6
  • Latest
Illegal trafficking Two people died of suffocation!

ಅಕ್ರಮ ಸಾಗಾಟ: ಉಸಿರುಗಟ್ಟಿ ಸಾವನಪ್ಪಿತು ಎರಡು ಕೋಣ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಕ್ರಮ ಸಾಗಾಟ: ಉಸಿರುಗಟ್ಟಿ ಸಾವನಪ್ಪಿತು ಎರಡು ಕೋಣ!

AchyutKumar by AchyutKumar
March 14, 2025
in ರಾಜ್ಯ
Illegal trafficking Two people died of suffocation!
advt advt advt
ADVERTISEMENT

ಹಿಂದು ಜನ ಜಾಗೃತಿ ವೇದಿಕೆ ಸದಸ್ಯರ ಸಹಕಾರಲ್ಲಿ ಭಟ್ಕಳ ಪೊಲೀಸರು ಅಕ್ರಮ ಜಾನುವಾರು ಸಾಗಾಟ ತಡೆದಿದ್ದಾರೆ. ಆದರೆ, 17 ಜಾನುವಾರುಗಳ ಪೈಕಿ ಎರಡು ಕೋಣ ಉಸಿರುಗಟ್ಟಿ ಸಾವನಪ್ಪಿದೆ!

15 ಜಾನುವಾರುಗಳನ್ನು ರಕ್ಷಿಸಿದ ಪೊಲೀಸರು ಅವುಗಳಿಗೆ ಮೇವು-ನೀರು ನೀಡಿ ಉಪಚರಿಸಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಅಕ್ಕಿಹಾಲೂರಿನ ಜೈನುಲ್ಲಾ ಚಮನ್ ಶಾಬ್ (28) ಹಾಗೂ ಇಮಾಮ್ ಹುಸೇನ್ ಮೌಲಾಲಿ ಶಾಬ್ ಬಂಧಿತರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಯಾವುದೇ ಪರವಾನಿಗೆ ಇಲ್ಲದೇ 17 ಕೋಣಗಳನ್ನು ಅವರು ಲಾರಿಯಲ್ಲಿ ಸಾಗಿಸುತ್ತಿದ್ದರು. ಈ ಬಗ್ಗೆ ಹಿಂದು ಜಾಗರಣಾ ವೇದಿಕೆ ಅಧ್ಯಕ್ಷ ಜಯಂತ ನಾಯ್ಕ ಅವರಿಗೆ ಮಾಹಿತಿ ಬಂದಿತ್ತು. ಸಂಘಟನೆ ಸಹ ಸಂಚಾಲಕರಾದ ಕುಮಾರ ನಾಯ್ಕ ಹನುಮಾನನಗರ, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಮೂಡಭಟ್ಕಳ ಜೊತೆ ಅವರು ವಾಹನ ತಡೆದರು.

ಶಿರಾಲಿ ಬಳಿ ನಡೆದ ಕಾರ್ಯಾಚರಣೆಗೆ ಪೊಲೀಸರು ಸಹಕಾರ ನೀಡಿದ್ದು, ಕೋಣಗಳ ಬಲಿ ತಪ್ಪಿಸಿದರು. ಬಳಿಕ ವಾಹನವನ್ನು ಭಟ್ಕಳ ಗ್ರಾಮೀಣ ಠಾಣೆಗೆ ತಂದು ಆರೈಕೆ ಮಾಡಲಾಯಿತು. ಎರಡು ಕೋಣಗಳು ವಾಹನದಲ್ಲಿ ಸಾವನಪ್ಪಿರುವುದನ್ನು ನೋಡಿ ಅಲ್ಲಿದ್ದವರು ಮರುಕವ್ಯಕ್ತಪಡಿಸಿದರು. ಈ ಕಾರ್ಯಾಚರಣೆಯಲ್ಲಿ ಪಿಎಸೈ ರನ್ನ ಗೌಡ ಪಾಟೀಲ ಮತ್ತು ಭರ್ಮಪ್ಪ ಬೆಳಗಲಿ ಇದ್ದರು. ಪೊಲೀಸ್ ಸಿಬ್ಬಂದಿ ವಿನೋದ ಕುಮಾರ ರೆಡ್ಡಿ, ಮಂಜು ಖಾರ್ವಿ, ವೀರಣ್ಣ ಬಳ್ಳಾರಿ, ಕಿರಣ ತಿಲಗಂಜಿ, ಚಾಲಕ ದೇವರಾಜ ಮೊಗೇರ ಕಾರ್ಯಾಚರಣೆಗೆ ಕೈ ಜೋಡಿಸಿದ್ದರು.

ShareSendTweetShare
ADVERTISEMENT
Previous Post

ಹಳೆ ಶಾಸನ.. ಹೊಸ ವಿಷಯ!

Next Post

ಬದುಕಿ ಬಣ್ಣಗಳೊಂದಿಗೆ: ಶಿರಸಿಯಲ್ಲಿ ಹ್ಯಾಪಿ ಹೋಳಿ!

Next Post
Live with colors Happy Holi in Sirsi!

ಬದುಕಿ ಬಣ್ಣಗಳೊಂದಿಗೆ: ಶಿರಸಿಯಲ್ಲಿ ಹ್ಯಾಪಿ ಹೋಳಿ!

Congratulations to the minister.. Congratulations to the police Sumoto case against those who wished him well!

ಸಚಿವರಿಗೂ ಅಭಿನಂದನೆ.. ಪೊಲೀಸರಿಗೂ ಅಭಿನಂದನೆ: ಶುಭಾಶಯ ಕೋರಿದವರ ವಿರುದ್ಧ ಸುಮೋಟೋ ಪ್ರಕರಣ!

Gambling in the name of Friends Club: 17 people sentenced to prison!

ಅಂದರ್ ಬಾಹರ್: ಓಡಿ ಹೋದವರ ವಿರುದ್ಧವೂ ಕಾನೂನು ಕ್ರಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.