6
  • Latest
There is no road.. no school.. no hospital.. the people of Guddadur came to the district headquarters to express their problems!

ರಸ್ತೆಯಿಲ್ಲ.. ಶಾಲೆಯಿಲ್ಲ.. ಆಸ್ಪತ್ರೆಯಿಲ್ಲ.. ಸಮಸ್ಯೆ ಹೇಳಲು ಜಿಲ್ಲಾಕೇಂದ್ರಕ್ಕೆ ಬಂದ ಗುಡ್ಡದೂರಿನ ಜನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆಯಿಲ್ಲ.. ಶಾಲೆಯಿಲ್ಲ.. ಆಸ್ಪತ್ರೆಯಿಲ್ಲ.. ಸಮಸ್ಯೆ ಹೇಳಲು ಜಿಲ್ಲಾಕೇಂದ್ರಕ್ಕೆ ಬಂದ ಗುಡ್ಡದೂರಿನ ಜನ!

AchyutKumar by AchyutKumar
in ಸ್ಥಳೀಯ
There is no road.. no school.. no hospital.. the people of Guddadur came to the district headquarters to express their problems!

ಅಂಕೋಲಾ ಡೋಂಗ್ರಿ-ಹೆಬ್ಬಾರಗುಡ್ಡದ ಜನ ಸೋಮವಾರ ಕಾರವಾರ ಆಗಮಿಸಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದು, `ಊರಿಗೆ ಕನಿಷ್ಟ ಮೂಲಭೂತ ಸೌಕರ್ಯವನ್ನಾದರೂ ಕಲ್ಪಿಸಿ’ ಎಂದು ಅಳಲು ತೋಡಿಕೊಂಡಿದ್ದಾರೆ.

ADVERTISEMENT

`ಗ್ರಾಮಕ್ಕೆ ತೆರಳಲು ಸರಿಯಾದ ರಸ್ತೆ ಇಲ್ಲ. ರಸ್ತೆಯಿಲ್ಲದ ಕಾರಣ ಸಾರಿಗೆ ವ್ಯವಸ್ಥೆ ಸಹ ಇಲ್ಲ. ಕಂಬ ಎಳೆದರೂ ವಿದ್ಯುತ್ ಪೂರೈಕೆ ಇಲ್ಲ. ಅನಾರೋಗ್ಯಕ್ಕೆ ಒಳಗಾದವರಿಗೆ ಚಿಕಿತ್ಸೆ ಕೊಡಿಸಲು ಆರೋಗ್ಯ ಕೇಂದ್ರವೂ ಇಲ್ಲ’ ಎಂದು ವಿವರಿಸಿದರು.

`ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನೇಕ ಬಾರಿ ಸರ್ಕಾರಕ್ಕೆ ಅರ್ಜಿ ಕೊಡಲಾಗಿದೆ. ಆದರೆ, 50ಕ್ಕೂ ಅಧಿಕ ಕುಟುಂಬಗಳಿರುವ ಊರನ್ನು ಸರ್ಕಾರ ಮರೆತಿದೆ’ ಎಂದು ಅಸಮಧಾನವ್ಯಕ್ತಪಡಿಸಿದರು. `ಈ ಊರಿನ ಮಕ್ಕಳ ಶಿಕ್ಷಣಕ್ಕೆ ಶಾಲೆಯಿಲ್ಲ. ಊರಿಗೆ ಬರಲು ನಡಿಗೆ ಅನಿವಾರ್ಯವಾಗಿದ್ದು, ಮಳೆಗಾಲದ ಪರಿಸ್ಥಿತಿ ಯಾರಿಗೂ ಬೇಡ’ ಎಂದು ವಸ್ತುಸ್ಥಿತಿ ವಿವರಿಸಿದರು.

Advertisement. Scroll to continue reading.

`ಹೆಬ್ಬಾರಗುಡ್ಡಕ್ಕೆ ತೆರಳಲು ರಸ್ತೆ ಮಂಜೂರಿಯಾಗಿದೆ. ಕಾನೂನು ಪ್ರಕ್ರಿಯೆ ಸಹ ಮುಗಿದಿದೆ. ಆದರೆ, ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ’ ಎಂದು ದೂರಿದರು. ಛಾಯಾ ಗಾಂವ್ಕರ, ಶೇಶ ಗಾಂವ್ಕರ, ಸೀತಾ ಸಿದ್ದಿ, ದಯಾನಂದ ಸಿದ್ದಿ, ಬಾಬು ಸಿದ್ದಿ, ನಾಗರಾಜ ಬಾಂದಿ, ಸುರೇಶ ಸಿದ್ದಿ, ನಾಗಪ್ಪ ಸಿದ್ದಿ ತಮ್ಮ ಸಮಸ್ಯೆ ಹೇಳಿಕೊಂಡರು.

Advertisement. Scroll to continue reading.
Previous Post

ಆ ಲಾರಿ ತುಂಬ ಅಕ್ರಮ ಜಾನುವಾರು ಸಂತೆ!

Next Post

ಉತ್ತಮ ಭವಿಷ್ಯಕ್ಕಾಗಿ ಆರೋಗ್ಯಕರ ಶಿಕ್ಷಣ: ವೈದ್ಯರ ಕನಸು ನನಸು ಮಾಡಿದ ಕೆನರಾ ಎಕ್ಸಲೆನ್ಸ್ ಕಾಲೇಜು!

Next Post
Healthy education for a better future: Canara Excellence College makes a doctor's dream come true!

ಉತ್ತಮ ಭವಿಷ್ಯಕ್ಕಾಗಿ ಆರೋಗ್ಯಕರ ಶಿಕ್ಷಣ: ವೈದ್ಯರ ಕನಸು ನನಸು ಮಾಡಿದ ಕೆನರಾ ಎಕ್ಸಲೆನ್ಸ್ ಕಾಲೇಜು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ