6
  • Latest
Uttara Kannada Abnormal death of 18 monkeys!

ಉತ್ತರ ಕನ್ನಡ: 18 ಮಂಗಗಳ ಅಸಹಜ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ: 18 ಮಂಗಗಳ ಅಸಹಜ ಸಾವು!

AchyutKumar by AchyutKumar
March 11, 2025
in ರಾಜ್ಯ
Uttara Kannada Abnormal death of 18 monkeys!
advt advt advt
ADVERTISEMENT

ಮಂಗನ ಕಾಯಿಲೆ ಕುರಿತು ಉತ್ತರ ಕನ್ನಡ ಜಿಲ್ಲಾಡಳಿತ ಸಾಕಷ್ಟು ಮುನ್ನಚ್ಚರಿಕೆವಹಿಸಿದ್ದು, ಅಸಹಜ ಮಂಗಗಳ ಸಾವಿನ ಬಗ್ಗೆ ಅಧ್ಯಯನ ನಡೆಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷ 18 ಮಂಗಗಳು ಅಸಹಜ ರೀತಿಯಲ್ಲಿ ಸಾವನಪ್ಪಿರುವುದು ವರದಿಯಾಗಿದೆ. ಇದರೊಂದಿಗೆ ಶಿರಸಿಯ ವ್ಯಕ್ತಿಯೊಬ್ಬನಲ್ಲಿ ಮಂಗನ ಕಾಯಿಲೆ ರೋಗ ದೃಢವಾಗಿದೆ.

ಈ ಹಿನ್ನಲೆ ಮಂಗನ ಖಾಯಿಲೆ ಹರಡದಂತೆ ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಸೂಚನೆ ನೀಡಿದ್ದಾರೆ. `ಮಂಗನ ಖಾಯಲೆ ಕಾಣಿಸಿಕೊಳ್ಳಬಹುದಾದ ತಾಲೂಕು ಮತ್ತು ಗ್ರಾಮಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿ ಆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಜಾಗೃತಿ ಕಾರ್ಯಕ್ರಮಗಳನ್ನು ಅಯೋಜಿಸಿ’ ಎಂದವರು ಹೇಳಿದ್ದಾರೆ. ಮಂಗ ಸಾವನಪ್ಪಿದ ಪ್ರದೇಶದ ಸುತ್ತಲಿನ ಎಲ್ಲಾ ಗ್ರಾಮಗಳಲ್ಲಿ ಮನೆ ಮನೆಗಳಿಗೆ ಡೆಪೋ ತೈಲವನ್ನು ವಿತರಿಸಬೇಕು ಎಂದು ಅವರು ಸೂಚಿಸಿದ್ದಾರೆ.

ADVERTISEMENT
ADVERTISEMENT

2025ರ ಜನವರಿಯಿಂದ ಈವರೆಗೆ 1711 ಜನರಲ್ಲಿ ಮಂಗನ ಕಾಯಿಲೆ ರೋಗ ಲಕ್ಷಣಗಳು ಕಾಣಿಸಿದ್ದವು. ಅವರೆಲ್ಲರ ವೈದ್ಯಕೀಯ ಮಾದರಿಯನ್ನು ಆರೋಗ್ಯ ಇಲಾಖೆ ಸಂಗ್ರಹಿಸಿ, ಅವುಗಳ ತಪಾಸಣೆಯನ್ನು ನಡೆಸಿದೆ. ಈ ವೇಳೆ ಒಬ್ಬರಲ್ಲಿ ಮಾತ್ರ ರೋಗ ದೃಢವಾಗಿದೆ. ಸದ್ಯ ನಿರಂತರ ಆರೈಕೆಯಿಂದ ಅವರು ಗುಣಮುಖರಾಗುತ್ತಿದ್ದಾರೆ. ವಿವಿಧ ಕಾರಣಗಳಿಂದ ಈವರೆಗೆ 18 ಮಂಗಗಳು ಅಸಹಜ ರೀತಿಯಲ್ಲಿ ಸಾವನಪ್ಪಿರುವುದು ಅಧ್ಯಯನ ತಂಡದ ಅರಿವಿಗೆ ಬಂದಿದೆ.

Advertisement. Scroll to continue reading.
Advertisement. Scroll to continue reading.

`ಎಲ್ಲಾದರೂ ಮಂಗಗಳು ಸಾವನಪ್ಪಿರುವುದು ಕಾಣಿಸಿದರೆ ಅದನ್ನು ಜನ ನಿರ್ಲಕ್ಷಿಸುವ ಹಾಗಿಲ್ಲ. ಮಂಗನ ಸಾವಿನ ಬಗ್ಗೆ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು’ ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಕರೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಂಗನ ಖಾಯಿಲೆಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧಗಳನ್ನು ದಾಸ್ತಾನು ಮಾಡಲು ಸೂಚಿಸಲಾಗಿದೆ. ಜೊತೆಗೆ ಚಿಕಿತ್ಸೆಗೆ ಪ್ರತ್ಯೇಕ ಹಾಸಿಗೆಯನ್ನು ಮೀಸಲಿಡಲಾಗುತ್ತಿದೆ.

 

ShareSendTweetShare
ADVERTISEMENT
Previous Post

ರಸ್ತೆಯಿಲ್ಲ.. ಶಾಲೆಯಿಲ್ಲ.. ಆಸ್ಪತ್ರೆಯಿಲ್ಲ.. ಸಮಸ್ಯೆ ಹೇಳಲು ಜಿಲ್ಲಾಕೇಂದ್ರಕ್ಕೆ ಬಂದ ಗುಡ್ಡದೂರಿನ ಜನ!

Next Post

ಮದುವೆ ಮನೆಗೆ ಗೋ ಮಾಂಸ: ಗರ್ಭದ ಹಸು ಕೊಂದ ದುರಳರ ಸೆರೆ!

Next Post
Beef for wedding Arrest of miscreants who killed pregnant cow!

ಮದುವೆ ಮನೆಗೆ ಗೋ ಮಾಂಸ: ಗರ್ಭದ ಹಸು ಕೊಂದ ದುರಳರ ಸೆರೆ!

ಉಸಿರುಗಟ್ಟಿಸುವ ಬಿಸಿ ಗಾಳಿ: ಆರೋಗ್ಯ ಕಾಪಾಡುವುದೇ ದೊಡ್ಡ ಸವಾಲು!

ಹ್ವಾಯಿ ಇಲ್ಲಿ ಕೇಣಿ: 1 ಲಕ್ಷದ ಬಾಂಡ್ ಕೊಟ್ಟವರಿಗೆ ಮಾತ್ರ ಪ್ರತಿಭಟನೆ ಅವಕಾಶ!

ಹ್ವಾಯಿ ಇಲ್ಲಿ ಕೇಣಿ: 1 ಲಕ್ಷದ ಬಾಂಡ್ ಕೊಟ್ಟವರಿಗೆ ಮಾತ್ರ ಪ್ರತಿಭಟನೆ ಅವಕಾಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.