6
  • Latest
Former TDP member threatened to be killed with a tipper!

ತಾ ಪಂ ಮಾಜಿ ಸದಸ್ಯನಿಗೆ ಟಿಪ್ಪರ್ ಹಾಯಿಸಿ ಕೊಲ್ಲುವ ಬೆದರಿಕೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಾ ಪಂ ಮಾಜಿ ಸದಸ್ಯನಿಗೆ ಟಿಪ್ಪರ್ ಹಾಯಿಸಿ ಕೊಲ್ಲುವ ಬೆದರಿಕೆ!

AchyutKumar by AchyutKumar
in ಸ್ಥಳೀಯ
Former TDP member threatened to be killed with a tipper!

ಕಾರವಾರ ತಾಲೂಕು ಪಂಚಾಯತ ಮಾಜಿ ಸದಸ್ಯ ಪ್ರಶಾಂತ ಗೋವೇಕರ್ ಅವರು ನಂದನಗದ್ದಾದ ಸಾಹಿಲ್ ಕಲ್ಗುಟ್ಕರ್ ಅವರ ಲಾರಿ ಸುಡುವುದಾಗಿ ಬೆದರಿಸಿದ್ದಾರೆ. ಸಾಹಿಲ್ ಕಲ್ಗುಟ್ಕರ್ ಸಹ ಟಿಪ್ಪರ್ ಹಾಯಿಸಿ ಕೊಲೆ ಮಾಡುವುದಾಗಿ ಪ್ರಶಾಂತ ಗೋವೇಕರ್ ಅವರನ್ನು ಹೆದರಿಸಿದ್ದಾರೆ.

ADVERTISEMENT

ನಂದನಗದ್ದಾ ಸುಂಕೇರಿಯ ವಿಶ್ರಾಂತಿ ಕಟ್ಟಾದಲ್ಲಿ ವಾಸವಾಗಿರುವ ಸಾಹಿಲ್ ಕಲ್ಗುಟ್ಕರ್ ಲಾರಿ ಉದ್ದಿಮೆ ನಡೆಸುತ್ತಾರೆ. ಸಾಹಿಲ್ ಕಲ್ಗುಟ್ಕರ್ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಾರೆ ಎಂದು ಪ್ರಶಾಂತ ಗೋವೇಕರ್ ವಿವಿಧ ಇಲಾಖೆಗೆ ದೂರು ನೀಡಿದ್ದಾರೆ. ಇದೇ ವಿಷಯವಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿದ್ದು, ಅದು ಇದೀಗ ಕೊಲೆ ಬೆದರಿಕೆಯವರೆಗೆ ಬಂದು ಮುಟ್ಟಿದೆ.

ಫೆ 22ರಂದು ಪ್ರಶಾಂತ ಗೋವೇಕರ್ ಕಾರವಾರದ ಟೋಪ್ ಬೇನ್ಜರ್ ಅಂಗಡಿ ಮುಂದೆ ನಿಂತಾಗ ಸಾಹಿಲ್ ಕಲ್ಗುಟ್ಕರ್ ಹಾಗೂ ಅವರ ತಂದೆ ಸಂತೋಷ ಕಲ್ಗುಟ್ಕರ್ ದಾಳಿ ನಡೆಸಿದ ಬಗ್ಗೆಯೂ ಪ್ರಶಾಂತ ಗೋವೇಕರ್ ದೂರಿದ್ದಾರೆ. ಆ ವೇಳೆ ಸಾಹಿಲ್ ಕಲ್ಗುಟ್ಕರ್ ಕೈ ಬೆರಳುಗಳಿಗೆ ಪಂಚನ್ನು ಹಾಕಿ ತನಗೆ ಹೊಡೆದಿದ್ದಾರೆ ಎಂದು ಸಹ ಪ್ರಶಾಂತ ಗೋವೇಕರ್ ಆರೋಪಿಸಿದ್ದಾರೆ.

Advertisement. Scroll to continue reading.

`ವೈಲವಾಡ ಬಳಿಯ ಸಿದ್ದರ್ ಐಟಿಐ ಕಾಲೇಜು ಬಳಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಗಣಿ ಇಲಾಖೆಗೆ ದೂರು ನೀಡಿದ್ದು, ಊರಿನವರೆಲ್ಲರೂ ಸೇರಿ ಲಾರಿ ಹಿಡಿದು ಸರ್ಕಾರಕ್ಕೆ ಒಪ್ಪಿಸಿದ ನಿದರ್ಶನವಿದೆ. ಹೀಗಾಗಿ ಂತಾಗ ಸಾಹಿಲ್ ಕಲ್ಗುಟ್ಕರ್ ತಮ್ಮ ವಿರುದ್ಧ ದ್ವೇಷಹೊಂದಿದ್ದಾರೆ. ಟಿಪ್ಪರ್ ಹಾಯಿಸಿ ಕೊಲೆ ಮಾಡುವುದಾಗಿಯೂ ಬೆದರಿಸಿದ್ದಾರೆ’ ಎಂದು ಪ್ರಶಾಂತ ಗೋವೇಕರ್ ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ.

Advertisement. Scroll to continue reading.

ಎರಡು ಕಡೆಯವರ ಮಾತು ಆಲಿಸಿ, ನ್ಯಾಯಾಲಯದ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

Previous Post

ಬಡವರ ಮನೆ ವಿಚಾರ: ಆಡಳಿತ ಪಕ್ಷದವರನ್ನು ಮುಜುಗರಕ್ಕೆ ಸಿಲುಕಿಸಿದ ದಿನಕರ ಶೆಟ್ಟಿ!

Next Post

ಆನ್‌ಲೈನ್ ಮೂಲಕ ಆಂಗ್ಲ ಕಲಿಕೆ: ಇಂಗ್ಲೀಷ್ ಕ್ಲಾಸಿಗೆ ಇಲ್ಲಿ ಬನ್ನಿ!

Next Post
Learn English online Come here for an English class!

ಆನ್‌ಲೈನ್ ಮೂಲಕ ಆಂಗ್ಲ ಕಲಿಕೆ: ಇಂಗ್ಲೀಷ್ ಕ್ಲಾಸಿಗೆ ಇಲ್ಲಿ ಬನ್ನಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ