6
  • Latest

ಕರ್ತವ್ಯದ ವೇಳೆ ಕುಡಿತ: ASI ಅಮಾನತು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕರ್ತವ್ಯದ ವೇಳೆ ಕುಡಿತ: ASI ಅಮಾನತು!

AchyutKumar by AchyutKumar
in ಸ್ಥಳೀಯ

ಸರಾಯಿ ಕುಡಿದು ಕೆಲಸಕ್ಕೆ ಬಂದಿದ್ದ ಕಾರಣ ಪೊಲೀಸ್ ಅಧಿಕಾರಿಯೊಬ್ಬರು ಅಮಾನತಾಗಿದ್ದಾರೆ. ಮದ್ಯದ ನಶೆಯಲ್ಲಿ ತೂರಾಡುತ್ತಿದ್ದ ಕುಮಟಾ ಎಎಸ್‌ಐ ನಾಗರಾಜಪ್ಪ ಎಸ್ ಅವರನ್ನು ಅಮಾನತು ಮಾಡಿ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಆದೇಶ ಹೊರಡಿಸಿದ್ದಾರೆ.

ADVERTISEMENT

ಮಾರ್ಚ 11ರ ರಾತ್ರಿ ಕುಮಟಾ ಎಎಸ್‌ಐ ನಾಗರಾಜಪ್ಪ ಎಸ್ ಅವರನ್ನು ಶಿರಸಿ-ಕುಮಟಾ ರಸ್ತೆಯ ಕತಗಾಲ್ ತಪಾಸಣಾ ಕೇಂದ್ರದ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ನಾಗರಾಜಪ್ಪ ಎಸ್ ಅವರು ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದರು. ಮದ್ಯದ ನಶೆಯಲ್ಲಿ ಅವರು ತೂರಾಡುತ್ತಿದ್ದರು. ಇತರೆ ಸಿಬ್ಬಂದಿ ಜೊತೆ ಅನುಚಿತವಾಗಿಯೂ ವರ್ತಿಸಿದ್ದರು.

ಈ ದಿನ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದರು. ದಾರಿ ಮದ್ಯೆ ತಪಾಸಣಾ ಕೇಂದ್ರಕ್ಕೆ ಹೋಗಿ ಅಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯನ್ನು ಮಾತನಾಡಿಸಿದರು. ಆಗ, ಎಎಸ್‌ಐ ನಾಗರಾಜಪ್ಪ ಎಸ್ ಮದ್ಯದ ನಶೆಯಲ್ಲಿರುವುದು ಗಮನಕ್ಕೆ ಬಂದಿತು. ಸಮವಸ್ತಲ್ಲಿರುವಾಗ ಮದ್ಯ ಸೇವನೆ ಮಾಡಿ ಕರ್ತವ್ಯಕ್ಕೆ ಹಾಜರಾಗಿರುವುದನ್ನು ಅರಿತು ಎಂ ನಾರಾಯಣ ಅವರು ಗರಂ ಆದರು.

Advertisement. Scroll to continue reading.

ಇನ್ನೂ ಪಿಎಸ್‌ಐ ಮಯೂರ ಪಟ್ಟಣ ಶೆಟ್ಟಿ ಜೊತೆ ಸಹ ನಾಗರಾಜಪ್ಪ ಎಸ್ ದುರ್ವರ್ತನೆ ತೋರಿದ್ದರು. ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಮುಂದಾದಾಗ ಅಡ್ಡಪಡಿಸಿದ್ದರು. ಸಾಕಷ್ಟು ತಳ್ಳಾಟ-ಗುದ್ದಾಟದ ನಂತರ ಪಿಎಸ್‌ಐ ಮಯೂರ ಪಟ್ಟಣ ಶೆಟ್ಟಿ ಅವರು ನಾಗರಾಜ ಎಸ್ ಅವರನ್ನು ಕುಮಟಾ ಆಸ್ಪತ್ರೆಗೆ ಕರೆತಂದರು.

Advertisement. Scroll to continue reading.

ಅಲ್ಲಿನ ವೈದ್ಯರು ಎಎಸ್‌ಐ ನಾಗರಾಜ ಎಸ್ ಅವರ ತಪಾಸಣೆ ನಡೆಸಿದರು. ಅವರ ರಕ್ತದಲ್ಲಿ ಆಲ್ಕೋಹಾಲ್ ಪ್ರಮಾಣವಿರುವುದನ್ನು ವೈದ್ಯರು ದೃಢಪಡಿಸಿದರು. ವೈದ್ಯರು ನೀಡಿದ ಪ್ರಮಾಣಪತ್ರ ಆಧರಿಸಿ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಎಎಸ್‌ಐ ನಾಗರಾಜ ಎಸ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದರು.

Previous Post

ಏಡಿ ಶಿಕಾರಿಗೆ ಹೋದವ ಮನೆಗೆ ಮರಳಿದ್ದು ಶವವಾಗಿ!

Next Post

ಲಾರಿ ಮಾಲಕನಿಗೆ ಬೆದರಿಕೆ: ತಾ ಪಂ ಮಾಜಿ ಸದಸ್ಯನ ವಿರುದ್ಧ ದೂರು!

Next Post
Threat to lorry owner: Complaint against former TMC member!

ಲಾರಿ ಮಾಲಕನಿಗೆ ಬೆದರಿಕೆ: ತಾ ಪಂ ಮಾಜಿ ಸದಸ್ಯನ ವಿರುದ್ಧ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ