6
  • Latest
Advana from half-hearted work Government grants for private land!

ಅರೆಬರೆ ಕೆಲಸದಿಂದ ಅದ್ವಾನ: ಖಾಸಗಿ ಜಾಗಕ್ಕೆ ಸರ್ಕಾರಿ ಅನುದಾನ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರೆಬರೆ ಕೆಲಸದಿಂದ ಅದ್ವಾನ: ಖಾಸಗಿ ಜಾಗಕ್ಕೆ ಸರ್ಕಾರಿ ಅನುದಾನ!

AchyutKumar by AchyutKumar
in ಸ್ಥಳೀಯ
Advana from half-hearted work Government grants for private land!

ಖಾಸಗಿ ಮಾಲಕತ್ವದ ಜಾಗಕ್ಕೆ ತೆರಳಲು ಯಲ್ಲಾಪುರ ಪಟ್ಟಣ ಪಂಚಾಯತ ವಿಶೇಷ ಆಸಕ್ತಿವಹಿಸಿ ಸರ್ಕಾರಿ ಅನುದಾನ ನೀಡಿದೆ. ಇದಕ್ಕೆ ಕೆಲವರು ತಕರಾರು ಸಲ್ಲಿಸಿ ಮುಖ್ಯಮಂತ್ರಿ ಕಚೇರಿಗೆ ಅರ್ಜಿ ಮಾಡಿದ್ದಾರೆ!

ADVERTISEMENT

ಯಲ್ಲಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯ ಸವಣಗೇರಿ ಬಳಿ ರಸ್ತೆ ನಿರ್ಮಾಣಕ್ಕೆ ಪ ಪಂ 2.5 ಲಕ್ಷ ರೂ ಹಣ ಮಂಜೂರಿ ಮಾಡಿದೆ. ಸ್ಥಳ ತೋರಿಸಿದ ಪ್ರಕಾರ ಗುತ್ತಿಗೆದಾರರು ರಸ್ತೆ ಕೆಲಸವನ್ನು ಶುರು ಮಾಡಿದ್ದಾರೆ. ಸ್ಥಳಕ್ಕೆ ಜಲ್ಲಿ, ಕಡಿ ಸೇರಿ ವಿವಿಧ ಸಾಮಗ್ರಿ ಬಂದು ಬಿದ್ದ ನಂತರ ಆ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ!

ಯಲ್ಲಾಪುರ ಪಟ್ಟಣದಿಂದ 3ಕಿಮೀ ದೂರದ ಸವಣಗೇರಿ ಬಳಿ ಮೂರು ಜನ ಸೇರಿ ಭೂಮಿ ಖರೀದಿಸಿದ್ದರು. ತಮ್ಮ ಜಾಗಕ್ಕೆ ತೆರಳಲು ಸೂಕ್ತ ರಸ್ತೆ ಇಲ್ಲದ ಕಾರಣ ಅವರು ಪಟ್ಟಣ ಪಂಚಾಯತ ಸದಸ್ಯೆ ಪುಷ್ಪಾ ನಾಯ್ಕ ಅವರ ಬಳಿ ಮನವಿ ಮಾಡಿದ್ದರು. ಅದರ ಪ್ರಕಾರ ಪಟ್ಟಣ ಪಂಚಾಯತದಿಂದ ರಸ್ತೆ ನಿರ್ಮಾಣಕ್ಕಾಗಿ ಅನುದಾನ ನೀಡಿದ್ದರು. ಆದರೆ, ಪುಷ್ಪಾ ನಾಯ್ಕ ಅವರಿಗೂ ಆ ನಂತರ ಅಲ್ಲಿನ ಜಾಗ ಭೂ ಪರಿವರ್ತನೆ ಆಗದಿರುವ ಬಗ್ಗೆ ಗಮನಕ್ಕೆ ಬಂದಿತು. ಹೀಗಾಗಿ ಅವರು ಆ ಕೆಲಸ ಮುಂದುವರೆಸದ0ತೆ ಗುತ್ತಿಗೆದಾರರಿಗೂ ಸೂಚಿಸಿದರು.

Advertisement. Scroll to continue reading.

`ರಸ್ತೆ ನಿರ್ಮಾಣ ವಿಷಯದಲ್ಲಿ ತಕರಾರುಗಳಿರುವ ಬಗ್ಗೆ ಮುಂಚಿತವಾಗಿ ತಿಳಿಸಿದರೆ ಅನುದಾನವನ್ನು ಮೀಸಲಿಡುತ್ತಿರಲಿಲ್ಲ. ಸದ್ಯ ಕೆಲಸ ಸ್ಥಗಿತಗೊಳಿಸಲಾಗಿದ್ದು, ಆ ಹಣವನ್ನು ಅಗತ್ಯವಿರುವ ಕಡೆ ವಿನಿಯೋಗಿಸಿ ಅಭಿವೃದ್ಧಿ ಮಾಡಲಾಗುತ್ತದೆ’ ಎಂದು ಪುಷ್ಪಾ ನಾಯ್ಕ ಮಾಹಿತಿ ನೀಡಿದರು. ಪ ಪಂ ಆದೇಶದ ಪ್ರಕಾರ ಹಣ ವಿನಿಯೋಗಿಸಿ ಕೆಲಸ ಶುರು ಮಾಡಿರುವ ಗುತ್ತಿಗೆದಾರರು ಈ ವಿಷಯದಲ್ಲಿ ಕೈ ಸುಟ್ಟುಕೊಂಡಿದ್ದಾರೆ.

Advertisement. Scroll to continue reading.
Previous Post

ಪ್ರಭಾವಿಗಳ ಹಿಡಿತದಲ್ಲಿ ನಲುಗಿದ ಪರಿಸರ: ಎಗ್ಗಿಲ್ಲದೇ ಸಾಗುತ್ತಿದೆ ಅಕ್ರಮ ಮರಳು ಮಾಫಿಯಾ!

Next Post

ಚುರುಕು ವ್ಯಕ್ತಿತ್ವದ ಶಿರಸ್ತೇದಾರನಿಗೆ ರಾಜ್ಯ ಸಂಘಟನೆ ಜವಾಬ್ದಾರಿ!

Next Post
The state organization is responsible for the leader with a smart personality!

ಚುರುಕು ವ್ಯಕ್ತಿತ್ವದ ಶಿರಸ್ತೇದಾರನಿಗೆ ರಾಜ್ಯ ಸಂಘಟನೆ ಜವಾಬ್ದಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ