6
  • Latest
Threat to lorry owner: Complaint against former TMC member!

ಲಾರಿ ಮಾಲಕನಿಗೆ ಬೆದರಿಕೆ: ತಾ ಪಂ ಮಾಜಿ ಸದಸ್ಯನ ವಿರುದ್ಧ ದೂರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಾರಿ ಮಾಲಕನಿಗೆ ಬೆದರಿಕೆ: ತಾ ಪಂ ಮಾಜಿ ಸದಸ್ಯನ ವಿರುದ್ಧ ದೂರು!

AchyutKumar by AchyutKumar
in ಸ್ಥಳೀಯ
Threat to lorry owner: Complaint against former TMC member!

ಕಾರವಾರ ತಾಲೂಕು ಪಂಚಾಯತ ಮಾಜಿ ಸದಸ್ಯ ಪ್ರಶಾಂತ ಗೋವೇಕರ್ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. `ಕಿನ್ನರಕ್ಕೆ ಬಂದರೆ ಲಾರಿ ಸುಡುವೆ’ ಎಂದು ಪ್ರಶಾಂತ ಗೋವೆಕರ್ ಬೆದರಿಸಿರುವುದಾಗಿ ಸಾಹಿಲ್ ಕಲ್ಗುಟ್ಕರ್ ಪೊಲೀಸ್ ದೂರು ನೀಡಿದ್ದಾರೆ.

ADVERTISEMENT

ನಂದನಗದ್ದಾ ಸುಂಕೇರಿಯ ವಿಶ್ರಾಂತಿ ಕಟ್ಟಾದಲ್ಲಿ ವಾಸವಾಗಿರುವ ಸಾಹಿಲ್ ಕಲ್ಗುಟ್ಕರ್ ಲಾರಿ ಉದ್ದಿಮೆ ನಡೆಸುತ್ತಾರೆ. ಪ್ರಶಾಂತ ಗೋವೇಕರ್ ಹಾಗೂ ಸಾಹಿಲ್ ಕಲ್ಗುಟ್ಕರ್ ನಡುವೆ ಹಣಕಾಸಿನ ವಿಷಯದಲ್ಲಿ ವೈಮನಸ್ಸು ಉಂಟಾಗಿತ್ತು.

ಪ್ರಶಾಂತ ಗೋವೇಕರ್ ಅವರು ಸಾಹಿಲ್ ಕಲ್ಗುಟ್ಕರ್ ಅಕ್ರಮ ಮಣ್ಣುಗಾರಿಕೆ ನಡೆಸುವ ಬಗ್ಗೆ ಅಲ್ಲಲ್ಲಿ ದೂರುವುದಾಗಿ ಬೆದರಿಸಿದ್ದರು. ಇದಕ್ಕೆ ಪ್ರತಿಯಾಗಿ ಸಾಹಿಲ್ ಅವರ ಉದ್ದಿಮೆಗೆ ಪ್ರಶಾಂತ ಗೋವೇಕರ್ ತೊಂದರೆ ನೀಡಿದ ಬಗ್ಗೆ ದೂರಲಾಗಿತ್ತು. ಈ ವಿಷಯ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಪೊಲೀಸರು ಮುಚ್ಚಳಿಕೆ ಬರೆಯಿಸಿ ಬಿಟ್ಟಿದ್ದರು.

Advertisement. Scroll to continue reading.

ಅದಾಗಿಯೂ, ಪದೇ ಪದೇ ತೊಂದರೆ ನೀಡಿದ ಕಾರಣ ಸಾಹಿಲ್ ಕಲ್ಗುಟ್ಕರ್ ನ್ಯಾಯಾಲಯದ ಮೊರೆ ಹೋದರು. ಪ್ರಶಾಂತ ಗೋವೇಕರ್ ಬೆದರಿಕೆ ಒಡ್ಡಿದ ಬಗ್ಗೆ ನ್ಯಾಯಾಧೀಶರ ಬಳಿ ಅಳಲು ತೋಡಿಕೊಂಡರು. ಲಾರಿ ಸುಡುವುದಾಗಿ ಬೆದರಿಕೆ ಒಡ್ಡಿರುವ ಬಗ್ಗೆ ವಿವರಿಸಿದರು.

Advertisement. Scroll to continue reading.

ಈ ಹಿನ್ನಲೆ ನ್ಯಾಯಾಲಯ ಪೊಲೀಸ್ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಕರ್ತವ್ಯದ ವೇಳೆ ಕುಡಿತ: ASI ಅಮಾನತು!

Next Post

ಜನಸ್ನೇಹಿ ಬ್ಯಾಂಕಿoಗ್ ಅಧಿಕಾರಿಗೆ ಸನ್ಮಾನ

Next Post
People-friendly banking officer honored

ಜನಸ್ನೇಹಿ ಬ್ಯಾಂಕಿoಗ್ ಅಧಿಕಾರಿಗೆ ಸನ್ಮಾನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ