6
  • Latest
Spotted leopard caught on CCTV camera!

ಸಿಸಿ ಕ್ಯಾಮರಾಗೆ ಸಿಕ್ಕ ಚುಕ್ಕಿ ಚಿರತೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಸಿ ಕ್ಯಾಮರಾಗೆ ಸಿಕ್ಕ ಚುಕ್ಕಿ ಚಿರತೆ!

AchyutKumar by AchyutKumar
in ಸ್ಥಳೀಯ
Spotted leopard caught on CCTV camera!
advt advt advt
ADVERTISEMENT

ಶಿರಸಿಯ ಆರೆಕೊಪ್ಪ ಮತ್ತು ಬಚಗಾಂವ್ ಗ್ರಾಮದಲ್ಲಿ ಚಿರತೆ ಓಡಾಟ ಜೋರಾಗಿದೆ. ರಾತ್ರಿ 8 ಗಂಟೆ ಅವಧಿಗೆ ಚಿರತೆ ಓಡಾಡುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಅರೆಕೊಪ್ಪ ಮತ್ತು ಬಚಗಾಂವ್ ಗ್ರಾಮದ ಮದ್ಯ ಭಾಗದಲ್ಲಿರುವ ವಿನಾಯಕ ನಾಯ್ಕ ಅವರ ಮನೆ ಗೇಟಿನ ಬಳಿ ಚಿರತೆ ಬಂದು ಹೋಗಿದೆ. ಚಿರತೆಯ ಚಲನ-ವಲನ ನೋಡಿದ ಜನ ಆತಂಕಕ್ಕೆ ಒಳಗಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ನಿತ್ಯ ಈ ಮಾರ್ಗದಲ್ಲಿ ಶಾಲಾ ಮಕ್ಕಳು ಓಡಾಡುತ್ತಾರೆ. ಚಿರತೆ ಓಡಾಟದ ಸುದ್ದಿ ದಟ್ಟವಾಗಿ ಹಬ್ಬಿದ್ದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಅನೇಕರು ಹೆದರುತ್ತಿದ್ದಾರೆ’ ಎಂದು ಊರಿನವರು ಹೇಳಿದರು.

`ಅರಣ್ಯ ಇಲಾಖೆಯವರು ಚಿರತೆಯನ್ನು ಸೆರೆ ಹಿಡಿಯಬೇಕು. ಜನರ ಆತಂಕವನ್ನು ದೂರ ಮಾಡಬೇಕು’ ಎಂದು ಒತ್ತಾಯಿಸಿದರು.

ShareSendTweetShare
ADVERTISEMENT
Previous Post

ಮುಖ್ಯಮಂತ್ರಿಗೆ ಪತ್ರ ಬರೆದ ಸಂಸದ: ಆ ಪತ್ರದಲ್ಲಿ ಏನಿದೆ?

Next Post

ನ್ಯಾಯಯುತ ಹಕ್ಕಿಗಾಗಿ ಉಗ್ರ ಹೋರಾಟ: ಪ ಪಂ ಅಧಿಕಾರಿ ವಿರುದ್ಧ ಆಕ್ರೋಶ!

Next Post
Fierce fight for justice Outrage against PDP officer!

ನ್ಯಾಯಯುತ ಹಕ್ಕಿಗಾಗಿ ಉಗ್ರ ಹೋರಾಟ: ಪ ಪಂ ಅಧಿಕಾರಿ ವಿರುದ್ಧ ಆಕ್ರೋಶ!

Electricity problem Farmers' crops are not getting value!

ವಿದ್ಯುತ್ ಸಮಸ್ಯೆ: ರೈತರ ಬೆಳೆಗಿಲ್ಲ ಬೆಲೆ!

Police constable who was greedy for leftover money!

ಎಂಜಲು ಕಾಸಿಗೆ ಆಸೆಪಟ್ಟ ಪೊಲೀಸ್ ಕಾನ್ಸ್ಟೇಬಲ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.