6
  • Latest
Sirsi Officials' circus in a waterless well!

ಶಿರಸಿ | ನೀರಿಲ್ಲದ ಬಾವಿಯಲ್ಲಿ ಅಧಿಕಾರಿಗಳ ಸರ್ಕಸ್ಸು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಿರಸಿ | ನೀರಿಲ್ಲದ ಬಾವಿಯಲ್ಲಿ ಅಧಿಕಾರಿಗಳ ಸರ್ಕಸ್ಸು!

AchyutKumar by AchyutKumar
March 14, 2025
in ರಾಜ್ಯ
Sirsi Officials' circus in a waterless well!
advt advt advt
ADVERTISEMENT

ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಗಾಗಿ ಜಲ ಜೀವನ ಮಿಶನ್ ಅಡಿ 137 ಕೊಳವೆ ಬಾವಿ ತೋಡಲಾಗಿದೆ. ಆದರೆ, ದಾಖಲೆಗಳ ಪ್ರಕಾರ 37 ಕೊಳವೆ ಬಾವಿಗಳಲ್ಲಿ ನೀರು ಸಿಕ್ಕಿಲ್ಲ!

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಡಿ ವೈಜ್ಞಾನಿಕವಾಗಿ ನೀರಿನ ಲಭ್ಯತೆ ನೋಡುವ ಭೂ ವಿಜ್ಞಾನ ಅಧಿಕಾರಿಗಳಿರುತ್ತಾರೆ. ಆದರೆ, ಆ ಅಧಿಕಾರಿಗಳ ಸಂಪರ್ಕ ಮಾಡದೇ ಕೆಲವಡೆ ಕೊಳವೆ ಬಾವಿ ತೋಡಲಾಗುತ್ತದೆ. ಗಣಿ ಇಲಾಖೆ ಅಧಿಕಾರಿಗಳು ಸೂಚಿಸಿದ ಕಡೆ ಕೊಳವೆ ಬಾವಿ ತೋಡಿದರೂ ನೀರು ಬಾರದೇ ಇದ್ದರೆ ಆ ಅಧಿಕಾರಿಯ ಅಧ್ಯಯನ ಕೊರತೆ, ಕರ್ತವ್ಯ ಲೋಪ ಹಾಗೂ ಗಣಿ ಅಧಿಕಾರಿಯಿಂದ ಸರ್ಕಾರಿ ಬೊಕ್ಕಸಕ್ಕೆ ನಷ್ಟವಾದ ಬಗ್ಗೆ ಕ್ರಮ ಕೈಗೊಳ್ಳಲು ಅವಕಾಶವಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅದಾಗಿಯೂ, ಸರ್ಕಾರಿ ಕೊಳವೆ ಬಾವಿ ವಿಷಯದಲ್ಲಿ ಪದೇ ಪದೇ ಆಡಳಿತ ಎಡವುತ್ತಿದೆ. ಇನ್ನೂ ಹಲವು ಬಾರಿ ಕೊಳವೆ ಬಾವಿ ನಿರ್ಮಿಸುವವರು ಹಾಗೂ ಅಧಿಕಾರಿಗಳ ಒಳ ಒಪ್ಪಂದದಿoದಲೂ ವಿಫಲ ಕೊಳವೆ ಬಾವಿ ಸಂಖ್ಯೆ ಹೆಚ್ಚಾಗಿರುವ ಆರೋಪಗಳಿವೆ. ಹಲವು ಕಡೆ ಕೊರೆದ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿವೆ. ಇದರಿಂದ ಏಪ್ರಿಲ್, ಮೇ ತಿಂಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಹೀಗಿರುವ ಕೊಳವೆ ಬಾವಿಗಳನ್ನು ಸಹ ವಿಫಲ ಎಂದು ಟಿಪ್ಪಣಿ ಬರೆದು, ಅವುಗಳ ಮರುಭರಣದ ಪ್ರಯತ್ನ ನಡೆಯದ ಉದಾಹರಣೆಗಳಿವೆ.

ಬನವಾಸಿ, ಪಾರ್ಸಿ, ಅಂಡಗಿ, ಭಾಶಿ ಮೊದಲಾದ ಕಡೆ ಸಾಕಷ್ಟು ನೀರಿನ ಕೊರತೆಯಿದೆ. ಕೆಲವೊಮ್ಮೆ ಟ್ಯಾಂಕರ್ ಮೂಲಕವೂ ಅಲ್ಲಲ್ಲಿ ನೀರು ಸರಬಾರು ಮಾಡಲಾಗುತ್ತದೆ. ಆದರೂ, ನೀರಿನ ದಾಹ ತೀರುತ್ತಿಲ್ಲ.

ShareSendTweetShare
ADVERTISEMENT
Previous Post

ಎಂಡೋಸಲ್ಫಾನ್ | ಮೂರನೇ ತಲೆಮಾರಿಗೂ ಹಸ್ತಾಂತರವಾದ ಕ್ರಿಮಿನಾಶಕದ ಭೂತ!

Next Post

ಇಷ್ಟಾರ್ಥ ಸಿದ್ಧಿಗಾಗಿ ಸಿದ್ದಿ ಸಮುದಾಯದ ಹೋರಾಟ!

Next Post
The struggle of the Siddhi community for the fulfillment of desires!

ಇಷ್ಟಾರ್ಥ ಸಿದ್ಧಿಗಾಗಿ ಸಿದ್ದಿ ಸಮುದಾಯದ ಹೋರಾಟ!

Yellapur P P Even though there is a president the administration here is run by officials!

ಯಲ್ಲಾಪುರ ಪ ಪಂ: ಅಧ್ಯಕ್ಷರಿದ್ದರೂ ಇಲ್ಲಿ ಅಧಿಕಾರಿಗಳದ್ದೇ ಆಡಳಿತ!

A fight over a neighbor's cat escalated to the police station!

ಪೊಲೀಸ್ ಠಾಣೆ ಮೆಟ್ಟಿಲೇರಿದ ಅಕ್ಕ-ಪಕ್ಕದ ಮನೆಯ ಬೆಕ್ಕಿನ ಜಗಳ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.