6
  • Latest
Woman falls off bike and dies!

ಬೈಕಿನಿಂದ ಬಿದ್ದ ಮಹಿಳೆ: ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದ ಮಹಿಳೆ: ಸಾವು!

AchyutKumar by AchyutKumar
March 12, 2025
in ಸ್ಥಳೀಯ
Woman falls off bike and dies!
advt advt advt
ADVERTISEMENT

ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದ ಸುಮಂಗಲ ಹೆಗಡೆ ಬೈಕಿನಿಂದ ಬಿದ್ದು ಸಾವನಪ್ಪಿದ್ದಾರೆ. ಅಂಕೋಲಾದ ಸುಮಂಗಲಾ ಹೆಗಡೆ ಅವರು ಗೋಕರ್ಣದ ಬಳಿಯ ಅಪಘಾತದಲ್ಲಿ ಕೊನೆ ಉಸಿರೆಳೆದಿದ್ದಾರೆ.

Advertisement. Scroll to continue reading.

ಅಂಕೋಲಾ ತಾಲೂಕಿನ ಹಿಲ್ಲೂರ ಹಳೆಕೇರಿಯ ಸುಮಂಗಲ ಕೃಷ್ಣ ಹೆಗಡೆ (51) ಅವರು ಬುಧವಾರ ಬೈಕಿನಲ್ಲಿ ಗೋಕರ್ಣದ ಕಡೆ ಸಂಚರಿಸುತ್ತಿದ್ದರು. ಕೃಷ್ಣ ಹೆಗಡೆ ಅವರು ಬೈಕ್ ಓಡಿಸುತ್ತಿದ್ದು, ಸುಮಂಗಲಾ ಹೆಗಡೆ ಅವರು ಹಿಂಬದಿ ಸವಾರರಾಗಿದ್ದರು. ಗೋಕರ್ಣ ರಾಜ್ಯ ಹೆದ್ದಾರಿಯ ಭದ್ರಕಾಳಿ ಕಾಲೇಜಿನ ಬಳಿ ಸುಮಂಗಲಾ ಹೆಗಡೆ ಬೈಕಿನಿಂದ ಕೆಳಗೆ ಬಿದ್ದರು.

ADVERTISEMENT
ADVERTISEMENT

ಬಿದ್ದ ರಭಸಕ್ಕೆ ಅವರ ತಲೆಗೆ ಪೆಟ್ಟಾಯಿತು. ಚೇತರಿಸಿಕೊಳ್ಳುವುದರೊಳಗೆ ಅವರು ಅಲ್ಲಿಯೇ ಸಾವನಪ್ಪಿದರು. ರಸ್ತೆ ಪಕ್ಕ ಮಣ್ಣಿನ ರಾಶಿ ಹಾಕಿರುವುದು ಅಪಘಾತಕ್ಕೆ ಕಾರಣ ಎಂಬ ದೂರಿದೆ. ಅಪಘಾತವಾದ ಸ್ಥಳ ಶಾಲಾ ವಲಯವೂ ಆಗಿದ್ದು, ಇಲ್ಲಿನ ರಸ್ತೆಗೆ ಅಡ್ಡಲಾಗಿ ಹಂಪ್ಸ್ ಅಳವಡಿಸಬೇಕು ಎಂಬ ಬೇಡಿಕೆಯಿದ್ದರೂ ಆ ಬೇಡಿಕೆ ಹಾಗೇ ಉಳಿದಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಮನೆಯಲ್ಲಿದ್ದ ಮಹಿಳೆ ಕಣ್ಮರೆ: ಕುಟುಂಬದವರ ಅಲೆದಾಟ.. ಪೊಲೀಸರ ಹುಡುಕಾಟ!

Next Post

ಯಲ್ಲಾಪುರ | ಕೊಡಸೆ ಭಾಗದಲ್ಲಿ ಸುಗ್ಗಿ ಕುಣಿತದ ಸಡಗರ!

Next Post
Yellapur Harvest festival in Kodase region!

ಯಲ್ಲಾಪುರ | ಕೊಡಸೆ ಭಾಗದಲ್ಲಿ ಸುಗ್ಗಿ ಕುಣಿತದ ಸಡಗರ!

The principal called to the couch The lecturer caught lying!

ಮಂಚಕ್ಕೆ ಕರೆದ ಪ್ರಾಚಾರ್ಯ ಎಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಉಪನ್ಯಾಸಕ!

Complaint of illegal cooperation in the caretaker's yard!

ಉಸ್ತುವಾರಿ ಅಂಗಳದಲ್ಲಿ ಸಹಕಾರಿ ಅಕ್ರಮದ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.