6
  • Latest
The girl who left home!

ಮನೆ ಬಿಟ್ಟು ಹೋದ ಹುಡುಗಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆ ಬಿಟ್ಟು ಹೋದ ಹುಡುಗಿ!

AchyutKumar by AchyutKumar
in ಸ್ಥಳೀಯ
The girl who left home!

ಶಿರಸಿಯ ಮಳಲಿ ನೆಗ್ಗುವಿನ ಅಕ್ಷತಾ ಗೌಡ ಅವರು ಕಾಣೆಯಾಗಿದ್ದಾರೆ. ಅವರ ತಂದೆ ಮಂಜುನಾಥ ಗೌಡ ಮಗಳಿಗಾಗಿ ಎಲ್ಲಡೆ ಹುಡುಕಾಟ ನಡೆಸಿದ್ದಾರೆ.

ADVERTISEMENT

ಮಾರ್ಚ 14ರ ಮಧ್ಯಾಹ್ನ 2.30ರವರೆಗೆ ಅಕ್ಷತಾ ಗೌಡ (20 ವರ್ಷ) ಮನೆಯಲ್ಲಿದ್ದರು. ಅದಾದ ನಂತರ ಮನೆಯವರೆಲ್ಲರೂ ಹೊರಗಡೆ ಹೋಗಿದ್ದು, ಸಂಜೆ 6 ಗಂಟೆಗೆ ಮರಳಿದಾಗ ಅಕ್ಷತಾ ಗೌಡ ಕಾಣಲಿಲ್ಲ. ಹೀಗಾಗಿ ಕುಟುಂಬದವರು ಎಲ್ಲಾ ಕಡೆ ಹುಡುಕಾಟ ನಡೆಸಿದರು. ಆದರೂ, ಅಕ್ಷತಾ ಗೌಡ ಪತ್ತೆಯಾಗಲಿಲ್ಲ.

ಮನೆಯಿಂದ ಹೊರ ಹೋಗುವ ಮುನ್ನ ಅಕ್ಷತಾ ಗೌಡ ಮನೆಗೆ ಬೀಗ ಹಾಕಿದ್ದಾರೆ. ಆದರೆ, ಚಾವಿಯನ್ನು ಮನೆ ಮುಂದಿನ ಬಾಗಿಲ ಮೇಲಿರಿಸಿದ್ದಾರೆ. ಮನೆಯಿಂದ ಹೊರಡುವ ಮುನ್ನ ಯಾರಿಗೂ ವಿಷಯ ತಿಳಿಸಿಲ್ಲ. ಹೀಗಾಗಿ ಅಕ್ಷತಾ ಗೌಡ ಎಲ್ಲಿ ಹೋದರು? ಎಂದು ಗೊತ್ತಾಗಿಲ್ಲ.

Advertisement. Scroll to continue reading.

ಮರು ದಿನ ಸಹ ಅಕ್ಷತಾ ಗೌಡ ಅವರಿಗಾಗಿ ಎಲ್ಲಾ ಕಡೆ ಹುಡುಕಾಟ ನಡೆದಿದ್ದು, ಆ ವೇಳೆಯಲ್ಲಿಯೂ ಸಿಗದ ಕಾರಣ ಕುಟುಂಬದವರು ಪೊಲೀಸರ ಮೊರೆ ಹೋದರು. ಮಗಳು ಕಾಣೆಯಾಗಿರುವ ಬಗ್ಗೆ ಮಂಜುನಾಥ ಗೌಡ ಅವರು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಇದೀಗ ಹುಡುಕಾಟ ಶುರು ಮಾಡಿದ್ದಾರೆ.

Advertisement. Scroll to continue reading.
Previous Post

ಅಧಿಕಾರಿ ಜೊತೆ ಸಂಘರ್ಷ: ಪತ್ರಕರ್ತನ ಮನವಿ ಪುರಸ್ಕರಿಸಿದ ನ್ಯಾಯಾಲಯ!

Next Post

ಒಂದಲ್ಲ.. ಎರಡಲ್ಲ.. ಸಿಕ್ಕಿಬಿದ್ದವರು 26 ಜನ ಜೂಜಾಟಗಾರರು!

Next Post
Not one.. not two.. but 26 gamblers were caught!

ಒಂದಲ್ಲ.. ಎರಡಲ್ಲ.. ಸಿಕ್ಕಿಬಿದ್ದವರು 26 ಜನ ಜೂಜಾಟಗಾರರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ