರಣ ತಿಳಿಸಿ.. ತಪ್ಪಿತಸ್ಥರನ್ನು ಕೂಡಲೇ ಶಿಕ್ಷಿಸಿ!

Kaiga Show of strength from the security forces!

ಕೈಗಾ | ಭದ್ರತಾ ಪಡೆಯಿಂದ ಶಕ್ತಿ ಪ್ರದರ್ಶನ!

Hindu Forum Operation That lorry is full of illegal cattle!

ಆ ಲಾರಿ ತುಂಬ ಅಕ್ರಮ ಜಾನುವಾರು ಸಂತೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.