6
  • Latest
Iron pipe theft BJP protests in retaliation to Congress!

ಕಬ್ಬಿಣದ ಪೈಪ್ ಕಳ್ಳತನ: ಕಾಂಗ್ರೆಸ್ಸಿಗೆ ಪ್ರತಿಯಾಗಿ ಬಿಜೆಪಿ ಪ್ರತಿಭಟನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕಬ್ಬಿಣದ ಪೈಪ್ ಕಳ್ಳತನ: ಕಾಂಗ್ರೆಸ್ಸಿಗೆ ಪ್ರತಿಯಾಗಿ ಬಿಜೆಪಿ ಪ್ರತಿಭಟನೆ!

AchyutKumar by AchyutKumar
March 13, 2025
in ರಾಜಕೀಯ
Iron pipe theft BJP protests in retaliation to Congress!
advt advt advt
ADVERTISEMENT

ಶಿರಸಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಬ್ಬಿಣದ ಪೈಪ್ ಕಳ್ಳತನ ವಿಷಯವಾಗಿ ಬುಧವಾರ ಕಾಂಗ್ರೆಸ್ ಪ್ರತಿಭಟಿಸಿದ್ದು, ಗುರುವಾರ ಬಿಜೆಪಿ ಸಹ ಪ್ರತಿಭಟನೆ ನಡೆಸಿದೆ.

ಜೊತೆಗೆ ನಗರಸಭೆಗೆ ಚುನಾಯಿತರಾದ ಬಿಜೆಪಿ ಸದಸ್ಯರು ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅವರ ಸದಸ್ಯತ್ವ ರದ್ಧುಪಡಿಸುವುದಾಗಿಯೂ ಬಿಜೆಪಿ ಭರವಸೆ ನೀಡಿದೆ. `ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನು ಜೈಲಿಗೆ ಕಳುಹಿಸಬೇಕು’ ಎಂದು ಬಿಜೆಪಿಗರು ಗುಡುಗಿದ್ದಾರೆ.

ADVERTISEMENT
ADVERTISEMENT

ಸಹಾಯಕ ಆಯುಕ್ತರ ಕಚೇರಿಗೆ ಭೇಟಿ ನೀಡಿದ ಬಿಜೆಪಿ ನಗರ ಘಟಕ ಮತ್ತು ನಗರಸಭೆ ಸದಸ್ಯ ಆನಂದ ಸಾಲೇರ ಈ ಬಗ್ಗೆ ಮಾಹಿತಿ ನೀಡಿದರು. `ಕೆಂಗ್ರೆನಾಲಾದಿAದ ನಗರಸಭೆಗೆ ಸೇರಿದ ಬೀಡು ಕಬ್ಬಿಣದ ಹಳೆಯ ಪೈಪ್ ಕಳ್ಳತನ ಆಗಿರುವ ಪ್ರಕರಣವನ್ನು ಭೇದಿಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುಬೇಕು’ ಎಂದು ಅವರು ಆಗ್ರಹಿಸಿದರು.

Advertisement. Scroll to continue reading.
Advertisement. Scroll to continue reading.

ಈ ವೇಳೆ ಬಿಜೆಪಿ ಜಿಲ್ಲಾ ಮುಖಂಡ ನಂದನ ಸಾಗರ ಮಾತನಾಡಿ `ಈ ಪ್ರಕರಣದಲ್ಲಿ ಬಿಜೆಪಿ ಸದಸ್ಯರಿದ್ದರೆ ಯಾವುದೇ ಮುಲಾಜಿಲ್ಲದೇ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುತ್ತೇವೆ. ಪೊಲೀಸರ ತನಿಖೆಗೂ ಸಹಕಾರ ನೀಡುತ್ತೇವೆ’ ಎಂದು ಘೋಷಿಸಿದರು. `ಈ ಕಳ್ಳತನ ಪ್ರಕರಣದಿಂದ ನಗರಸಭೆ ಹಾಗೂ ಅಲ್ಲಿನ ಸಜ್ಜನ ಸದಸ್ಯರಿಗೂ ಇರುಸು-ಮುರುಸಾಗಿದೆ’ ಎಂದರು.

ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ನಗರಸಭೆ ಉಪಾಧ್ಯಕ್ಷ ರಮಾಕಾಂತ ಭಟ್ಟ, ನಗರಸಭೆ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಸೇರಿ ಅನೇಕರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ShareSendTweetShare
ADVERTISEMENT
Previous Post

ಜನಸ್ನೇಹಿ ಬ್ಯಾಂಕಿoಗ್ ಅಧಿಕಾರಿಗೆ ಸನ್ಮಾನ

Next Post

ಅಕ್ಕ.. ಅಕ್ಕ.. ಎನ್ನುವವರೇ ಅನ್ಯಾಯ ಮಾಡಿದರು!

Next Post
ಅಕ್ಕ.. ಅಕ್ಕ.. ಎನ್ನುವವರೇ ಅನ್ಯಾಯ ಮಾಡಿದರು!

ಅಕ್ಕ.. ಅಕ್ಕ.. ಎನ್ನುವವರೇ ಅನ್ಯಾಯ ಮಾಡಿದರು!

Poor people's housing issue Dinakar Shetty embarrasses the ruling party!

ಬಡವರ ಮನೆ ವಿಚಾರ: ಆಡಳಿತ ಪಕ್ಷದವರನ್ನು ಮುಜುಗರಕ್ಕೆ ಸಿಲುಕಿಸಿದ ದಿನಕರ ಶೆಟ್ಟಿ!

Former TDP member threatened to be killed with a tipper!

ತಾ ಪಂ ಮಾಜಿ ಸದಸ್ಯನಿಗೆ ಟಿಪ್ಪರ್ ಹಾಯಿಸಿ ಕೊಲ್ಲುವ ಬೆದರಿಕೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.