6
  • Latest
ಉತ್ತರ ಕನ್ನಡಕ್ಕೆ ಲಕ್ಷ್ಮೀಕೃಪೆ

ಅನ್ನಭಾಗ್ಯ | ಅಕ್ಕಿ ಮಾರಿದರೆ ಕಾರ್ಡ ರದ್ಧು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅನ್ನಭಾಗ್ಯ | ಅಕ್ಕಿ ಮಾರಿದರೆ ಕಾರ್ಡ ರದ್ಧು!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಅನ್ನಭಾಗ್ಯ ಯೋಜನೆ ಅಡಿ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ನೀಡುವ ಬದಲು ಅಕ್ಕಿ ನೀಡುವ ಪದ್ಧತಿ ಮುಂದುವರೆಸಲು ನಿರ್ಧರಿಸಿದೆ. ಈ ಅಕ್ಕಿ ಮಾರಾಟ ಮಾಡಿರುವುದು ಗಮನಕ್ಕೆ ಬಂದರೆ ಅಂಥವರ ಪಡಿತರ ಚೀಟಿ ರದ್ಧು ಮಾಡುವುದಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಎಚ್ಚರಿಸಿದ್ದಾರೆ.

`2025ರ ಫೆಬ್ರವರಿ ತಿಂಗಳಿನಿoದ ಅನ್ವಯವಾಗುವಂತೆ ಪ್ರತಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ವಿತರಿಸಲು ಆದೇಶಿಸಲಾಗಿದೆ. ಫೆಬ್ರವರಿ ತಿಂಗಳ ಅಕ್ಕಿಯನ್ನು ಮಾರ್ಚ ತಿಂಗಳಿನ ಜೊತೆ ಹೊಂದಾಣಿಕೆ ಮಾಡಿ ನೀಡಲಾಗುತ್ತದೆ. ಮಾರ್ಚ 1ರಿಂದ ಅಕ್ಕಿ ವಿತರಣೆ ಕಾರ್ಯ ಶುರುವಾಗಿದ್ದು ತಿಂಗಳ ಕೊನೆಯವರೆಗೂ ಅಕ್ಕಿ ವಿತರಿಸಲಾಗುತ್ತದೆ’ ಎಂದವರು ಮಾಹಿತಿ ನೀಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು. ಇ-ಕೆವೈಸಿ ಆಗದವರು ಅದನ್ನು ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರಿಗೆ ಯಾವುದೇ ಶುಲ್ಕವಿಲ್ಲ’ ಎಂದು ಅವರು ತಿಳಿಸಿದ್ದಾರೆ. `ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದವರ ವಿರುದ್ಧ ಕ್ರಮ ಅನಿವಾರ್ಯ. ಅಂಥವರ ಪಡಿತರ ಚೀಟಿಯನ್ನು ರದ್ದುಪಡಿಸಲಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

Advertisement. Scroll to continue reading.

`ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು ಹಾಗೂ ಸಾಗಾಣಿಕೆ ಮಾಡುವವರ ವಿರುದ್ಧವೂ ಕ್ರಮ ಜರುಗಿಸಾಗುತ್ತದೆ. ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು 1967ಕ್ಕೆ ಕರೆ ಮಾಡಿ’ ಎಂದು ಸಂದೇಶ ರವಾನಿಸಿದ್ದಾರೆ.

 

ShareSendTweetShare
ADVERTISEMENT
Previous Post

ಪೊಲೀಸ್ ಠಾಣೆ ಮೆಟ್ಟಿಲೇರಿದ ಅಕ್ಕ-ಪಕ್ಕದ ಮನೆಯ ಬೆಕ್ಕಿನ ಜಗಳ!

Next Post

ಹಳೆ ಶಾಸನ.. ಹೊಸ ವಿಷಯ!

Next Post
Old law.. new thing!

ಹಳೆ ಶಾಸನ.. ಹೊಸ ವಿಷಯ!

Illegal trafficking Two people died of suffocation!

ಅಕ್ರಮ ಸಾಗಾಟ: ಉಸಿರುಗಟ್ಟಿ ಸಾವನಪ್ಪಿತು ಎರಡು ಕೋಣ!

Live with colors Happy Holi in Sirsi!

ಬದುಕಿ ಬಣ್ಣಗಳೊಂದಿಗೆ: ಶಿರಸಿಯಲ್ಲಿ ಹ್ಯಾಪಿ ಹೋಳಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.