6
  • Latest
Protecting religion while worshipping art Many praise the work of the youth group

ಧರ್ಮ ರಕ್ಷಣೆ ಜೊತೆ ಕಲಾ ಆರಾಧನೆ: ಯುವ ಬಳಗದ ಕಾರ್ಯಕ್ಕೆ ಹಲವರ ಮೆಚ್ಚುಗೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಧರ್ಮ ರಕ್ಷಣೆ ಜೊತೆ ಕಲಾ ಆರಾಧನೆ: ಯುವ ಬಳಗದ ಕಾರ್ಯಕ್ಕೆ ಹಲವರ ಮೆಚ್ಚುಗೆ

AchyutKumar by AchyutKumar
in ಸ್ಥಳೀಯ
Protecting religion while worshipping art Many praise the work of the youth group

ಕುಮಟಾದ ಛತ್ರಕೂರ್ವೆಯ ಜಟಕೇಶ್ವರ ಮತ್ತು ಪರಿವಾರ ದೇವರ ವರ್ಧಂತಿ ಉತ್ಸವ ಅಂಗವಾಗಿ ನಡೆದ ಯಕ್ಷಗಾನ, ಮಕ್ಕಳ ಮನರಂಜನಾ ಕಾರ್ಯಕ್ರಮಗಳು ಪ್ರೇಕ್ಷಕರ ಗಮನಸೆಳೆಯಿತು. ಈ ವೇದಿಕೆಯಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸಂಘಟಕರು ಸನ್ಮಾನಿಸಿದರು.

ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು `ಯಾವುದೇ ಒಂದು ಸಂಘಟನೆ ಶಕ್ತಿಯುತವಾಗಿ ಹೊರಹೊಮ್ಮಬೇಕಾದರೆ ಅಲ್ಲಿನ ಸದಸ್ಯರ ಶ್ರಮ ಮುಖ್ಯವಾಗಿರುತ್ತದೆ. ಅತ್ಯುತ್ತಮ ಸಂಘಟನೆ ಮೂಲಕ ಧಾರ್ಮಿಕ ಕಾರ್ಯ ಹಾಗೂ ಸಾಧಕರಿಗೆ ಸನ್ಮಾನ ನಡೆಸುವ ಮೂಲಕ ಇಲ್ಲಿನ ಯುವ ಬಳಗ ಸಮಾಜಕ್ಕೆ ಮಾದರಿಯಾಗಿದೆ’ ಎಂದರು.

ಈ ವೇಳೆ ನಿವೃತ್ತ ನೌಕರರಾದ ಲಕ್ಷ್ಮಣ ಪಟಗಾರ, ವೆಂಕಟ್ರಮಣ ಪಟಗಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿವರಾಮ ಪಟಗಾರ, ಗಿರೀಶ್ ಪಟಗಾರ ಹಾಗೂ ಹರೀಶ ಪಟಗಾರ ಅವರನ್ನು ಗೌರವಿಸಲಾಯಿತು. ಕಗಾಲದ ಶಕ್ತಿ ವೀರ ಮಾರುತಿ ಚಿಣ್ಣರ ಯಕ್ಷಗಾನ ಮಂಡಳಿಯವರು ನಡೆಸಿಕೊಟ್ಟ `ರಾಜ ರುದ್ರಕೋಪ’ ಯಕ್ಷಗಾನ ನೋಡಿದ ಕಲಾಭಿಮಾನಿಗಳು ಚಪ್ಪಾಳೆ ಹೊಡೆದು ಪ್ರೋತ್ಸಾಹಿಸಿದರು.

ಗ್ರಾ ಪಂ ಅಭಿವೃದ್ಧಿ ಅಧಿಕಾರಿ ವಿ ಎ ಪಟಗಾರ, ನ್ಯಾಯವಾದಿ ವಿನಾಯಕ ಪಟಗಾರ, ಶಿಕ್ಷಕ ಹೊನ್ನಪ್ಪ ಪಟಗಾರ, ವಲಯ ಅರಣ್ಯ ಅಧಿಕಾರಿ ಎಸ್ ಟಿ ಪಟಗಾರ, ಮಿರ್ಜಾನ್ ಗ್ರಾ ಪಂ ಸದಸ್ಯಸ್ಯೆ ಶಾಂತಿ ಪಟಗಾರ, ಊರಿನ ಮುಖಂಡರಾದ ಕುಮಾರ್ ಪಟಗಾರ, ಸಾತು ಪಟಗಾರ ಇನ್ನಿತರರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

 

ShareSendTweetShare
Previous Post

ಸಗಣಿ-ಬೂದಿ ಬಳಸಿ ಹಬ್ಬ ಆಚರಣೆ: ಇಲ್ಲಿನ ಹೋಳಿಗೆ ಬಣ್ಣ ಮುಖ್ಯವೇ ಅಲ್ಲ!

Next Post

ಕಾರವಾರ | ರಕ್ಷಣಾ ವೇದಿಕೆಯಿಂದ ಹೆಂಜಾ ನಾಯ್ಕರ ಸ್ಮರಣೆ

Next Post
Karwar Defense Forum remembers Henjah Naik

ಕಾರವಾರ | ರಕ್ಷಣಾ ವೇದಿಕೆಯಿಂದ ಹೆಂಜಾ ನಾಯ್ಕರ ಸ್ಮರಣೆ

The disciplined soldier turns 78!

ಶಿಸ್ತಿನ ಸಿಫಾಯಿಗೆ 78ರ ಹರೆಯ!

Waste everywhere The District Magistrate's order has no value!

ಎಲ್ಲೆಂದರಲ್ಲಿ ತ್ಯಾಜ್ಯ: ಜಿಲ್ಲಾಧಿಕಾರಿ ಆದೇಶಕ್ಕೆ ಇಲ್ಲ ಬೆಲೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.