6
  • Latest
Spotted leopard caught on CCTV camera!

ಸಿಸಿ ಕ್ಯಾಮರಾಗೆ ಸಿಕ್ಕ ಚುಕ್ಕಿ ಚಿರತೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಸಿ ಕ್ಯಾಮರಾಗೆ ಸಿಕ್ಕ ಚುಕ್ಕಿ ಚಿರತೆ!

AchyutKumar by AchyutKumar
in ಸ್ಥಳೀಯ
Spotted leopard caught on CCTV camera!

ಶಿರಸಿಯ ಆರೆಕೊಪ್ಪ ಮತ್ತು ಬಚಗಾಂವ್ ಗ್ರಾಮದಲ್ಲಿ ಚಿರತೆ ಓಡಾಟ ಜೋರಾಗಿದೆ. ರಾತ್ರಿ 8 ಗಂಟೆ ಅವಧಿಗೆ ಚಿರತೆ ಓಡಾಡುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ADVERTISEMENT

ಅರೆಕೊಪ್ಪ ಮತ್ತು ಬಚಗಾಂವ್ ಗ್ರಾಮದ ಮದ್ಯ ಭಾಗದಲ್ಲಿರುವ ವಿನಾಯಕ ನಾಯ್ಕ ಅವರ ಮನೆ ಗೇಟಿನ ಬಳಿ ಚಿರತೆ ಬಂದು ಹೋಗಿದೆ. ಚಿರತೆಯ ಚಲನ-ವಲನ ನೋಡಿದ ಜನ ಆತಂಕಕ್ಕೆ ಒಳಗಾಗಿದ್ದಾರೆ.

`ನಿತ್ಯ ಈ ಮಾರ್ಗದಲ್ಲಿ ಶಾಲಾ ಮಕ್ಕಳು ಓಡಾಡುತ್ತಾರೆ. ಚಿರತೆ ಓಡಾಟದ ಸುದ್ದಿ ದಟ್ಟವಾಗಿ ಹಬ್ಬಿದ್ದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಅನೇಕರು ಹೆದರುತ್ತಿದ್ದಾರೆ’ ಎಂದು ಊರಿನವರು ಹೇಳಿದರು.

Advertisement. Scroll to continue reading.

`ಅರಣ್ಯ ಇಲಾಖೆಯವರು ಚಿರತೆಯನ್ನು ಸೆರೆ ಹಿಡಿಯಬೇಕು. ಜನರ ಆತಂಕವನ್ನು ದೂರ ಮಾಡಬೇಕು’ ಎಂದು ಒತ್ತಾಯಿಸಿದರು.

Advertisement. Scroll to continue reading.
Previous Post

ಮುಖ್ಯಮಂತ್ರಿಗೆ ಪತ್ರ ಬರೆದ ಸಂಸದ: ಆ ಪತ್ರದಲ್ಲಿ ಏನಿದೆ?

Next Post

ನ್ಯಾಯಯುತ ಹಕ್ಕಿಗಾಗಿ ಉಗ್ರ ಹೋರಾಟ: ಪ ಪಂ ಅಧಿಕಾರಿ ವಿರುದ್ಧ ಆಕ್ರೋಶ!

Next Post
Fierce fight for justice Outrage against PDP officer!

ನ್ಯಾಯಯುತ ಹಕ್ಕಿಗಾಗಿ ಉಗ್ರ ಹೋರಾಟ: ಪ ಪಂ ಅಧಿಕಾರಿ ವಿರುದ್ಧ ಆಕ್ರೋಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ