6
  • Latest
Electricity problem Farmers' crops are not getting value!

ವಿದ್ಯುತ್ ಸಮಸ್ಯೆ: ರೈತರ ಬೆಳೆಗಿಲ್ಲ ಬೆಲೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ಯುತ್ ಸಮಸ್ಯೆ: ರೈತರ ಬೆಳೆಗಿಲ್ಲ ಬೆಲೆ!

AchyutKumar by AchyutKumar
in ಸ್ಥಳೀಯ
Electricity problem Farmers' crops are not getting value!
advt advt advt
ADVERTISEMENT

ಶಿರಸಿಯ ದಾಸನಕೊಪ್ಪ ಹಾಗೂ ಅಂಡಗಿಯಲ್ಲಿ ಪದೇ ಪದೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ಜನ ರೊಚ್ಚಿಗೆದ್ದಿದ್ದಾರೆ. ಅದಾಗಿಯೂ ಮಂಗಳವಾರ ಶಾಂತಿಯುತ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿದ್ದಾರೆ.

`ರೈತರ ಭೂಮಿಗಳಿಗೆ ನೀರುಣಿಸಲು ಸರಿಯಾಗಿ ವಿದ್ಯುತ್ ಸಿಗುತ್ತಿಲ್ಲ. ಇದರಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗುತ್ತಿದೆ’ ಎಂದು ರೈತ ಸಂಘದ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕಿರವತ್ತಿ ಸಭೆಯ ಗಮನ ಸೆಳೆದರು. `ಇನ್ನೂ ಒಂದು ವಾರದ ಒಳಗೆ ಈ ಸಮಸ್ಯೆ ಬಗೆಹರಿಸುವೆ’ ಎಂದು ಹೆಸ್ಕಾಂ ಎಇಇ ನಾಗರಾಜ್ ಪಾಟೀಲ್ ಭರವಸೆ ನೀಡಿದ್ದರಿಂದ ರೈತರು ಸುಮ್ಮನಾದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ವಿ ಎಸ್ ಎಸ್ ಕಾಳಂಗಿ, ರಾಜು ಗೌಡ ವದ್ದಲ್, ಪ್ರಶಾಂತ್ ಗೌಡ, ಮಂಜುನಾಥ್ ಬಿ ನಾಯ್ಕ, ಸುದರ್ಶನ್ ದೊಡ್ಮನೆ, ಸಿ ಬಿ ಗೌಡ ಮೊದಲಾದ ಮುಖಂಡರು ವಿದ್ಯುತ್ ಸಮಸ್ಯೆಯ ಬಗ್ಗೆ ವಿವರಿಸಿದರು. ರಾಮಣ್ಣ ಕಲಕರಡಿ ಉಮೇಶ್ ಗೌಡ್ರು ಕಾಳಂಗಿ, ಸುರೇಶ್ ಜಕ್ಕನ್ನನವರ್, ಶಶಿಕುಮಾರ್ ಉಮ್ಮಡಿ, ನಾಗರಾಜ ಡಾಂಗೆ, ಮೋಹನ್ ಕಿರುವತ್ತಿ ಸೇರಿ ಹಲವರು ರೈತರು ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

ಕೂಡಲೇ ಈ ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಆ ಭಾಗದ ರೈತರು ತಾಕೀತು ಮಾಡಿದರು. `ಹಾನಗಲ್’ನಿಂದ ಬಂದಿರುವ ವಿದ್ಯುತ್ ಮಾರ್ಗದ ಬದಲಾಗಿ ಸಿರ್ಸಿಯಿಂದ ನೇರವಾಗಿ ಸಂಪರ್ಕ ಕಲ್ಪಿಸಿ ಸಮಸ್ಯೆ ಬಗೆಹರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಆದ ನಂತರ ಸಮಸ್ಯೆ ದೂರವಾಗಲಿದೆ’ ಎಂದು ಸಭೆಯಲ್ಲಿದ್ದ ಅಧಿಕಾರಿಗಳು ಸಮಾಧಾನ ಮಾಡಿದರು.

ShareSendTweetShare
ADVERTISEMENT
Previous Post

ನ್ಯಾಯಯುತ ಹಕ್ಕಿಗಾಗಿ ಉಗ್ರ ಹೋರಾಟ: ಪ ಪಂ ಅಧಿಕಾರಿ ವಿರುದ್ಧ ಆಕ್ರೋಶ!

Next Post

ಎಂಜಲು ಕಾಸಿಗೆ ಆಸೆಪಟ್ಟ ಪೊಲೀಸ್ ಕಾನ್ಸ್ಟೇಬಲ್!

Next Post
Police constable who was greedy for leftover money!

ಎಂಜಲು ಕಾಸಿಗೆ ಆಸೆಪಟ್ಟ ಪೊಲೀಸ್ ಕಾನ್ಸ್ಟೇಬಲ್!

Boat training in the deep sea Fishermen protest despite the ban!

ಆಳ ಸಮುದ್ರದಲ್ಲಿ ಬೋಟುಗಳ ತಾಲೀಮು: ನಿಷೇಧಾಜ್ಞೆ ಮೀರಿ ಮೀನುಗಾರರ ಪ್ರತಿಭಟನೆ!

Woman disappears from home Family members are searching for her.. Police are searching!

ಮನೆಯಲ್ಲಿದ್ದ ಮಹಿಳೆ ಕಣ್ಮರೆ: ಕುಟುಂಬದವರ ಅಲೆದಾಟ.. ಪೊಲೀಸರ ಹುಡುಕಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.