6
  • Latest
The struggle of the Siddhi community for the fulfillment of desires!

ಇಷ್ಟಾರ್ಥ ಸಿದ್ಧಿಗಾಗಿ ಸಿದ್ದಿ ಸಮುದಾಯದ ಹೋರಾಟ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಇಷ್ಟಾರ್ಥ ಸಿದ್ಧಿಗಾಗಿ ಸಿದ್ದಿ ಸಮುದಾಯದ ಹೋರಾಟ!

AchyutKumar by AchyutKumar
March 14, 2025
in ರಾಜ್ಯ
The struggle of the Siddhi community for the fulfillment of desires!
advt advt advt
ADVERTISEMENT

ಬುಡಕಟ್ಟು ಸಮುದಾಯಕ್ಕೆ ಸೇರಿದ ಸಿದ್ದಿ ಜನ ಸಾಕಷ್ಟು ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಮಾರ್ಚ 24ರಂದು ಜಿಲ್ಲೆಯ ಎಲ್ಲಾ ತಾಲೂಕಿನ ಸಿದ್ದಿ ಜನರಿಂದ ಏಕಕಾಲಕ್ಕೆ ಸರ್ಕಾರಕ್ಕೆ ಪತ್ರ ರವಾನೆಯಾಗಲಿದೆ.

ಅರಣ್ಯ ಹಕ್ಕು ಯೋಜನೆಯಡಿ ನೀಡಿದ ಹಕ್ಕುಪತ್ರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರಿಪಡಿಸುವುದು ಈ ಹೋರಾಟ ಮುಖ್ಯ ಉದ್ದೇಶವಾಗಿದೆ. ಸಿದ್ದಿ ಸಮುದಾಯದವರು ಹೆಚ್ಚಾಗಿ ಅರಣ್ಯ ಭೂಮಿಯನ್ನೇ ಅವಲಂಬಿಸಿದ್ದು, ಅವರೆಲ್ಲರ ಭೂಮಿ ಸಕ್ರಮ ಆಗಬೇಕು ಎಂಬುದು ಮುಖ್ಯ ಬೇಡಿಕೆ.

Advertisement. Scroll to continue reading.
ADVERTISEMENT
ADVERTISEMENT

ಸಿದ್ದಿ ಸಮುದಾಯದವರಲ್ಲಿ ಶಿಕ್ಷಣ ಕೊರತೆ ಹೆಚ್ಚಿದೆ. ಹೀಗಾಗಿ ಉಳಿದ ಸಮುದಾಯದವರಿಗೆ ಸ್ಪರ್ಧೆ ನೀಡಿ ಉದ್ಯೋಗಪಡೆಯುವುದು ಕಷ್ಟ. ಇದರಿಂದ ಸಿದ್ದಿ ಸಮುದಾಯದವರಿಗೆ ಶೇ 5ರಷ್ಟು ಒಳ ಮೀಸಲಾತಿ ನೀಡಬೇಕು ಎಂಬುದು ಎರಡನೇ ಬೇಡಿಕೆ. ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ಹಣ ಮೀಸಲಿಡಬೇಕು ಎಂಬುದು ಇನ್ನೊಂದು ಬೇಡಿಕೆ.

Advertisement. Scroll to continue reading.

ಅರಣ್ಯದಲ್ಲಿವಾಸವಿರುವ ಸಿದ್ದಿ ಸಮುದಾಯದವರಿಗೆ ಸಾಕಷ್ಟು ಅರಣ್ಯ ಜ್ಞಾನವಿರುವುದರಿಂದ ಅರನ್ಯ ಇಲಾಖೆಯ ವಾಚ್‌ಮೆನ್ ಹಾಗೂ ಗಾರ್ಡ ಹುದ್ದೆ ಒದಗಿಸಬೇಕು ಎಂದು ಸಹ ಸಮುದಾಯದವರು ಆಗ್ರಹಿಸಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಸಿದ್ದಿ ಬುಡಕಟ್ಟು ಜನಪರ ಸಂಘದ ಅಧ್ಯಕ್ಷ ಬೆನಿತ್ ಸಿದ್ದಿ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಪ್ರಮುಖರಾದ ಜಾನ್ ಕೋಸ್ತಾ ಸಿದ್ದಿ, ಲಾರೆನ್ಸ್ ಸಿದ್ದಿ, ಪಾತಿಮಾ ಸಿದ್ದಿ, ಸಂತೋಷ ಜಾನ್ ಬಿಳ್ಕಿಕರ ಇದ್ದರು.

ShareSendTweetShare
ADVERTISEMENT
Previous Post

ಶಿರಸಿ | ನೀರಿಲ್ಲದ ಬಾವಿಯಲ್ಲಿ ಅಧಿಕಾರಿಗಳ ಸರ್ಕಸ್ಸು!

Next Post

ಯಲ್ಲಾಪುರ ಪ ಪಂ: ಅಧ್ಯಕ್ಷರಿದ್ದರೂ ಇಲ್ಲಿ ಅಧಿಕಾರಿಗಳದ್ದೇ ಆಡಳಿತ!

Next Post
Yellapur P P Even though there is a president the administration here is run by officials!

ಯಲ್ಲಾಪುರ ಪ ಪಂ: ಅಧ್ಯಕ್ಷರಿದ್ದರೂ ಇಲ್ಲಿ ಅಧಿಕಾರಿಗಳದ್ದೇ ಆಡಳಿತ!

A fight over a neighbor's cat escalated to the police station!

ಪೊಲೀಸ್ ಠಾಣೆ ಮೆಟ್ಟಿಲೇರಿದ ಅಕ್ಕ-ಪಕ್ಕದ ಮನೆಯ ಬೆಕ್ಕಿನ ಜಗಳ!

ಉತ್ತರ ಕನ್ನಡಕ್ಕೆ ಲಕ್ಷ್ಮೀಕೃಪೆ

ಅನ್ನಭಾಗ್ಯ | ಅಕ್ಕಿ ಮಾರಿದರೆ ಕಾರ್ಡ ರದ್ಧು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.