6
  • Latest
Electricity problem Farmers' crops are not getting value!

ವಿದ್ಯುತ್ ಸಮಸ್ಯೆ: ರೈತರ ಬೆಳೆಗಿಲ್ಲ ಬೆಲೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ಯುತ್ ಸಮಸ್ಯೆ: ರೈತರ ಬೆಳೆಗಿಲ್ಲ ಬೆಲೆ!

AchyutKumar by AchyutKumar
in ಸ್ಥಳೀಯ
Electricity problem Farmers' crops are not getting value!

ಶಿರಸಿಯ ದಾಸನಕೊಪ್ಪ ಹಾಗೂ ಅಂಡಗಿಯಲ್ಲಿ ಪದೇ ಪದೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ಜನ ರೊಚ್ಚಿಗೆದ್ದಿದ್ದಾರೆ. ಅದಾಗಿಯೂ ಮಂಗಳವಾರ ಶಾಂತಿಯುತ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿದ್ದಾರೆ.

ADVERTISEMENT

`ರೈತರ ಭೂಮಿಗಳಿಗೆ ನೀರುಣಿಸಲು ಸರಿಯಾಗಿ ವಿದ್ಯುತ್ ಸಿಗುತ್ತಿಲ್ಲ. ಇದರಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗುತ್ತಿದೆ’ ಎಂದು ರೈತ ಸಂಘದ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕಿರವತ್ತಿ ಸಭೆಯ ಗಮನ ಸೆಳೆದರು. `ಇನ್ನೂ ಒಂದು ವಾರದ ಒಳಗೆ ಈ ಸಮಸ್ಯೆ ಬಗೆಹರಿಸುವೆ’ ಎಂದು ಹೆಸ್ಕಾಂ ಎಇಇ ನಾಗರಾಜ್ ಪಾಟೀಲ್ ಭರವಸೆ ನೀಡಿದ್ದರಿಂದ ರೈತರು ಸುಮ್ಮನಾದರು.

ವಿ ಎಸ್ ಎಸ್ ಕಾಳಂಗಿ, ರಾಜು ಗೌಡ ವದ್ದಲ್, ಪ್ರಶಾಂತ್ ಗೌಡ, ಮಂಜುನಾಥ್ ಬಿ ನಾಯ್ಕ, ಸುದರ್ಶನ್ ದೊಡ್ಮನೆ, ಸಿ ಬಿ ಗೌಡ ಮೊದಲಾದ ಮುಖಂಡರು ವಿದ್ಯುತ್ ಸಮಸ್ಯೆಯ ಬಗ್ಗೆ ವಿವರಿಸಿದರು. ರಾಮಣ್ಣ ಕಲಕರಡಿ ಉಮೇಶ್ ಗೌಡ್ರು ಕಾಳಂಗಿ, ಸುರೇಶ್ ಜಕ್ಕನ್ನನವರ್, ಶಶಿಕುಮಾರ್ ಉಮ್ಮಡಿ, ನಾಗರಾಜ ಡಾಂಗೆ, ಮೋಹನ್ ಕಿರುವತ್ತಿ ಸೇರಿ ಹಲವರು ರೈತರು ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

Advertisement. Scroll to continue reading.

ಕೂಡಲೇ ಈ ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಆ ಭಾಗದ ರೈತರು ತಾಕೀತು ಮಾಡಿದರು. `ಹಾನಗಲ್’ನಿಂದ ಬಂದಿರುವ ವಿದ್ಯುತ್ ಮಾರ್ಗದ ಬದಲಾಗಿ ಸಿರ್ಸಿಯಿಂದ ನೇರವಾಗಿ ಸಂಪರ್ಕ ಕಲ್ಪಿಸಿ ಸಮಸ್ಯೆ ಬಗೆಹರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಆದ ನಂತರ ಸಮಸ್ಯೆ ದೂರವಾಗಲಿದೆ’ ಎಂದು ಸಭೆಯಲ್ಲಿದ್ದ ಅಧಿಕಾರಿಗಳು ಸಮಾಧಾನ ಮಾಡಿದರು.

Advertisement. Scroll to continue reading.
Previous Post

ನ್ಯಾಯಯುತ ಹಕ್ಕಿಗಾಗಿ ಉಗ್ರ ಹೋರಾಟ: ಪ ಪಂ ಅಧಿಕಾರಿ ವಿರುದ್ಧ ಆಕ್ರೋಶ!

Next Post

ಎಂಜಲು ಕಾಸಿಗೆ ಆಸೆಪಟ್ಟ ಪೊಲೀಸ್ ಕಾನ್ಸ್ಟೇಬಲ್!

Next Post
Police constable who was greedy for leftover money!

ಎಂಜಲು ಕಾಸಿಗೆ ಆಸೆಪಟ್ಟ ಪೊಲೀಸ್ ಕಾನ್ಸ್ಟೇಬಲ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ