6
  • Latest
Not one.. not two.. but 26 gamblers were caught!

ಒಂದಲ್ಲ.. ಎರಡಲ್ಲ.. ಸಿಕ್ಕಿಬಿದ್ದವರು 26 ಜನ ಜೂಜಾಟಗಾರರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಒಂದಲ್ಲ.. ಎರಡಲ್ಲ.. ಸಿಕ್ಕಿಬಿದ್ದವರು 26 ಜನ ಜೂಜಾಟಗಾರರು!

AchyutKumar by AchyutKumar
in ಸ್ಥಳೀಯ
Not one.. not two.. but 26 gamblers were caught!

ಭಟ್ಕಳದ ಶಿರಾಲಿಯಲ್ಲಿ ಗರ್ ಗರ್ ಮಂಡ್ಲ ಎಂಬ ಜೂಜಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಒಟ್ಟು 26 ಜನ ಸಿಕ್ಕಿ ಬಿದ್ದಿದ್ದಾರೆ!

ADVERTISEMENT

ಶಿರಾಲಿ ಗ್ರಾಮದ ಕೇಶವಮೂರ್ತಿ ಹಿತ್ಲು ಗದ್ದೆಯ ಜಮೀನಿನಲ್ಲಿ ಮಾರ್ಚ 15ರ ರಾತ್ರಿ ಭಾರೀ ಪ್ರಮಾಣದಲ್ಲಿ ಜೂಜಾಟ ನಡೆಯುತ್ತಿತ್ತು. 11.30ರ ವೇಳೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ರನ್ನಗೌಡ ಪಾಟೀಲ್ ಅಲ್ಲಿ ದಾಳಿ ಮಾಡಿದರು. ಪ್ರಭಾವಿಗಳ ಮಾತಿಗೂ ಬಗ್ಗದೇ ಅವರು ಜೂಜಾಟದಲ್ಲಿ ನಿರತ ಎಲ್ಲರ ಮೇಲೆಯೂ ಕಾನೂನು ಕ್ರಮ ಜರುಗಿಸಿದರು.

ಮುಂಡಳ್ಳಿ ಹೊಸ್ಮನೆಯ ಜಗದೀಶ ಶನಿಯಾರ ನಾಯ್ಕ (30), ನಿತ್ಯಾನಂದ ನಾರಾಯಣ ನಾಯ್ಕ (28), ದೇವೇಂದ್ರ ಜಟ್ಟಪ್ಪ ನಾಯ್ಕ (36), ಮುಂಡಳ್ಳಿ ಸತ್ಯನಾರಾಯಣ ನಗರದ ನಿವಾಸಿಗಳಾದ ಹನುಮಂತ ಶನಿಯಾರ ನಾಯ್ಕ (36) ಮತ್ತು ಹನುಮಂತ ಶನಿಯಾರ ನಾಯ್ಕ, ಮುಂಡಳ್ಳಿ ನಿವಾಸಿಗಳಾದ ನಾಗೇಶ ದುರ್ಗಪ್ಪ ನಾಯ್ಕ (30), ನಾಗೇಶ ದುರ್ಗಪ್ಪ ನಾಯ್ಕ ಮತ್ತು ನಾಗರಾಜ ಲಚ್ಮಯ್ಯ ನಾಯ್ಕ, ಮುಟ್ಟಳ್ಳಿ ತಲಾಂದ ನಿವಾಸಿಗಳಾದ ವಿನೋದ ಮಂಜಯ್ಯ ನಾಯ್ಕ (40), ವಿನೋದ ನಾಯ್ಕ, ಮಾದೇವ ನಾಯ್ಕ, ಮಂಗಳ ಗೊಂಡ, ಶ್ರೀನಿವಾಸ ತಿಮ್ಮಯ್ಯ ನಾಯ್ಕ ಮತ್ತು ಮಾದೇವ ನಾಗಪ್ಪ ನಾಯ್ಕ (48) ವಿರುದ್ಧ ಪ್ರಕರಣ ದಾಖಲಾಗಿದೆ.

Advertisement. Scroll to continue reading.

ಜೊತೆಗೆ ಶಿರಾಲಿ ಚಿತ್ರಾಪುರ ನಿವಾಸಿಗಳಾದ ಗಣಪತಿ ದುರ್ಗಪ್ಪ ಬಾಕಡ (50), ಮಾದೇವ ಬಾಕಡ, ಶ್ರೀಪಾದ ಬಾಕಡ ಮತ್ತು ರಾಮಚಂದ್ರ ನಾರಾಯಣ ಬಾಕಡ, ಭಟ್ಕಳ ಹಳೇ ಬಸ್ ನಿಲ್ದಾಣದ ಅಬು ಕಂಪೌAಡ್ ನಿವಾಸಿ ಅಬ್ದುಲ್ ಗಫೂರ್ ಕೊಚ್ಚಪ್ಪ ಇಕ್ಕೇರಿ, ಮುಂಡಳ್ಳಿ ನೀರಗದ್ದೆಯ ಅನಿಲ ನಾಯ್ಕ , ಚೌತನಿ ನಿವಾಸಿಗಳಾದ ವಿನಾಯಕ ಪಾಂಡುರAಗ ನಾಯ್ಕ, ರಾಮಚಂದ್ರ ನಾಯ್ಕ, ವಿಠ್ಠಲ ನಾಯ್ಕ, ಮಾಸ್ತಯ್ಯ ನಾಯ್ಕ ಮತ್ತು ಭರತ ರಾಮಾ ನಾಯ್ಕ, ಮುಂಡಳ್ಳಿ ಚರ್ಚ್ ಕ್ರಾಸ್ ನಿವಾಸಿ ಸದಾಶಿವ ನಾಗಪ್ಪ ನಾಯ್ಕ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
Previous Post

ಮನೆ ಬಿಟ್ಟು ಹೋದ ಹುಡುಗಿ!

Next Post

ದೇವಿ ಜಾತ್ರೆಗೆ ಹೋದವರಿಗೆ ಪರರ ಲಿಂಗ ದರ್ಶನ: ಪ್ರಶ್ನಿಸಿದ ದಂಪತಿಗೆ ಫೋನ್ ಬೆದರಿಕೆ!

Next Post
Those who went to the Devi fair were given a glimpse of another person's penis: A couple who questioned them received a phone threat!

ದೇವಿ ಜಾತ್ರೆಗೆ ಹೋದವರಿಗೆ ಪರರ ಲಿಂಗ ದರ್ಶನ: ಪ್ರಶ್ನಿಸಿದ ದಂಪತಿಗೆ ಫೋನ್ ಬೆದರಿಕೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ