6
  • Latest
Forest spirit all year round in the name of Padma Shri!

ಪದ್ಮಶ್ರೀ ಹೆಸರಿನಲ್ಲಿ ವರ್ಷವಿಡೀ ವನ ಚೇತನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪದ್ಮಶ್ರೀ ಹೆಸರಿನಲ್ಲಿ ವರ್ಷವಿಡೀ ವನ ಚೇತನ!

AchyutKumar by AchyutKumar
March 11, 2025
in ರಾಜ್ಯ
Forest spirit all year round in the name of Padma Shri!
advt advt advt
ADVERTISEMENT

ಪದ್ಮಶ್ರೀ ಸುಕ್ರಿ ಗೌಡ ಹಾಗೂ ತುಳಸಿ ಗೌಡ ಅವರ ನೆನಪನ್ನು ಶಾಶ್ವತವಾಗಿರಲು ಮಂಗಳೂರಿನ `ಸಹ್ಯಾದ್ರಿ ಸಂಚಯ’ ತಂಡದವರು ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷವಿಡೀ `ವನ ಚೇತನ’ ಕಾರ್ಯಕ್ರಮ ನಡೆಸಲು ನಿರ್ಧರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಈ ಇಬ್ಬರು ಸಾಧಕರ ಆದರ್ಶಗಳ ಬಗ್ಗೆ ಅರಿವು ಮೂಡಿಸಲಿದ್ದಾರೆ.

ಸುಕ್ರಿ ಬೊಮ್ಮ ಗೌಡರ ಜಾನಪದ ಹಾಡುಗಳು ಇಂದಿನ ಸಮಾಜಕ್ಕೆ ತಿಳಿಸಬೇಕು. ಯುವ ಜನಾಂಗಕ್ಕೆ ಅದರ ಮಹತ್ವದ ಬಗ್ಗೆ ಸಾರಬೇಕು. ತುಳಸಿ ಗೌಡರ ಪ್ರಕೃತಿ, ಗಿಡ – ಮರಗಳ ಬಗ್ಗೆ ಅಧ್ಯಯನ, ಅವರಲ್ಲಿದ್ದ ಜ್ಞಾನ ಪ್ರಸರಣ ಮುಖ್ಯವಾಹಿನಿಗೆ ಬರಬೇಕು ಎಂಬುದು ವನ ಚೇತನಾದ ಉದ್ದೇಶ. `ಜಾನಪದ ಹಾಗೂ ಪರಿಸರ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಕ್ರಿ ಗೌಡ ಹಾಗೂ ತುಳಸಿ ಗೌಡ ಅವರ ಕೊಡುಗೆ ಅಪಾರ. ಅವರಿಬ್ಬರ ಸಾಧನೆ, ಶ್ರಮ, ಪರಿಣತಿ, ಹೋರಾಟ, ಅಧ್ಯಯನ, ಕಾರ್ಯ ಚಟುವಟಿಕೆಗಳು ಎಲ್ಲಡೆ ನಿರಂತರವಾಗಿ ಬೆಳಗಬೇಕು ಎಂಬ ಉದ್ದೇಶದಿಂದ ನಿರಂತರ ಕಾರ್ಯಕ್ರಮ ಆಯೋಜಿಸಲಾಗುತ್ತದೆ’ ಎಂದು ವನ ಚೇತನ ರೂವಾರಿ ದಿನೇಶ ಹೊಳ್ಳ ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಅಂಕೋಲಾದ ಮೇಲಿನಗುಳಿ ಶಾಲೆಯಲ್ಲಿ ವನ ಚೇತನ ಕಾರ್ಯಕ್ರಮ ಮಾಡುವಾಗ ಅಲ್ಲಿನ ಸ್ಥಳೀಯ ಹಾಲಕ್ಕಿ ಮಹಿಳೆಯರು ಆಗಮಿಸಿ ಸುಕ್ರಿ ಗೌಡರ ಜಾನಪದ ಗೀತೆಗಳನ್ನು ಹಾಡಿದರು. ಅಲ್ಲಿನ ಶಿಕ್ಷಕಿ ಮಾಲತಿ ಅವರು ಮಕ್ಕಳಿಗೆ ಹಾಡುಗಳನ್ನು ಕಲಿಸಿದರು. ಸುಕ್ರಿ ಅಜ್ಜಿಯ ಹಾಡುಗಳು ಹೀಗೇ ಮುಂದುವರಿದರೆ ಅಜ್ಜಿಯ ಶ್ರಮ ಸಾರ್ಥಕವಾದೀತು’ ಎಂದು ದಿನೇಶ ಹೊಳ್ಳ ಅಭಿಪ್ರಾಯಪಟ್ಟಿದ್ದಾರೆ.

`ವನ ಚೇತನಾ ತಂಡವು ಮುಂದಿನ ವರ್ಷದಿಂದ ಅಂಕೋಲಾದ ಶಾಲಾ ಕಾರ್ಯಕ್ರಮದಲ್ಲಿ ಸುಕ್ರಿ ಅಜ್ಜಿಯ ಹಾಡುಗಳ ಬಗ್ಗೆ ಮಕ್ಕಳಿಗೆ ತರಬೇತಿ ನೀಡಲಿದೆ. ಈ ಇಬ್ಬರು ಪದ್ಮಶ್ರೀ ಮಾತೆಯರ ನೆನಪಿಗಾಗಿ ಅಂಕೋಲಾದಲ್ಲಿ ಒಂದು ಸಮಿತಿ ರಚಿಸಿ ಅವರ ಸಾಧನೆ, ಪರಿಶ್ರಮ, ಚಟುವಟಿಕೆ ಉಳಿಸುವ ಅಭಿಲಾಷೆ ಹೊಂದಲಾಗಿದೆ’ ಎಂದವರು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಹ್ವಾಯಿ ಇಲ್ಲಿ ಕೇಣಿ: 1 ಲಕ್ಷದ ಬಾಂಡ್ ಕೊಟ್ಟವರಿಗೆ ಮಾತ್ರ ಪ್ರತಿಭಟನೆ ಅವಕಾಶ!

Next Post

ಉತ್ತರ ಕನ್ನಡ | ಈ ಎಲ್ಲಾ ಊರುಗಳಲ್ಲಿ ಸರಾಯಿ ಮಾರಾಟ-ಸಾಗಾಟ ನಿಷೇಧ!

Next Post

ಉತ್ತರ ಕನ್ನಡ | ಈ ಎಲ್ಲಾ ಊರುಗಳಲ್ಲಿ ಸರಾಯಿ ಮಾರಾಟ-ಸಾಗಾಟ ನಿಷೇಧ!

ಕೊಳಚೆ ಚರಂಡಿಯಲ್ಲಿ ಕೊಳೆತ ಶವ!

An electric pole broke on a moving rickshaw!

ಚಲಿಸುತ್ತಿದ್ದ ರಿಕ್ಷಾ ಮೇಲೆ ವಿದ್ಯುತ್ ಕಂಬ ಮುರಿತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.