6
  • Latest
Uttara Kannada Abnormal death of 18 monkeys!

ಉತ್ತರ ಕನ್ನಡ: 18 ಮಂಗಗಳ ಅಸಹಜ ಸಾವು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ: 18 ಮಂಗಗಳ ಅಸಹಜ ಸಾವು!

AchyutKumar by AchyutKumar
in ರಾಜ್ಯ
Uttara Kannada Abnormal death of 18 monkeys!

ಮಂಗನ ಕಾಯಿಲೆ ಕುರಿತು ಉತ್ತರ ಕನ್ನಡ ಜಿಲ್ಲಾಡಳಿತ ಸಾಕಷ್ಟು ಮುನ್ನಚ್ಚರಿಕೆವಹಿಸಿದ್ದು, ಅಸಹಜ ಮಂಗಗಳ ಸಾವಿನ ಬಗ್ಗೆ ಅಧ್ಯಯನ ನಡೆಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷ 18 ಮಂಗಗಳು ಅಸಹಜ ರೀತಿಯಲ್ಲಿ ಸಾವನಪ್ಪಿರುವುದು ವರದಿಯಾಗಿದೆ. ಇದರೊಂದಿಗೆ ಶಿರಸಿಯ ವ್ಯಕ್ತಿಯೊಬ್ಬನಲ್ಲಿ ಮಂಗನ ಕಾಯಿಲೆ ರೋಗ ದೃಢವಾಗಿದೆ.

ADVERTISEMENT

ಈ ಹಿನ್ನಲೆ ಮಂಗನ ಖಾಯಿಲೆ ಹರಡದಂತೆ ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಸೂಚನೆ ನೀಡಿದ್ದಾರೆ. `ಮಂಗನ ಖಾಯಲೆ ಕಾಣಿಸಿಕೊಳ್ಳಬಹುದಾದ ತಾಲೂಕು ಮತ್ತು ಗ್ರಾಮಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿ ಆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಜಾಗೃತಿ ಕಾರ್ಯಕ್ರಮಗಳನ್ನು ಅಯೋಜಿಸಿ’ ಎಂದವರು ಹೇಳಿದ್ದಾರೆ. ಮಂಗ ಸಾವನಪ್ಪಿದ ಪ್ರದೇಶದ ಸುತ್ತಲಿನ ಎಲ್ಲಾ ಗ್ರಾಮಗಳಲ್ಲಿ ಮನೆ ಮನೆಗಳಿಗೆ ಡೆಪೋ ತೈಲವನ್ನು ವಿತರಿಸಬೇಕು ಎಂದು ಅವರು ಸೂಚಿಸಿದ್ದಾರೆ.

2025ರ ಜನವರಿಯಿಂದ ಈವರೆಗೆ 1711 ಜನರಲ್ಲಿ ಮಂಗನ ಕಾಯಿಲೆ ರೋಗ ಲಕ್ಷಣಗಳು ಕಾಣಿಸಿದ್ದವು. ಅವರೆಲ್ಲರ ವೈದ್ಯಕೀಯ ಮಾದರಿಯನ್ನು ಆರೋಗ್ಯ ಇಲಾಖೆ ಸಂಗ್ರಹಿಸಿ, ಅವುಗಳ ತಪಾಸಣೆಯನ್ನು ನಡೆಸಿದೆ. ಈ ವೇಳೆ ಒಬ್ಬರಲ್ಲಿ ಮಾತ್ರ ರೋಗ ದೃಢವಾಗಿದೆ. ಸದ್ಯ ನಿರಂತರ ಆರೈಕೆಯಿಂದ ಅವರು ಗುಣಮುಖರಾಗುತ್ತಿದ್ದಾರೆ. ವಿವಿಧ ಕಾರಣಗಳಿಂದ ಈವರೆಗೆ 18 ಮಂಗಗಳು ಅಸಹಜ ರೀತಿಯಲ್ಲಿ ಸಾವನಪ್ಪಿರುವುದು ಅಧ್ಯಯನ ತಂಡದ ಅರಿವಿಗೆ ಬಂದಿದೆ.

Advertisement. Scroll to continue reading.

`ಎಲ್ಲಾದರೂ ಮಂಗಗಳು ಸಾವನಪ್ಪಿರುವುದು ಕಾಣಿಸಿದರೆ ಅದನ್ನು ಜನ ನಿರ್ಲಕ್ಷಿಸುವ ಹಾಗಿಲ್ಲ. ಮಂಗನ ಸಾವಿನ ಬಗ್ಗೆ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು’ ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಕರೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಂಗನ ಖಾಯಿಲೆಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧಗಳನ್ನು ದಾಸ್ತಾನು ಮಾಡಲು ಸೂಚಿಸಲಾಗಿದೆ. ಜೊತೆಗೆ ಚಿಕಿತ್ಸೆಗೆ ಪ್ರತ್ಯೇಕ ಹಾಸಿಗೆಯನ್ನು ಮೀಸಲಿಡಲಾಗುತ್ತಿದೆ.

Advertisement. Scroll to continue reading.

 

Previous Post

ಉತ್ತಮ ಭವಿಷ್ಯಕ್ಕಾಗಿ ಆರೋಗ್ಯಕರ ಶಿಕ್ಷಣ: ವೈದ್ಯರ ಕನಸು ನನಸು ಮಾಡಿದ ಕೆನರಾ ಎಕ್ಸಲೆನ್ಸ್ ಕಾಲೇಜು!

Next Post

ಮದುವೆ ಮನೆಗೆ ಗೋ ಮಾಂಸ: ಗರ್ಭದ ಹಸು ಕೊಂದ ದುರಳರ ಸೆರೆ!

Next Post
Beef for wedding Arrest of miscreants who killed pregnant cow!

ಮದುವೆ ಮನೆಗೆ ಗೋ ಮಾಂಸ: ಗರ್ಭದ ಹಸು ಕೊಂದ ದುರಳರ ಸೆರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ