6
  • Latest
Students' performance in computer exams

ಕಂಪ್ಯುಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಂಪ್ಯುಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

AchyutKumar by AchyutKumar
in ರಾಜ್ಯ
Students' performance in computer exams

ಕಂಪ್ಯುಟರ್ ಜೊತೆ ಶೀಘ್ರಲಿಪಿ ಬರಹ ತರಗತಿಗಳನ್ನು ನಡೆಸುವ ಕಾರವಾರದ `ದಿ ನ್ಯಾಶನಲ್ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾ ಸಂಸ್ಥೆ’ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ.

ADVERTISEMENT

2025ರ ಫೆಬ್ರವರಿ ಮಾಸದಲ್ಲಿ ಪರೀಕ್ಷೆ ನಡೆದಿತ್ತು. ಕಾರವಾರ ನಗರದ ರಾಧಾಕೃಷ್ಣ ದೇವಸ್ಥಾನದ ಬಳಿ ನಡೆಯುವ ತರಗತಿಗೆ ಹಾಜರಾದ ಮೇಧನ್ ಮೋಹನ ಅಂಬಿಗ, ನರ್ಮತಾ ಮಹಾಬಲೇಶ್ವರ ಗೌಡ, ರಿಯಾ ವಿನಾಯಕ ರಾಯ್ಕರ, ಸಫಾ ಶಫಿ ಶೇಖ್, ಅಶ್ವಿಲ್ ಅಂತಿಮಸ್ ಫರ್ನಾಂಡಿಸ್, ಕೃತಿಕಾ ಸುಬ್ರಾಯ ನಾಯ್ಕ, ನಿಕಿತಾ ಮೋಟಾ ಗುನಗಿ, ಅರ್ಫಿಯಾ ಶೇಖ್, ರತ್ನ ಎನ್ ಅವರು ಅತ್ಯುನ್ನತ ಆಫೀಸ್ ಆಟೋಮೆಷನ್ ವಿಭಾಗದಲ್ಲಿ ಅತ್ಯುನ್ನತ ದರ್ಜೆಯಲ್ಲಿ ಪಾಸಾಗಿದ್ದಾರೆ.

ಇದರೊಂದಿಗೆ ಇಲ್ಲಿನ 16 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಒಬ್ಬರು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಕಂಪ್ಯೂಟರ್ ಗ್ರಾಫಿಕ್ ಡಿಸೈನರ್ ವಿಭಾಗದಲ್ಲಿ ಮಿಸ್ಭಾಹ ಠಾಕೂರ್, ಚೈತನ್ಯ ಕೃಷ್ಣ ಗೊಂಡ, ಪ್ರೀಯಾ ಶ್ರೀಕಾಂತ್ ಕೇಣಿಕರ್, ನಿಶಾ ದತ್ತಾತ್ರೇಯ ಕಿಂದಳಕರ್ ಅವರು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿ ಸಾಧನೆ ಮಾಡಿದ್ದಾರೆ.

Advertisement. Scroll to continue reading.

ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ದಿ ನ್ಯಾಶನಲ್ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾ ಸಂಸ್ಥೆಯ ಹೆಮ್ಮೆ ಹೆಚ್ಚಿಸಿದ ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪ್ರಾಚಾರ್ಯ ಪ್ರಸನ್ನ ತೆಂಡೂಲ್ಕರ್ ಅವರು ಶುಭಹಾರೈಸಿದರು.

Advertisement. Scroll to continue reading.
Previous Post

ಅಂದರ್ ಬಾಹರ್: ಓಡಿ ಹೋದವರ ವಿರುದ್ಧವೂ ಕಾನೂನು ಕ್ರಮ!

Next Post

ಅರಣ್ಯ ಹಕ್ಕು: ಕಾಯ್ದೆ ಅನುಷ್ಠಾನ ವೈಫಲ್ಯವೇ ಸಮಸ್ಯೆಗೆ ಕಾರಣ!

Next Post
Forest Rights The problem is due to the poor implementation of the law!

ಅರಣ್ಯ ಹಕ್ಕು: ಕಾಯ್ದೆ ಅನುಷ್ಠಾನ ವೈಫಲ್ಯವೇ ಸಮಸ್ಯೆಗೆ ಕಾರಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ