6
  • Latest

ಕೊಳಚೆ ಚರಂಡಿಯಲ್ಲಿ ಕೊಳೆತ ಶವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೊಳಚೆ ಚರಂಡಿಯಲ್ಲಿ ಕೊಳೆತ ಶವ!

AchyutKumar by AchyutKumar
March 11, 2025
in ಸ್ಥಳೀಯ
advt advt advt
ADVERTISEMENT

ಸೆಂಟ್ರಿ0ಗ್ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಕುಮಟಾದ ಗಣೇಶ ಹುಲಸ್ವಾರ ಶವ ಕೊಳಚೆ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ.

ಕುಮಟಾ ಮಾದನಗೇರಿಯ ಹೊಸನಗರದ ಗಣೇಶ ಹುಲಸ್ವಾರ್ (32) ಮಾರ್ಚ 4ರಂದು ಕಾಣೆಯಾಗಿದ್ದರು. ಕೆಲಸಕ್ಕಾಗಿ ಬೆಳ್ತಂಗಡಿಗೆ ಹೋಗುವುದಾಗಿ ಹೇಳಿ ಹೋದ ಅವರು ನಂತರ ಯಾರಿಗೂ ಕಾಣಿಸಿರಲಿಲ್ಲ. ಮಾರ್ಚ 10ರಂದು ಕುಮಟಾ ವರದಾ ಹೊಟೇಲ್ ಹತ್ತಿರದ ರೈಲ್ವೆ ಸೇತುವೆ ಅಡಿಭಾಗ ಅವರ ಶವ ಕಾಣಿಸಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಆ ದಿನ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟ ಗಣೇಶ ಹುಲಸ್ವಾರ್ ಸರಾಯಿ ಕುಡಿಯಲು ಶುರು ಮಾಡಿದರು. ರೈಲ್ವೆ ಸೇತುವೆ ಮೇಲೆ ಕೂತಿದ್ದ ಅವರು ಆಯತಪ್ಪಿ ಕೆಳಗೆ ಬಿದ್ದರು. ಕೊಳಚೆ ನೀರಿನಲ್ಲಿ ಮುಳುಗಿ ಅಲ್ಲಿಯೇ ಸಾವನಪ್ಪಿದರು. ಈ ಬಗ್ಗೆ ವಿವರಪಡೆದ ಗಣೇಶ ಅವರ ತಮ್ಮ ಪ್ರವೀಣ ಹುಲಸ್ವಾರ್ ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

ShareSendTweetShare
ADVERTISEMENT
Previous Post

ಉತ್ತರ ಕನ್ನಡ | ಈ ಎಲ್ಲಾ ಊರುಗಳಲ್ಲಿ ಸರಾಯಿ ಮಾರಾಟ-ಸಾಗಾಟ ನಿಷೇಧ!

Next Post

ಚಲಿಸುತ್ತಿದ್ದ ರಿಕ್ಷಾ ಮೇಲೆ ವಿದ್ಯುತ್ ಕಂಬ ಮುರಿತ!

Next Post
An electric pole broke on a moving rickshaw!

ಚಲಿಸುತ್ತಿದ್ದ ರಿಕ್ಷಾ ಮೇಲೆ ವಿದ್ಯುತ್ ಕಂಬ ಮುರಿತ!

MP who wrote a letter to the Chief Minister What is in that letter

ಮುಖ್ಯಮಂತ್ರಿಗೆ ಪತ್ರ ಬರೆದ ಸಂಸದ: ಆ ಪತ್ರದಲ್ಲಿ ಏನಿದೆ?

Spotted leopard caught on CCTV camera!

ಸಿಸಿ ಕ್ಯಾಮರಾಗೆ ಸಿಕ್ಕ ಚುಕ್ಕಿ ಚಿರತೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.