6
  • Latest
Endosulfan The ghost of a pesticide that has been passed down to the third generation!

ಎಂಡೋಸಲ್ಫಾನ್ | ಮೂರನೇ ತಲೆಮಾರಿಗೂ ಹಸ್ತಾಂತರವಾದ ಕ್ರಿಮಿನಾಶಕದ ಭೂತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಎಂಡೋಸಲ್ಫಾನ್ | ಮೂರನೇ ತಲೆಮಾರಿಗೂ ಹಸ್ತಾಂತರವಾದ ಕ್ರಿಮಿನಾಶಕದ ಭೂತ!

AchyutKumar by AchyutKumar
March 14, 2025
in ರಾಜ್ಯ
Endosulfan The ghost of a pesticide that has been passed down to the third generation!
advt advt advt
ADVERTISEMENT

ಗುಡ್ಡದ ಮೇಲಿನ ಗೇರು ಗಿಡಕ್ಕೆ ಸಿಂಪಡಿಸಿದ ಎಂಡೋಸಲ್ಪಾನ್ ರಾಸಾಯನಿಕದ ಪ್ರಭಾವ ಮೂರನೇ ತಲೆಮಾರಿಗೂ ವ್ಯಾಪಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ 631 ಎಂಡೋಸಲ್ಪಾನ್ ರೋಗಿಗಳು ಪತ್ತೆಯಾಗಿದ್ದಾರೆ!

ಗೇರು ಅಭಿವೃದ್ಧಿ ನಿಗಮವೂ 1986ರಿಂದ 2011ರ ಅವಧಿಯಲ್ಲಿ ಗೇರು ಗಿಡಗಳಿಗೆ ಔಷಧಿ ಸಿಂಪಡಿಸಿತ್ತು. ಅದರ ಪರಿಣಾಮ ಈವರೆಗೆ ಸಾವಿರಾರು ಜನ ತೊಂದರೆ ಅನುಭವಿಸಿದ್ದಾರೆ. ಆ ಕ್ರಿಮಿನಾಶಕದ ಪರಿಣಾಮ ಈಗಲೂ ಅನೇಕ ಕಡೆ ಅಂಗವಿಕಲ ಮಕ್ಕಳು ಹುಟ್ಟುತ್ತಿದ್ದಾರೆ. ಭಟ್ಕಳ, ಶಿರಸಿ, ಸಿದ್ದಾಪುರ, ಶಿರಾಲಿ, ಕುಮಟಾ, ಹೊನ್ನಾವರ, ಅಂಕೋಲಾ ನಡೆದ ಸರ್ವೇಯಲ್ಲಿ ಎಂಡೋಸಲ್ಪಾನ್ ಪರಿಣಾಮ ಈಗಲೂ ಜೀವಂತವಾಗಿರುವುದಕ್ಕೆ ಸಾಕ್ಷಿ ಸಿಕ್ಕಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಎಂಡೋಸಲ್ಫಾನ್ ವಿಷಕಾರಿ ಕ್ರಿಮಿನಾಶಕ ಸಿಂಪಡಣೆಯಿAದ ದಕ್ಷಿಣ ಕನ್ನಡದಲ್ಲಿ 3,607 ಜನರು, ಉಡುಪಿಯಲ್ಲಿ 1,514 ಜನರು, ಉತ್ತರ ಕನ್ನಡ ಜಿಲ್ಲೆಯಲ್ಲಿ 1,793 ಜನರು ಸೇರಿ ಒಟ್ಟು 6,914 ಜನರು ಬಹುವಿಧದ ಅಂಗವೈಕಲ್ಯಕ್ಕೆ ತುತ್ತಾಗಿದ್ದಾರೆ ಎಂದು ದಾಖಲೆಗಳಿವೆ. ಆದರೆ, ಈ ಬಗ್ಗೆ ಸರಿಯಾದ ಸಮೀಕ್ಷೆಯೇ ನಡೆದಿಲ್ಲ ಎಂಬ ಆರೋಪವಿದ್ದು, ಅದಕ್ಕೆ ಪೂರಕವಾಗಿ ಎರಡನೇ ಹಂತದ ಸರ್ವೆಯಲ್ಲಿ 631 ಪ್ರಕರಣ ಪತ್ತೆಯಾಗಿದೆ.

ಹೊಸ ಪ್ರಕರಣಗಳು ವರದಿಯಾದ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ ನೀರಜ್ ಅಧಿಕೃತ ಮಾಹಿತಿ ನೀಡಿದ್ದಾರೆ. `ಹೊಸದಾಗಿ ಪತ್ತೆಯಾಗಿರುವ ಪ್ರಕರಣದವರ ಮಾಹಿತಿ ಪಡೆದು ಅವರಿಗೆ ಅಂಗವಿಕಲ ಪ್ರಮಾಣ ಪತ್ರ ನೀಡಲಾಗುತ್ತಿದೆ. ಅಲ್ಲದೇ ಇಲಾಖೆಯ ಇತರೆ ಸೌಲಭ್ಯವನ್ನ ಕೊಡುವ ಪ್ರಕ್ರಿಯೆ ನಡೆದಿದೆ’ ಎಂದವರು ಹೇಳಿದ್ದಾರೆ.

ShareSendTweetShare
ADVERTISEMENT
Previous Post

50 ಲಕ್ಷ ಖೋತಾ | ಬ್ಯಾಂಕ್ ಸಿಬ್ಬಂದಿಯಿoದಲೇ ಮೂರು ನಾಮ!

Next Post

ಶಿರಸಿ | ನೀರಿಲ್ಲದ ಬಾವಿಯಲ್ಲಿ ಅಧಿಕಾರಿಗಳ ಸರ್ಕಸ್ಸು!

Next Post
Sirsi Officials' circus in a waterless well!

ಶಿರಸಿ | ನೀರಿಲ್ಲದ ಬಾವಿಯಲ್ಲಿ ಅಧಿಕಾರಿಗಳ ಸರ್ಕಸ್ಸು!

The struggle of the Siddhi community for the fulfillment of desires!

ಇಷ್ಟಾರ್ಥ ಸಿದ್ಧಿಗಾಗಿ ಸಿದ್ದಿ ಸಮುದಾಯದ ಹೋರಾಟ!

Yellapur P P Even though there is a president the administration here is run by officials!

ಯಲ್ಲಾಪುರ ಪ ಪಂ: ಅಧ್ಯಕ್ಷರಿದ್ದರೂ ಇಲ್ಲಿ ಅಧಿಕಾರಿಗಳದ್ದೇ ಆಡಳಿತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.