6
  • Latest
Hindu Forum Operation That lorry is full of illegal cattle!

ಆ ಲಾರಿ ತುಂಬ ಅಕ್ರಮ ಜಾನುವಾರು ಸಂತೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಆ ಲಾರಿ ತುಂಬ ಅಕ್ರಮ ಜಾನುವಾರು ಸಂತೆ!

AchyutKumar by AchyutKumar
in ದೇಶ - ವಿದೇಶ
Hindu Forum Operation That lorry is full of illegal cattle!

ಮಹಾರಾಷ್ಟದಿoದ ಭಟ್ಕಳದ ಕಸಾಯಿಖಾನೆಗಳಿಗೆ ಬರುತ್ತಿದ್ದ 13 ಜಾನುವಾರುಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೋಸ್ಟ್ ಬಳಿ ಲಾರಿ ತಡೆಹಿಡಿದ ಪೊಲೀಸರಿಗೆ ರಾಜಾರೋಷವಾಗಿ ಸಾಗಿಸುತ್ತಿದ್ದ ಜಾನುವಾರುಗಳು ಕಾಣಿಸಿದೆ. ದಾಖಲೆ ಪ್ರಶ್ನಿಸಿದಾಗ ಆ ಲಾರಿಯಲ್ಲಿದ್ದವರ ಬಳಿ ಯಾವ ಕಾಗದ ಪತ್ರಗಳು ಇರಲಿಲ್ಲ. ಹೀಗಾಗಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದು, ಉಳಿದ ಮೂವರು ಓಡಿ ತಪ್ಪಿಸಿಕೊಂಡಿದ್ದಾರೆ.

ಆ ಲಾರಿಯಲ್ಲಿ 9 ಎತ್ತು ಮತ್ತು 4 ಕೋಣಗಳಿದ್ದವು. ಪಾಲೆಗಾಂವ್’ನಿoದ ಅವು ಭಟ್ಕಳಕ್ಕೆ ಬರುತ್ತಿತ್ತು. ಸದ್ಯ ಔರಂಗಾಬಾದ್ ಜಿಲ್ಲೆಯ ಜಮೀಲ್ ಯೂಸುಫ್ ಶೇಖ್ (49) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಹಿಂದು ಜಾಗರಣಾ ವೇದಿಕೆಯವರು ನೀಡಿದ ಮಾಹಿತಿ ಅನ್ವಯ ಡಿವೈಎಸ್ಪಿ ಮಹೇಶ ಕೆ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪಿಎಸೈ ರನ್ನ ಗೌಡ ಪಾಟೀಲ ಮತ್ತು ಭರ್ಮಪ್ಪ ಬೆಳಗಲಿ ನೇತೃತ್ವದಲ್ಲಿ ಎಎಸ್‌ಐ ಕೃಷ್ಣಾನಂದ ನಾಯ್ಕ, ಪೊಲೀಸ್ ಸಿಬ್ಬಂದಿ ಬಸವರಾಜ ಡಿ ಕೆ, ಮೋಹನ ಕಬ್ಬೇರ, ವೀರಣ್ಣ ಬಳ್ಳಾರಿ, ಲೋಹಿತ್ ಕುಮಾರ ಎಂ ಪಿ., ಅಂಬರೀಶ ಕುಂಬಾರಿ, ಕಿರಣ ತಿಳಗಂಜಿ ಲಾರಿಯನ್ನು ಅಡ್ಡ ಹಾಕಿದರು.

ಹಿಂದು ಜಾಗರಣಾ ವೇದಿಕೆ ಸಹ ಸಂಚಾಲಕರಾದ ನಾಗೇಶ ನಾಯ್ಕ ಹೊನ್ನೆಗದ್ದೆ, ಕುಮಾರ ನಾಯ್ಕ ಹನುಮಾನನಗರ, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಮೂಡಭಟ್ಕಳ, ಲೋಕೇಶ ದೇವಾಡಿಗ ಸಹ ಸ್ಥಳದಲ್ಲಿದ್ದರು.

ShareSendTweetShare
Previous Post

ಕೈಗಾ | ಭದ್ರತಾ ಪಡೆಯಿಂದ ಶಕ್ತಿ ಪ್ರದರ್ಶನ!

Next Post

ರಸ್ತೆಯಿಲ್ಲ.. ಶಾಲೆಯಿಲ್ಲ.. ಆಸ್ಪತ್ರೆಯಿಲ್ಲ.. ಸಮಸ್ಯೆ ಹೇಳಲು ಜಿಲ್ಲಾಕೇಂದ್ರಕ್ಕೆ ಬಂದ ಗುಡ್ಡದೂರಿನ ಜನ!

Next Post
There is no road.. no school.. no hospital.. the people of Guddadur came to the district headquarters to express their problems!

ರಸ್ತೆಯಿಲ್ಲ.. ಶಾಲೆಯಿಲ್ಲ.. ಆಸ್ಪತ್ರೆಯಿಲ್ಲ.. ಸಮಸ್ಯೆ ಹೇಳಲು ಜಿಲ್ಲಾಕೇಂದ್ರಕ್ಕೆ ಬಂದ ಗುಡ್ಡದೂರಿನ ಜನ!

Uttara Kannada Abnormal death of 18 monkeys!

ಉತ್ತರ ಕನ್ನಡ: 18 ಮಂಗಗಳ ಅಸಹಜ ಸಾವು!

Beef for wedding Arrest of miscreants who killed pregnant cow!

ಮದುವೆ ಮನೆಗೆ ಗೋ ಮಾಂಸ: ಗರ್ಭದ ಹಸು ಕೊಂದ ದುರಳರ ಸೆರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.