6
  • Latest
An electric pole broke on a moving rickshaw!

ಚಲಿಸುತ್ತಿದ್ದ ರಿಕ್ಷಾ ಮೇಲೆ ವಿದ್ಯುತ್ ಕಂಬ ಮುರಿತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಲಿಸುತ್ತಿದ್ದ ರಿಕ್ಷಾ ಮೇಲೆ ವಿದ್ಯುತ್ ಕಂಬ ಮುರಿತ!

AchyutKumar by AchyutKumar
March 11, 2025
in ಸ್ಥಳೀಯ
An electric pole broke on a moving rickshaw!
advt advt advt
ADVERTISEMENT

ಶಿರಸಿ ಎಪಿಎಂಸಿ ಆವರಣದ ಬಳಿ ನಿಧಾನವಾಗಿ ಚಲಿಸುತ್ತಿದ್ದ ರಿಕ್ಷಾದ ಮೇಲೆ ಜೋರಾಗಿ ವಿದ್ಯುತ್ ಕಂಬ ಮುರಿದು ಬಿದ್ದಿದೆ. ರಿಕ್ಷಾದ ಒಳಗೆ ಚಾಲಕ ಸೇರಿ ಮೂವರು ಪ್ರಯಾಣಿಕರಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳವಾರ ಮಧ್ಯಾಹ್ನ ಮಿನಿ ವಿಧಾನಸೌಧ ಬಳಿ ರಿಕ್ಷಾ ನಿಲ್ದಾಣದ ರಿಕ್ಷಾ ಚಾಲಕ ವೆಂಕಟೇಶ್ ಅವರು ರಿಕ್ಷಾ ಓಡಿಸಿಕೊಂಡು ಹೋಗುತ್ತಿದ್ದರು. ಅವರ ರಿಕ್ಷಾದಲ್ಲಿ ಮೂವರು ಪ್ರಯಾಣಿಕರು ಇದ್ದರು. ರಿಕ್ಷಾ ಎಪಿಎಂಸಿ ಆವರಣದ ಬಳಿ ತೆರಳುತ್ತಿದ್ದಾಗ ಏಕಾಏಕಿ ವಿದ್ಯುತ್ ಕಂಬ ಮುರಿದು ಬಿದ್ದಿತು. ವಿದ್ಯುತ್ ತಂತಿಗಳೆಲ್ಲವೂ ರಿಕ್ಷಾ ಮೇಲೆ ಹರಿದು ಬಿದ್ದವು.

Advertisement. Scroll to continue reading.
ADVERTISEMENT
ADVERTISEMENT

ಈ ವೇಳೆ ತಂತಿಗಳ ಮೂಲಕ ವಿದ್ಯುತ್ ಸರಬರಾಜು ಆಗುತ್ತಿತ್ತು. ಪರಿಣಾಮ ವಿದ್ಯುತ್ ತಂತಿ ಸ್ಪರ್ಶದಿಂದ ಬೆಂಕಿಯೂ ಕಾಣಿಸಿಕೊಂಡಿತು. ತಕ್ಷಣ ವೆಂಕಟೇಶ್ ಅವರು ರಿಕ್ಷಾದಿಂದ ಹೊರ ಬಂದರು. ಜೊತೆಗೆ ಪ್ರಯಾಣಿಕರನ್ನು ಕೆಳಗಿಳಿಸಿ ಸಮಯ ಪ್ರಜ್ಞೆ ಮೆರೆದರು. ವಿಷಯ ಅರಿತು ಸ್ಥಳಕ್ಕೆ ಬಂದ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದರು.

Advertisement. Scroll to continue reading.

ರಿಕ್ಷಾ ನಿಧಾನವಾಗಿ ಚಲಿಸುತ್ತಿದ್ದು, ಪಕ್ಕದಲ್ಲಿ ದೊಡ್ಡ ಲಾರಿ ಸಂಚರಿಸುತ್ತಿತ್ತು. ಮುಂದೆಯೂ ಇನ್ನೊಂದು ಲಾರಿ ಸಂಚರಿಸುತ್ತಿತ್ತು. ವಿದ್ಯುತ್ ಕಂಬ ರಿಕ್ಷಾದ ಹಿಂದಿನಿoದ ಬಿದ್ದಿದ್ದರಿಂದ ದೊಡ್ಡ ಅನಾಹುತ ನಡೆಯಲಿಲ್ಲ.

ShareSendTweetShare
ADVERTISEMENT
Previous Post

ಕೊಳಚೆ ಚರಂಡಿಯಲ್ಲಿ ಕೊಳೆತ ಶವ!

Next Post

ಮುಖ್ಯಮಂತ್ರಿಗೆ ಪತ್ರ ಬರೆದ ಸಂಸದ: ಆ ಪತ್ರದಲ್ಲಿ ಏನಿದೆ?

Next Post
MP who wrote a letter to the Chief Minister What is in that letter

ಮುಖ್ಯಮಂತ್ರಿಗೆ ಪತ್ರ ಬರೆದ ಸಂಸದ: ಆ ಪತ್ರದಲ್ಲಿ ಏನಿದೆ?

Spotted leopard caught on CCTV camera!

ಸಿಸಿ ಕ್ಯಾಮರಾಗೆ ಸಿಕ್ಕ ಚುಕ್ಕಿ ಚಿರತೆ!

Fierce fight for justice Outrage against PDP officer!

ನ್ಯಾಯಯುತ ಹಕ್ಕಿಗಾಗಿ ಉಗ್ರ ಹೋರಾಟ: ಪ ಪಂ ಅಧಿಕಾರಿ ವಿರುದ್ಧ ಆಕ್ರೋಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.