6
  • Latest
Hammer attack on brother: He is the murderer!

ಅಣ್ಣನ ಮೇಲೆ ಸುತ್ತಿಗೆ ಪ್ರಯೋಗ: ಅವನೇ ಕೊಲೆಗಾರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಣ್ಣನ ಮೇಲೆ ಸುತ್ತಿಗೆ ಪ್ರಯೋಗ: ಅವನೇ ಕೊಲೆಗಾರ!

AchyutKumar by AchyutKumar
in ಸ್ಥಳೀಯ
Hammer attack on brother: He is the murderer!

ಅಣ್ಣ-ತಮ್ಮನ ನಡುವೆ ಮಾತಿಗೆ ಮಾತು ಬೆಳೆದು ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಶಿರಸಿ ತಾಲೂಕಿನ ಹುತ್ಗಾರದಲ್ಲಿ ವಾಸವಾಗಿದ್ದ ಶಿವರಾಜ ಗಣಪತಿ ಮುಕ್ರಿ ತನ್ನ ಒಡಹುಟ್ಟಿದ ಅಣ್ಣ ತ್ಯಾಗರಾಜ ಗಣಪತಿ ಮುಕ್ರಿ ಅವರನ್ನು ಕೊಲೆ ಮಾಡಿದ್ದಾರೆ. ಭಾನುವಾರ ಸಂಜೆ ಶಿವರಾಜ ಮುಕ್ರಿ ಸುತ್ತಿಗೆಯಿಂದ ಹೊಡೆದ ಪರಿಣಾಮ ತ್ಯಾಗರಾಜ ಮುಕ್ರಿ ಸಾವನಪ್ಪಿದ್ದಾರೆ.

ಹೊಡೆದಾಟ ತಪ್ಪಿಸಲು ಬಂದ ಸಹೋದರಿ ಹೇಮಾವತಿ ತ್ಯಾಗರಾಜ ಮುಕ್ರಿ ಅವರ ಮೇಲೆಯೂ ಹಲ್ಲೆ ನಡೆದಿದೆ. ಜೊತೆಗೆ ಅಲ್ಲಿದ್ದ ರೋಹಿತ್ ಮುಕ್ರಿ ಎಂಬಾತರಿಗೂ ಶಿವರಾಜ ಮುಕ್ರಿ ಹೊಡೆದ ಬಗ್ಗೆ ದೂರಲಾಗಿದೆ.

Advertisement. Scroll to continue reading.

ಶಿರಸಿ ಸಿಪಿಐ ಸೀತಾರಾಮ ಅವರು ಕಾರ್ಯಾಚರಣೆ ನಡೆಸಿ ಶಿವರಾಜ ಮುಕ್ರಿಯನ್ನು ಬಂಧಿಸಿದ್ದಾರೆ. ಹುಲೆಕಲ್ ಬಸ್ ನಿಲ್ದಾಣದ ಬಳಿ ಅಲೆದಾಡುತ್ತಿದ್ದ ಶಿವರಾಜ ಮುಕ್ರಿಯ ವಿಚಾರಣೆ ಮುಂದುವರೆದಿದೆ.

Advertisement. Scroll to continue reading.
Previous Post

ಅರಣ್ಯ ಹಕ್ಕು: ದಿಕ್ಕು ತಪ್ಪಿಸುವ ಅಧ್ಯಕ್ಷರ ವಿರುದ್ಧ ರೈತ ಸಂಘದ ಕಿಡಿ!

Next Post

ಸರ್ಕಾರಿ ಶಾಲೆ: ಹೈಸ್ಕೂಲು ಮಕ್ಕಳಿಗೆ ಜಿಲ್ಲಾಧಿಕಾರಿ ಪಾಠ!

Next Post
Government school District Collector's lesson for high school students!

ಸರ್ಕಾರಿ ಶಾಲೆ: ಹೈಸ್ಕೂಲು ಮಕ್ಕಳಿಗೆ ಜಿಲ್ಲಾಧಿಕಾರಿ ಪಾಠ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ