6
  • Latest
Three days of worship of Sridhara Swami

ಮೂರು ದಿನ ಶ್ರೀಧರ ಸ್ವಾಮಿ ಆರಾಧನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೂರು ದಿನ ಶ್ರೀಧರ ಸ್ವಾಮಿ ಆರಾಧನೆ

AchyutKumar by AchyutKumar
in ಸ್ಥಳೀಯ
Three days of worship of Sridhara Swami

ಸಾಗರದ ವರದಪುರದಲ್ಲಿ ಶ್ರೀಧರ ಸ್ವಾಮಿಗಳ 52ನೇ ಆರಾಧನೆ ಏಪ್ರಿಲ್ 13ರಿಂದ ಮೂರು ದಿನಗಳ ಕಾಲ ನಡೆಯಲಿದೆ.

ADVERTISEMENT

ಇದಕ್ಕಾಗಿ ಶ್ರೀಧರ ಸೇವಾ ಮಹಾಮಂಡಳ ಎಲ್ಲಾ ಬಗೆಯ ಸಿದ್ಧತೆ ಮಾಡಿಕೊಂಡಿದೆ. ಮೂರು ದಿನಗಳ ಕಾಲ ಇಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರಿಗೆ ಸೇವೆ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗಿದೆ.

ಏ 13ರಂದು ಗಣಪತಿ ಪೂಜೆ, ಪುಣ್ಯಾಹ, ಪಂಚಗವ್ಯ ಪ್ರಾಯಶ್ಚಿತ್ತ ಪೂರ್ವಕ ಋತ್ವಿಗ್ವರಣ, ಯಾಗಶಾಲಾ ಪ್ರವೇಶ, ಗಣಪತಿ ಮೂಲಮಂತ್ರ ಹವನ, ಗಂಗಾಮAತ್ರ ಹವನ, ಸಂಜೆ ಪಾಲಕಿ ಉತ್ಸವ ಮತ್ತು ಅಷ್ಟಾವಧಾನ ಸೇವೆ ನಡೆಯಲಿದೆ. ಏ.15ರಂದು ಶ್ರೀ ಸೂಕ್ತ ಹವನ, ಶ್ರೀ ಗುರು ಮೂಲಮಂತ್ರ ಹವನ, ಪೂರ್ಣಾಹುತಿ, ಸಂಜೆ ಪಾಲಕಿ ಉತ್ಸವ ಮತ್ತು ಶ್ರೀಧರ ಸ್ವಾಮಿಗಳ ಆರಾಧನಾ ಮಹೋತ್ಸವ, ಫಲಮಂತ್ರಾಕ್ಷತೆ ವಿತರಣೆ ಜರುಗಲಿದೆ.

Advertisement. Scroll to continue reading.

ಅದಾದ ನಂತರ ವೇದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ ನಡೆಯಲಿದೆ. ತನು, ಮನ, ಧನ ಸಹಕಾರ ನೀಡಿ ಭಕ್ತರು ಉತ್ಸವದಲ್ಲಿ ಭಾಗವಹಿಸುವಂತೆ ಶ್ರೀಧರ ಸೇವಾ ಮಹಾಮಂಡಳ ಮನವಿ ಮಾಡಿದೆ.

Advertisement. Scroll to continue reading.
Previous Post

ಎಲ್ಲೆಂದರಲ್ಲಿ ತ್ಯಾಜ್ಯ: ಜಿಲ್ಲಾಧಿಕಾರಿ ಆದೇಶಕ್ಕೆ ಇಲ್ಲ ಬೆಲೆ!

Next Post

ಅಧಿಕಾರಿ ಜೊತೆ ಸಂಘರ್ಷ: ಪತ್ರಕರ್ತನ ಮನವಿ ಪುರಸ್ಕರಿಸಿದ ನ್ಯಾಯಾಲಯ!

Next Post
Confrontation with officer Court grants journalist's plea!

ಅಧಿಕಾರಿ ಜೊತೆ ಸಂಘರ್ಷ: ಪತ್ರಕರ್ತನ ಮನವಿ ಪುರಸ್ಕರಿಸಿದ ನ್ಯಾಯಾಲಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ