6
  • Latest

ಏಡಿ ಶಿಕಾರಿಗೆ ಹೋದವ ಮನೆಗೆ ಮರಳಿದ್ದು ಶವವಾಗಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಏಡಿ ಶಿಕಾರಿಗೆ ಹೋದವ ಮನೆಗೆ ಮರಳಿದ್ದು ಶವವಾಗಿ!

AchyutKumar by AchyutKumar
in ಸ್ಥಳೀಯ

ಮಧ್ಯಾಹ್ನದ ಊಟಕ್ಕೆ ಏಡಿ ಹಿಡಿಯಲು ಅಘನಾಶಿನಿ ನದಿಗೆ ಹೋದ ಕುಮಟಾದ ಹರೀಶ ಗುನಗಾ ನದಿ ನೀರು ಕುಡಿದು ಸಾವನಪ್ಪಿದ್ದಾರೆ.

ADVERTISEMENT

ಕುಮಟಾದ ಮಾಸೂರಿನಲ್ಲಿ ಹರೀಶ ಗುನಗಾ (45) ವಾಸವಾಗಿದ್ದರು. ಮೀನುಗಾರಿಕೆ ನಡೆಸಿ ಅವರು ಬದುಕು ಕಟ್ಟಿಕೊಂಡಿದ್ದರು. ಮಾರ್ಚ 11ರ ಬೆಳಗ್ಗೆ `ಏಡಿ ಹಿಡಿದು ತರುವೆ’ ಎಂದು ಮನೆಯಲ್ಲಿ ಹೇಳಿದ್ದರು. ಏಡಿ ಶಿಕಾರಿಗಾಗಿ ಅವರು ಅಘನಾಶಿನಿ ನದಿ ಕಡೆ ಹೊರಟಿದ್ದರು.

ಮಾಸೂರು ಕುರ್ವೆ ತಾರಿ ಹತ್ತಿರ ಏಡಿಗಾಗಿ ಅವರು ಬಲೆ ಬೀಸಿದ್ದರು. ನದಿ ದಂಡೆ ಮೇಲೆ ನಿಂತಿದ್ದ ಅವರ ಕಾಲು ಜಾರಿತು. ಪರಿಣಾಮ ಹರೀಶ ಗುನಗಾ ಅಘನಾಶಿನಿ ನದಿಗೆ ಬಿದ್ದರು. ಮಧ್ಯಾಹ್ನವಾದರೂ ಅವರು ಮನೆಗೆ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದರು. ಸಂಜೆ ವೇಳೆ ನದಿ ಅಂಚಿನಲ್ಲಿ ಅವರ ಶವ ಸಿಕ್ಕಿತು.

Advertisement. Scroll to continue reading.

ಈ ಬಗ್ಗೆ ಹರೀಶ ಅವರ ಪುತ್ರ ವಿವೇಕ ಗುನಗಾ ಪೊಲೀಸ್ ದೂರು ನೀಡಿದ್ದು, ಪ್ರಕರಣ ದಾಖಲಾದ ನಂತರ ಶವ ಪಡೆದರು.

Advertisement. Scroll to continue reading.
Previous Post

ಚಂದ್ಗುಳಿ: ಗಂಟೆ ಗಣಪನ ದೇಗುಲದಲ್ಲಿ ನಿತ್ಯವೂ ಪ್ರಸಾದ ಭೋಜನ!

Next Post

ಕರ್ತವ್ಯದ ವೇಳೆ ಕುಡಿತ: ASI ಅಮಾನತು!

Next Post

ಕರ್ತವ್ಯದ ವೇಳೆ ಕುಡಿತ: ASI ಅಮಾನತು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ