6
  • Latest
50 lakhs forgery Bank staff are the only ones to blame!

50 ಲಕ್ಷ ಖೋತಾ | ಬ್ಯಾಂಕ್ ಸಿಬ್ಬಂದಿಯಿoದಲೇ ಮೂರು ನಾಮ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

50 ಲಕ್ಷ ಖೋತಾ | ಬ್ಯಾಂಕ್ ಸಿಬ್ಬಂದಿಯಿoದಲೇ ಮೂರು ನಾಮ!

AchyutKumar by AchyutKumar
March 14, 2025
in ರಾಜ್ಯ
50 lakhs forgery Bank staff are the only ones to blame!
advt advt advt
ADVERTISEMENT

ಬೆಂಗಳೂರಿನಲ್ಲಿ ನಡೆದ ಬ್ಯಾಂಕ್ ಹಗರಣವೊಂದರಲ್ಲಿ ಅಂಕೋಲಾದ ಇಬ್ಬರು ಭಾಗಿಯಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬನಶoಕರಿಯ ಸಾವಿತ್ರಮ್ಮ ಬಸವರಾಜ್ ಎಂಬಾತರು ಗಿರಿನಗರದ ಇಂಡಸ್‌ಇoಡ್ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದರು. ಆ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕಿಯಾಗಿರುವ ಮೈಸೂರಿನ ಮೇಘನಾ ಅವರು ಅಂಕೋಲಾದ ಅನ್ವರ್ ಗೌಸ್, ವರದರಾಜ ನಾಯಕ ವಂದಿಗೆ ಎಂಬಾತರ ನೆರವು ಪಡೆದು ಸಾವಿತ್ರಮ್ಮ ಅವರ ಖಾತೆಯಲ್ಲಿದ್ದ 50 ಲಕ್ಷ ರೂ ಹಣ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ಮೇಘನಾ ಅವರ ಪತಿ ಶಿವಪ್ರಕಾಶ ಸಹ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.

ADVERTISEMENT
ADVERTISEMENT

ಸಾವಿತ್ರಮ್ಮ ಹಾಗೂ ಅವರ ಪತಿ ಬಸವರಾಜ್ ಮನೆ ಮಾರಾಟ ಮಾಡಿ 1 ಕೋಟಿ ರೂ ಹಣ ಪಡೆದಿದ್ದರು. ಅದನ್ನು ತಮ್ಮ ಜಂಟಿ ಖಾತೆಯಲ್ಲಿರಿಸಿಕೊಂಡಿದ್ದರು. ಸಾವಿತ್ರಮ್ಮ ಅವರ ಸಲುಗೆ ಬೆಳೆಸಿದ ಮೇಘನಾ ಎಫ್‌ಡಿ ಖಾತೆ ನವೀಕರಣ ನೆಪದಲ್ಲಿ ಆರ್‌ಟಿಜಿಎಸ್ ಅರ್ಜಿ ಮೇಲೆ ಅವರ ಸಹಿ ಪಡೆದಿದ್ದರು. ಜೊತೆಗೆ ಖಾಲಿ ಚೆಕ್ ಸಹ ಪಡೆದಿದ್ದರು.

Advertisement. Scroll to continue reading.
Advertisement. Scroll to continue reading.

ನಂತರ ಗೋಕರ್ಣದಲ್ಲಿ ರೆಸಾರ್ಟ ನಡೆಸುವ ವರದರಾಜ ನಾಯಕ ವಂದಿಗೆ ಅವರ ನೆರವು ಪಡೆದು ಅಂಕೋಲಾದ ಅನ್ವರ್ ಗೌಸ್ ಹೆಸರಿನಲ್ಲಿ ಕರ್ನಾಟಕ ಬ್ಯಾಂಕಿನಲ್ಲಿ ಖಾತೆ ತೆರೆದರು. ಅನ್ವರ್ ಗೌಸ್ ಖಾತೆಗೆ ಸಾವಿತ್ರಮ್ಮ ಅವರ ಖಾತೆಯಿಂದ 50 ಲಕ್ಷ ರೂ ಜಮಾ ಮಾಡಿದ್ದರು. . ಸಾವಿತ್ರಮ್ಮ ಅವರ ಮಗ ಇನ್ನೊಂದು ಎಫ್‌ಡಿ ಮಾಡಲು ಬ್ಯಾಂಕಿಗೆ ತೆರಳಿದಾಗ ಖಾತೆಯಲ್ಲಿ ಹಣ ಕಡಿಮೆಯಿರುವುದನ್ನು ನೋಡಿ ಪ್ರಶ್ನಿಸಿದರು. ಆಗ, ಬ್ಯಾಂಕ್ ಸಿಬ್ಬಂದಿ ಹಾಗೂ ಅಂಕೋಲಾದ ಇಬ್ಬರು ಸೇರಿ ಮಾಡಿದ ಕುತಂತ್ರ ಅರಿವಿಗೆ ಬಂದಿತು.

ಈ ಬಗ್ಗೆ ಸಾವಿತ್ರಮ್ಮ ಗಿರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆ ಪ್ರಕರಣದ ವಿಷಯವಾಗಿ ಪೊಲೀಸರು ಅಂಕೋಲಾದ ಅನ್ವರ್ ಗೌಸ್, ವರದರಾಜ ನಾಯಕ ವಂದಿಗೆ ಎಂಬಾತರನ್ನು ಬಂಧಿಸಿದ್ದಾರೆ.

ShareSendTweetShare
ADVERTISEMENT
Previous Post

ಸಾಮಾನ್ಯ ಸಭೆಯಲ್ಲಿ ಸದಸ್ಯರ ಅಬ್ಬರ: ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ನಕಾರ!

Next Post

ಎಂಡೋಸಲ್ಫಾನ್ | ಮೂರನೇ ತಲೆಮಾರಿಗೂ ಹಸ್ತಾಂತರವಾದ ಕ್ರಿಮಿನಾಶಕದ ಭೂತ!

Next Post
Endosulfan The ghost of a pesticide that has been passed down to the third generation!

ಎಂಡೋಸಲ್ಫಾನ್ | ಮೂರನೇ ತಲೆಮಾರಿಗೂ ಹಸ್ತಾಂತರವಾದ ಕ್ರಿಮಿನಾಶಕದ ಭೂತ!

Sirsi Officials' circus in a waterless well!

ಶಿರಸಿ | ನೀರಿಲ್ಲದ ಬಾವಿಯಲ್ಲಿ ಅಧಿಕಾರಿಗಳ ಸರ್ಕಸ್ಸು!

The struggle of the Siddhi community for the fulfillment of desires!

ಇಷ್ಟಾರ್ಥ ಸಿದ್ಧಿಗಾಗಿ ಸಿದ್ದಿ ಸಮುದಾಯದ ಹೋರಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.