6
  • Latest
Fierce fight for justice Outrage against PDP officer!

ನ್ಯಾಯಯುತ ಹಕ್ಕಿಗಾಗಿ ಉಗ್ರ ಹೋರಾಟ: ಪ ಪಂ ಅಧಿಕಾರಿ ವಿರುದ್ಧ ಆಕ್ರೋಶ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನ್ಯಾಯಯುತ ಹಕ್ಕಿಗಾಗಿ ಉಗ್ರ ಹೋರಾಟ: ಪ ಪಂ ಅಧಿಕಾರಿ ವಿರುದ್ಧ ಆಕ್ರೋಶ!

AchyutKumar by AchyutKumar
March 11, 2025
in ಸ್ಥಳೀಯ
Fierce fight for justice Outrage against PDP officer!
advt advt advt
ADVERTISEMENT

ಮುಂಡಗೋಡ ಪಟ್ಟಣದ ಕಂಬಾರಗಟ್ಟಿ ಹಾಗೂ ಗಾಂಧಿನಗರ ನಿವಾಸಿಗಳಿಗೆ ನಮೂನೆ 3 ಸಿಗದ ಬಗ್ಗೆ ಪಟ್ಟಣ ಪಂಚಾಯತಿ ಕಚೇರಿಯ ಎದುರು ಮಂಗಳವಾರ ಉಗ್ರ ಹೋರಾಟ ನಡೆದಿದೆ.

`ಗಾಂಧಿನಗರ ಹಾಗೂ ಕಂಬಾರಗಟ್ಟಿ ಕೊಳಚೆ ಪ್ರದೇಶದಲ್ಲಿ ಅತಿ ಹೆಚ್ಚು ಕೂಲಿಕಾರರು ವಾಸಿಸುತ್ತಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಪಟ್ಟಣ ಪಂಚಾಯತ ಅನ್ಯಾಯ ಮಾಡಿದೆ’ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಪಟ್ಟಣ ಪಂಚಾಯತಿ ಅಭಿವೃದ್ದಿ ಹಣದೊಂದಿಗೆ ಕೊಳಚೆ ಅಭಿವೃದ್ದಿ ಮಂಡಳಿಯವರು ಅಭಿವೃದ್ಧಿಗೆ ಹಣ ಕೊಡುತ್ತಾರೆ. ಈ ಹಣ ಸದುಪಯೋಗವಾದರೆ ವಸತಿ ನಿರ್ಮಾಣ, ಕುಡಿಯುವ ನೀರು, ರಸ್ತೆ, ಬೆಳಕು, ಸಮುದಾಯ ಭವನ ಮುಂತಾದ ಅಭಿವೃದ್ದಿ ಕಾಮಗಾರಿ ನಡೆಯುತ್ತದೆ. ಈ ಕಾರಣಕ್ಕಾಗಿ ನಮೂನೆ-3ನ್ನು ಕೂಡಲೇ ವಿತರಿಸಬೇಕು’ ಎಂದು ಆಗ್ರಹಿಸಿದರು. ನ್ಯಾಯ ಸಿಗುವವರೆಗೂ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಮುಖಂಡ ರವಿ ಹಾವೇರಿ ತಿಳಿಸಿದರು.

Advertisement. Scroll to continue reading.

ಚಿದಾನಂದ ಹರಿಜನ ಮಾತನಾಡಿ `ಕಂಬಾರಗಟ್ಟಿ ಫ್ಲಾಟ್ ಸುಮಾರು 30 ವರ್ಷಗಳ ಹಿಂದೆ ಕೊಳಚೆ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಆದರೂ ಈವರೆಗೂ ಅಭಿವೃದ್ಧಿ ಆಗಿಲ್ಲ’ ಎಂದು ದೂರಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ ಪಂ ಮುಖ್ಯಾಧಿಕಾರಿ ಚಂದ್ರಶೇಖರ ಬಿ ಅವರನ್ನು ಅಶೋಕ ಚಲವಾದಿ ತರಾಟೆಗೆ ತೆಗೆದುಕೊಂಡರು. `ಕಳೆದ ಬಾರಿ ಪ್ರತಿಭಟನೆ ವೇಳೆ ನಮೂನೆ-3 ನೀಡುವುದಾಗಿ ತಾವೇ ಲಿಖಿತವಾಗಿ ನೀಡಿ ಈಗ ಹಲವಾರು ಕಾರಣಗಳನ್ನು ಹೇಳುತ್ತಿದ್ದಿರಿ. ಜಿಲ್ಲಾಧಿಕಾರಿಗಳು 530 ನಿವಾಸಿಗಳಿಗೆ ನಮೂನೆ-3 ನೀಡಲು ಆದೇಶಿವಿದ್ದರೂ ಯಾಕೆ ನೀಡಲು ಮುಂದಾಗುತ್ತಿಲ್ಲ? ಎಂದು ಪ್ರಶ್ನಿಸಿದರು.

ಪ ಪಂ ಅಧ್ಯಕ್ಷೆ ಜಯಸುಧಾ ಭೋವಿ, ಮುಖ್ಯಾಧಿಕಾರಿ ಚಂದ್ರಶೇಖರ ಬಿ ಹಾಗೂ ಸದಸ್ಯರು ನಮೂನೆ-3 ನೀಡುವ ಕುರಿತು ಕೆಲ ಕಾಲ ಚರ್ಚೆ ನಡೆಸಿದರು. ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಏಪ್ರಿಲ್ 30ರ ಒಳಗಾಗಿ ಕಂಬಾರಗಟ್ಟಿ ಹಾಗೂ ಗಾಂಧಿನಗರ ಕೊಳಚೆ ಪ್ರದೇಶದ ನಿವಾಸಿಗಳಿಗೆ ನಮೂನೆ-3 ನೀಡುವುದಾಗಿ ಭರವಸೆ ನೀಡಿದರು.

ShareSendTweetShare
ADVERTISEMENT
Previous Post

ಸಿಸಿ ಕ್ಯಾಮರಾಗೆ ಸಿಕ್ಕ ಚುಕ್ಕಿ ಚಿರತೆ!

Next Post

ವಿದ್ಯುತ್ ಸಮಸ್ಯೆ: ರೈತರ ಬೆಳೆಗಿಲ್ಲ ಬೆಲೆ!

Next Post
Electricity problem Farmers' crops are not getting value!

ವಿದ್ಯುತ್ ಸಮಸ್ಯೆ: ರೈತರ ಬೆಳೆಗಿಲ್ಲ ಬೆಲೆ!

Police constable who was greedy for leftover money!

ಎಂಜಲು ಕಾಸಿಗೆ ಆಸೆಪಟ್ಟ ಪೊಲೀಸ್ ಕಾನ್ಸ್ಟೇಬಲ್!

Boat training in the deep sea Fishermen protest despite the ban!

ಆಳ ಸಮುದ್ರದಲ್ಲಿ ಬೋಟುಗಳ ತಾಲೀಮು: ನಿಷೇಧಾಜ್ಞೆ ಮೀರಿ ಮೀನುಗಾರರ ಪ್ರತಿಭಟನೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.