6
  • Latest
Chandguli: Prasad is served daily at the Ganesha temple!

ಚಂದ್ಗುಳಿ: ಗಂಟೆ ಗಣಪನ ದೇಗುಲದಲ್ಲಿ ನಿತ್ಯವೂ ಪ್ರಸಾದ ಭೋಜನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಚಂದ್ಗುಳಿ: ಗಂಟೆ ಗಣಪನ ದೇಗುಲದಲ್ಲಿ ನಿತ್ಯವೂ ಪ್ರಸಾದ ಭೋಜನ!

AchyutKumar by AchyutKumar
March 13, 2025
in ರಾಜ್ಯ
Chandguli: Prasad is served daily at the Ganesha temple!
advt advt advt
ADVERTISEMENT

ಇಷ್ಟಾರ್ಥ ಸಿದ್ಧಿಗೆ ಪ್ರಸಿದ್ಧಿಪಡೆದಿರುವ ಯಲ್ಲಾಪುರದ ಚಂದ್ಗುಳಿ ಗಂಟೆ ಗಣಪನ ದೇಗುಲಕ್ಕೆ ಬರುವ ಭಕ್ತರಿಗೆ ನಿತ್ಯ ಮಧ್ಯಾಹ್ನ ಪ್ರಸಾದ ಭೋಜನ ವಿತರಣೆಗೆ ಆಡಳಿತ ಮಂಡಳಿ ನಿರ್ಧರಿಸಿದೆ. 2025ರ ಏಪ್ರಿಲ್ 21ರಿಂದ ಈ ಸೇವೆ ಶುರುವಾಗಲಿದೆ.

ಶ್ರೀ ಸಿದ್ಧಿವಿನಾಯಕ ಸನ್ನಿಧಿಯಲ್ಲಿ ಅಷ್ಟಬಂಧ ಮಹೋತ್ಸವ ಮುಕ್ತಾಯವಾದ ಹಿನ್ನಲೆ ಗುರುವಾರ ಲೆಕ್ಕ-ಪತ್ರ ಒಪ್ಪಿಸುವ ಸಭೆ ನಡೆಯಿತು. `67.85 ಲಕ್ಷ ರೂ ಅಷ್ಟಬಂಧ ಉತ್ಸವದಿಂದ ಸಂಗ್ರಹವಾಗಿದ್ದು, ಕಾರ್ಯಕ್ರಮಗಳಿಗೆ 54.53 ಲಕ್ಷ ರೂ ವೆಚ್ಚವಾಗಿದೆ. 13.31 ಲಕ್ಷ ರೂ ದೇಗುಲಕ್ಕೆ ಉಳಿತಾಯವಾಗಿದೆ’ ಎಂದು ಆಡಳಿತ ಮಂಡಳಿಯವರು ಸಭೆಗೆ ಲೆಕ್ಕ ಒಪ್ಪಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ಏ 21ರಂದು ನಡೆಯುವ ಸಂಪ್ರೋಕ್ಷಣ್ಯ ದಿನದಿಂದ ಪೂಜೆ, ಗಣಹವನ ಸೇರಿದಂತೆ ವಿವಿಧ ಸೇವಾ ಕೈಂಕರ್ಯಗಳು ಆರಂಭಗೊಳ್ಳಲಿವೆ. ಅಂದಿನಿAದ ಭಕ್ತಾದಿಗಳಿಗೆ ಪ್ರತಿದಿನ ಮಧ್ಯಾಹ್ನ ಪ್ರಸಾದ ಭೋಜನ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ದೇಗುಲದ ಅಧ್ಯಕ್ಷ ವಿ ಲಕ್ಷ್ಮೀನಾರಾಯಣ ಭಟ್ಟ ತಾರಿಮಕ್ಕಿ ಈ ವೇಳೆ ಘೋಷಿಸಿದರು.

Advertisement. Scroll to continue reading.

`ದೇಗುಲದ ಚಂದ್ರಶಾಲೆಯಲ್ಲಿರುವ 18 ಕಂಬಗಳಲ್ಲಿ ಮುದ್ಗಲ ಪುರಾಣದಲ್ಲಿ ಉಲ್ಲೇಖಿಸಲಾದಂತೆ ವಿಭಿನ್ನವಾಗಿ 18 ಗಣಪತಿ ವಿಗ್ರಹಗಳನ್ನು ಕೆತ್ತಲಾಗಿದೆ. ಅತ್ಯಂತ ವಿಶಿಷ್ಟವಾದ ಈ ದೇಗುಲ ದರ್ಶನಕ್ಕೆ ದೇಶ-ವಿದೇಶಗಳಿಂದ ಭಕ್ತರು ಬರುತ್ತಿದ್ದಾರೆ. ಅವರ ಅನುಕೂಲಕ್ಕಾಗಿ ಇನ್ನಷ್ಟು ಅಭಿವೃದ್ಧಿ ಚಟುವಟಿಕೆ ನಡೆಸಲು ನಿರ್ಧರಿಸಲಾಗಿದೆ. ದೇವಸ್ಥಾನದ ಒಳಗೆ ಮತ್ತು ಹೊರಗೆ ಶುಚಿತ್ವದ ಜೊತೆಗೆ ಅಗತ್ಯ ಸೌಕರ್ಯ ಕಲ್ಪಿಸಲು ಸಮಿತಿ ಬದ್ಧವಾಗಿದೆ’ ಎಂದವರು ಹೇಳಿದರು.

ಈ ವೇಳೆ ಹಾಜರಿದ್ದ ಕೆಲ ಭಕ್ತರು ಒಂದು ತಿಂಗಳ ಅವಧಿಯ ಅನ್ನದಾನ ಸೇವೆಯ ಸಂಪೂರ್ಣ ಹೊಣೆ ಹೊತ್ತರು.

ShareSendTweetShare
ADVERTISEMENT
Previous Post

ಮುಂಡಗೋಡ: ಮುಡಸಾಲಿ ಮಂಜುನಾಥನ ಕೊಂದ ಮೂರನೇ ಪತ್ನಿ!

Next Post

ಏಡಿ ಶಿಕಾರಿಗೆ ಹೋದವ ಮನೆಗೆ ಮರಳಿದ್ದು ಶವವಾಗಿ!

Next Post

ಏಡಿ ಶಿಕಾರಿಗೆ ಹೋದವ ಮನೆಗೆ ಮರಳಿದ್ದು ಶವವಾಗಿ!

ಕರ್ತವ್ಯದ ವೇಳೆ ಕುಡಿತ: ASI ಅಮಾನತು!

Threat to lorry owner: Complaint against former TMC member!

ಲಾರಿ ಮಾಲಕನಿಗೆ ಬೆದರಿಕೆ: ತಾ ಪಂ ಮಾಜಿ ಸದಸ್ಯನ ವಿರುದ್ಧ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.