6
  • Latest
Former TDP member threatened to be killed with a tipper!

ತಾ ಪಂ ಮಾಜಿ ಸದಸ್ಯನಿಗೆ ಟಿಪ್ಪರ್ ಹಾಯಿಸಿ ಕೊಲ್ಲುವ ಬೆದರಿಕೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಾ ಪಂ ಮಾಜಿ ಸದಸ್ಯನಿಗೆ ಟಿಪ್ಪರ್ ಹಾಯಿಸಿ ಕೊಲ್ಲುವ ಬೆದರಿಕೆ!

AchyutKumar by AchyutKumar
March 14, 2025
in ಸ್ಥಳೀಯ
Former TDP member threatened to be killed with a tipper!
advt advt advt
ADVERTISEMENT

ಕಾರವಾರ ತಾಲೂಕು ಪಂಚಾಯತ ಮಾಜಿ ಸದಸ್ಯ ಪ್ರಶಾಂತ ಗೋವೇಕರ್ ಅವರು ನಂದನಗದ್ದಾದ ಸಾಹಿಲ್ ಕಲ್ಗುಟ್ಕರ್ ಅವರ ಲಾರಿ ಸುಡುವುದಾಗಿ ಬೆದರಿಸಿದ್ದಾರೆ. ಸಾಹಿಲ್ ಕಲ್ಗುಟ್ಕರ್ ಸಹ ಟಿಪ್ಪರ್ ಹಾಯಿಸಿ ಕೊಲೆ ಮಾಡುವುದಾಗಿ ಪ್ರಶಾಂತ ಗೋವೇಕರ್ ಅವರನ್ನು ಹೆದರಿಸಿದ್ದಾರೆ.

ನಂದನಗದ್ದಾ ಸುಂಕೇರಿಯ ವಿಶ್ರಾಂತಿ ಕಟ್ಟಾದಲ್ಲಿ ವಾಸವಾಗಿರುವ ಸಾಹಿಲ್ ಕಲ್ಗುಟ್ಕರ್ ಲಾರಿ ಉದ್ದಿಮೆ ನಡೆಸುತ್ತಾರೆ. ಸಾಹಿಲ್ ಕಲ್ಗುಟ್ಕರ್ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಾರೆ ಎಂದು ಪ್ರಶಾಂತ ಗೋವೇಕರ್ ವಿವಿಧ ಇಲಾಖೆಗೆ ದೂರು ನೀಡಿದ್ದಾರೆ. ಇದೇ ವಿಷಯವಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿದ್ದು, ಅದು ಇದೀಗ ಕೊಲೆ ಬೆದರಿಕೆಯವರೆಗೆ ಬಂದು ಮುಟ್ಟಿದೆ.

ADVERTISEMENT
ADVERTISEMENT

ಫೆ 22ರಂದು ಪ್ರಶಾಂತ ಗೋವೇಕರ್ ಕಾರವಾರದ ಟೋಪ್ ಬೇನ್ಜರ್ ಅಂಗಡಿ ಮುಂದೆ ನಿಂತಾಗ ಸಾಹಿಲ್ ಕಲ್ಗುಟ್ಕರ್ ಹಾಗೂ ಅವರ ತಂದೆ ಸಂತೋಷ ಕಲ್ಗುಟ್ಕರ್ ದಾಳಿ ನಡೆಸಿದ ಬಗ್ಗೆಯೂ ಪ್ರಶಾಂತ ಗೋವೇಕರ್ ದೂರಿದ್ದಾರೆ. ಆ ವೇಳೆ ಸಾಹಿಲ್ ಕಲ್ಗುಟ್ಕರ್ ಕೈ ಬೆರಳುಗಳಿಗೆ ಪಂಚನ್ನು ಹಾಕಿ ತನಗೆ ಹೊಡೆದಿದ್ದಾರೆ ಎಂದು ಸಹ ಪ್ರಶಾಂತ ಗೋವೇಕರ್ ಆರೋಪಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

`ವೈಲವಾಡ ಬಳಿಯ ಸಿದ್ದರ್ ಐಟಿಐ ಕಾಲೇಜು ಬಳಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಗಣಿ ಇಲಾಖೆಗೆ ದೂರು ನೀಡಿದ್ದು, ಊರಿನವರೆಲ್ಲರೂ ಸೇರಿ ಲಾರಿ ಹಿಡಿದು ಸರ್ಕಾರಕ್ಕೆ ಒಪ್ಪಿಸಿದ ನಿದರ್ಶನವಿದೆ. ಹೀಗಾಗಿ ಂತಾಗ ಸಾಹಿಲ್ ಕಲ್ಗುಟ್ಕರ್ ತಮ್ಮ ವಿರುದ್ಧ ದ್ವೇಷಹೊಂದಿದ್ದಾರೆ. ಟಿಪ್ಪರ್ ಹಾಯಿಸಿ ಕೊಲೆ ಮಾಡುವುದಾಗಿಯೂ ಬೆದರಿಸಿದ್ದಾರೆ’ ಎಂದು ಪ್ರಶಾಂತ ಗೋವೇಕರ್ ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಎರಡು ಕಡೆಯವರ ಮಾತು ಆಲಿಸಿ, ನ್ಯಾಯಾಲಯದ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ShareSendTweetShare
ADVERTISEMENT
Previous Post

ಬಡವರ ಮನೆ ವಿಚಾರ: ಆಡಳಿತ ಪಕ್ಷದವರನ್ನು ಮುಜುಗರಕ್ಕೆ ಸಿಲುಕಿಸಿದ ದಿನಕರ ಶೆಟ್ಟಿ!

Next Post

ಆನ್‌ಲೈನ್ ಮೂಲಕ ಆಂಗ್ಲ ಕಲಿಕೆ: ಇಂಗ್ಲೀಷ್ ಕ್ಲಾಸಿಗೆ ಇಲ್ಲಿ ಬನ್ನಿ!

Next Post
Learn English online Come here for an English class!

ಆನ್‌ಲೈನ್ ಮೂಲಕ ಆಂಗ್ಲ ಕಲಿಕೆ: ಇಂಗ್ಲೀಷ್ ಕ್ಲಾಸಿಗೆ ಇಲ್ಲಿ ಬನ್ನಿ!

Members' uproar at the general meeting Officials' refusal to resolve the problem!

ಸಾಮಾನ್ಯ ಸಭೆಯಲ್ಲಿ ಸದಸ್ಯರ ಅಬ್ಬರ: ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ನಕಾರ!

50 lakhs forgery Bank staff are the only ones to blame!

50 ಲಕ್ಷ ಖೋತಾ | ಬ್ಯಾಂಕ್ ಸಿಬ್ಬಂದಿಯಿoದಲೇ ಮೂರು ನಾಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.