6
  • Latest
Financial assistance to poor patients Former MLA writes letter to Chief Minister

ಬಡ ರೋಗಿಗಳಿಗೆ ಆರ್ಥಿಕ ನೆರವು: ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಶಾಸಕಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಡ ರೋಗಿಗಳಿಗೆ ಆರ್ಥಿಕ ನೆರವು: ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಶಾಸಕಿ

AchyutKumar by AchyutKumar
March 12, 2025
in ರಾಜ್ಯ
Financial assistance to poor patients Former MLA writes letter to Chief Minister
advt advt advt
ADVERTISEMENT

ಬೆನ್ನು ಮೂಳೆ ಕಾನ್ಸರಿನಿಂದ ಬಳಲುತ್ತಿರುವ ದಿನಕರ ಶೆಟ್ಟಿ ಅವರಿಗೆ ಮುಖ್ಯಮಂತ್ರಿ ಪರಿಹಾರ ಯೋಜನೆ ಅಡಿ ನೆರವು ನೀಡುವಂತೆ ಕುಮಟಾದ ಮಾಜಿ ಶಾಸಕಿ ಶಾರದಾ ಶೆಟ್ಟಿ ಶಿಫಾರಸ್ಸು ಪತ್ರ ನೀಡಿದ್ದಾರೆ. ಈ ಪತ್ರವನ್ನು ಮುಖ್ಯಮಂತ್ರಿ ಕಚೇರಿಗೆ ಜೋಪಾನವಾಗಿ ತಲುಪಿಸಿ, ಯೋಜನೆಯ ಪ್ರಯೋಜನ ಪಡೆಯುವಂತೆ ಅವರು ಸೂಚಿಸಿದ್ದಾರೆ.

ಕುಮಟಾ ಹೆಗಡೆ ಗ್ರಾಮದ ದಿನಕರ ನಾಗೇಶ ಶೆಟ್ಟಿ (52) ರಿಕ್ಷಾ ಓಡಿಸಿ ಬದುಕು ನಡೆಸುತ್ತಿದ್ದರು. ಆದರೆ, ಕಾನ್ಸರ್’ಗೆ ಒಳಗಾದ ನಂತರ ಅವರಿಗೆ ರಿಕ್ಷಾ ಓಡಿಸಲು ಸಾಧ್ಯವಾಗುತ್ತಿಲ್ಲ. 94 ವರ್ಷದ ತಾಯಿ, ಪತ್ನಿ ಹಾಗೂ ಮಗಳನ್ನು ಹೊಂದಿದ ಕುಟುಂಬಕ್ಕೆ ದಿನಕರ ಶೆಟ್ಟಿ ಅವರ ದುಡಿಮೆ ಅನಿವಾರ್ಯವಾಗಿದ್ದು, ಅವರು ದುಡಿದ ಹಣವೆಲ್ಲವೂ ಆಸ್ಪತ್ರೆ ವೆಚ್ಚಕ್ಕೆ ಸರಿಯಾಗುತ್ತಿದೆ.

Advertisement. Scroll to continue reading.
ADVERTISEMENT
ADVERTISEMENT

ಈ ಹಿನ್ನಲೆ ಬುಧವಾರ ದಿನಕರ ಶೆಟ್ಟಿ ಅವರು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಸಮಸ್ಯೆ ಹೇಳಿದರು. ಅಲ್ಲಿದ್ದ ಆಗ್ನೇಲ್ ರೋಡಿಗ್ರಿಸ್ ದಾಖಲೆ ಪರಿಶೀಲನೆ ನಡೆಸಿ ಸಮಸ್ಯೆ ಅರ್ಥ ಮಾಡಿಕೊಂಡರು. ಮಂಗಳೂರಿಗೆ ತೆರಳಿ ಚಿಕಿತ್ಸೆ ಪಡೆಯಲು ಆಗುತ್ತಿರುವ ಅನಾನುಕೂಲತೆ ಹಾಗೂ ಆರ್ಥಿಕ ಸಮಸ್ಯೆ ಬಗ್ಗೆ ಸಂತ್ರಸ್ತರು ವಿವರಿಸಿದರು.

Advertisement. Scroll to continue reading.

ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಮುಖ್ಯಮಂತ್ರಿ ಪರಿಹಾರ ಯೋಜನೆ ಅಡಿ ಪರಿಹಾರ ಪಡೆಯಲು ಅಗತ್ಯವಿರುವ ದಾಖಲಾತಿ ಸಿದ್ದಪಡಿಸಿದರು. ಅದಾದ ನಂತರ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರ ಬಳಿ ದಿನಕರ ಶೆಟ್ಟಿ ಅವರನ್ನು ಕರೆದೊಯ್ದು ಶಿಫಾರಸ್ಸು ಪತ್ರ ಕೊಡಿಸಿದರು. ದಿನಕರ ಶೆಟ್ಟಿ ಅವರಿಗೆ ನೆರವು ನೀಡುವಂತೆ ಶಾರದಾ ಶೆಟ್ಟಿ ಅವರು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದರು.

ಈ ವೇಳೆ ರಿಕ್ಷಾದಿಂದ ಬಿದ್ದು ಕೈ ಮುರಿದುಕೊಂಡಿದ್ದ ದತ್ತಾತ್ರೇಯ ಗೋಪಾಲ ಶಿರಾಲಿ ಅವರಿಗೂ ಮುಖ್ಯಮಂತ್ರಿ ವೈದ್ಯಕಿಯ ಪರಿಹಾರ ನಿಧಿ ನೆರವು ನೀಡುವಂತೆ ಕೋರಿ ಶಾರದಾ ಶೆಟ್ಟಿ ಅವರು ಶಿಫಾರಸ್ಸು ಪತ್ರ ನೀಡಿದರು. ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ, ನಿವೃತ್ತ ಅಧಿಕಾರಿ ನಾಗೇಶ್ ಹುಸ್ವಾರ ಇದ್ದರು.

ShareSendTweetShare
ADVERTISEMENT
Previous Post

ಸ್ಕೂಟಿಯಲ್ಲಿದ್ದ ಕಾಸು ಕಳ್ಳರ ಪಾಲು!

Next Post

ಕಾರವಾರ ಇದೀಗ ದಗ ದಗ!

Next Post

ಕಾರವಾರ ಇದೀಗ ದಗ ದಗ!

A tractor tire with a broken head is deflated!

ಟಾಕ್ಟರ್ ಟೈಯರ್ ಸ್ಪೋಟ: ಆಸ್ಪತ್ರೆ ಸೇರಿದ ಗಾಯಾಳು ಸಾವು!

Iron theft case Is there pressure from influential people to divert the investigation!!

ಕಬ್ಬಿಣ ಕದ್ದ ಪ್ರಕರಣ: ಪೊಲೀಸರ ಮೇಲಿದೆಯಾ ಪ್ರಭಾವಿಗಳ ಒತ್ತಡ?!!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.