6
  • Latest
Where is the justice? Question to the Chief Minister regarding the death of the student!

ನ್ಯಾಯ ಎಲ್ಲಿದೆ? ವಿದ್ಯಾರ್ಥಿನಿ ಸಾವಿನ ಬಗ್ಗೆ ಮುಖ್ಯಮಂತ್ರಿಗೆ ಪ್ರಶ್ನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನ್ಯಾಯ ಎಲ್ಲಿದೆ? ವಿದ್ಯಾರ್ಥಿನಿ ಸಾವಿನ ಬಗ್ಗೆ ಮುಖ್ಯಮಂತ್ರಿಗೆ ಪ್ರಶ್ನೆ!

AchyutKumar by AchyutKumar
March 15, 2025
in ರಾಜ್ಯ
Where is the justice? Question to the Chief Minister regarding the death of the student!
advt advt advt
ADVERTISEMENT

ಕಾರವಾರದ ಬಾಲ ಮಂದಿರದಲ್ಲಿದ್ದ ವಿದ್ಯಾರ್ಥಿನಿ ಶ್ವೇತಾ ಪಣಿಕ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬoಧಿಸಿದoತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಈ ಸಾವಿಗೆ ನ್ಯಾಯ ಒದಗಿಸಿ ಎಂದು ಅನೇಕರು ಒತ್ತಾಯಿಸುತ್ತಿದ್ದಾರೆ.

ಬಡತನದ ಕಾರಣದಿಂದ ಶ್ವೇತಾ ಫಣ್ಣಿಕರ್ (16) ಬಾಲಕಿಯರ ಬಾಲ ಮಂದಿರ ಸೇರಿದ್ದರು. ಅಲ್ಲಿಯೇ ಉಳಿದು ಅವರು ಓದುತ್ತಿದ್ದರು. ಕಳೆದ ಗುರುವಾರ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯಿದ್ದರೂ ಶ್ವೇತಾ ಅವರು ತೆರಳಿರಲಿಲ್ಲ. ಬಾಲ ಮಂದಿರದ ಕೋಣೆಯಲ್ಲಿ ಅವರು ನೇಣಿಗೆ ಶರಣಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮರಣಕ್ಕೂ ಮುನ್ನ ಅವರು ಪತ್ರ ಬರೆದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ವಾರ್ಡನ್ ಹಾಗೂ ಸಿಬ್ಬಂದಿ ನಿತ್ಯ ಹಿಂಸೆ ನೀಡುವುದನ್ನು ಸಹಿಸದೇ ಶ್ವೇತಾ ನೇಣಿಗೆ ಶರಣಾದ ಬಗ್ಗೆ ಅವರ ಪಾಲಕರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ಮಾರ್ಚ 15ರಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಈ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ. `ಈ ಸಾವಿನ ಬಗ್ಗೆ ಅಧಿಕಾರಿಗಳು ಈವರೆಗೂ ಯಾವುದೇ ಕ್ರಮ ಜರುಗಿಸಿಲ್ಲ’ ಎಂದು ಕೇಂದ್ರದ ಅಧ್ಯಕ್ಷ ಆಗ್ನೇಲ್ ಹಾಗೂ ಸುಧಾಕರ್ ನಾಯ್ಕ ದೂರಿದ್ದಾರೆ.

Advertisement. Scroll to continue reading.
ಮುಖ್ಯಮಂತ್ರಿಗೆ ಪತ್ರ ರವಾನಿಸಿದ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ

`ಈ ಪ್ರಕರಣದಲ್ಲಿ ನಿರ್ಲಕ್ಷವಹಿಸಿದ ಅಧಿಕಾರಿಯನ್ನು ಕೂಡಲೇ ವಜಾ ಮಾಡಬೇಕು. ಆತ್ಮಹತ್ಯೆಗೆ ಕಾರಣರಾದವರ ಮೇಲೆ ಪ್ರಕರಣ ದಾಖಲಿಸಬೇಕು. ಕಾಲ ಕಾಲಕ್ಕೆ ಮಕ್ಕಳ ಜೊತೆ ಆಪ್ತ ಸಮಾಲೋಚನೆ ನಡೆಸಿ, ಅವರಿಗೆ ಭದ್ರತೆ ಒದಗಿಸಬೇಕು’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ShareSendTweetShare
ADVERTISEMENT
Previous Post

ಬಿಗಿ ಭದ್ರತೆ ಬೇದಿಸಿದ ಕಳ್ಳರು: ಮುಖ್ಯಾಧ್ಯಾಪಕರಿಗೆ ಹಣಕ್ಲಾಸಿನ ತಲೆಬಿಸಿ!

Next Post

ಅರಣ್ಯ ಇಲಾಖೆ: ಡ್ರೋಣ್ ಇದೆ.. ಹಾರಿಸುವವರಿಲ್ಲ!

Next Post
Forest Department: There is a drone... but no one is flying it!

ಅರಣ್ಯ ಇಲಾಖೆ: ಡ್ರೋಣ್ ಇದೆ.. ಹಾರಿಸುವವರಿಲ್ಲ!

ಸರಾಯಿ ಮಾರಾಟ-ಗಾಂಜಾ ಸೇವನೆ: ವ್ಯಸನಿಗಳ ವಿರುದ್ಧ ಕಠಿಣ ಕ್ರಮ

Festival celebrated using dung and ash The color of Holi here is not important at all!

ಸಗಣಿ-ಬೂದಿ ಬಳಸಿ ಹಬ್ಬ ಆಚರಣೆ: ಇಲ್ಲಿನ ಹೋಳಿಗೆ ಬಣ್ಣ ಮುಖ್ಯವೇ ಅಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.